Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.
    Bengaluru

    ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.

    vartha chakraBy vartha chakraDecember 18, 2024Updated:December 18, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಮಾಹಿತಿ ತಂತ್ರಜ್ಞಾನದ ರಾಜಧಾನಿ ಎಂದು ಬಣ್ಣಿಸಲ್ಪಡುತ್ತಿರುವ ಏಷ್ಯಾದ ಸಿಲಿಕಾನ್ ಸಿಟಿ ಬೆಂಗಳೂರಿನ ಮುಕುಟಕ್ಕೆ ಮತ್ತೊಂದು ಗರಿ ಲಭಿಸಲು ವೇದಿಕೆ ಸಿದ್ಧಗೊಂಡಿದೆ.
    ಮೂಲ ಸೌಕರ್ಯ ಸೃಷ್ಟಿಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿಶೇಷ ಪ್ರಯತ್ನಗಳ ಪರಿಣಾಮವಾಗಿ ಮುಂಬರುವ 2030ರ ವೇಳೆಗೆ ಮಹಾನಗರ ಬೆಂಗಳೂರಿನಲ್ಲಿ ಮೂರು ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ ಇದರಲ್ಲಿ ಎರಡು ವಿಮಾನ ನಿಲ್ದಾಣಗಳು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಕಾರ್ಯನಿರ್ವಹಿಸಿದರೆ, ಒಂದು ವಿಮಾನ ನಿಲ್ದಾಣ ಸಂಪೂರ್ಣವಾಗಿ ದೇಶಿಯ ವಿಮಾನ ಯಾನ ಚಟುವಟಿಕೆಗಳಿಗೆ ಮೀಸಲಾಗಿರಲಿದೆ.
    ಸದ್ಯ ದೇವನಹಳ್ಳಿ ಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರ್ಷಿಕ 37.5 ಮಿಲಿಯನ್ ಪ್ರಯಾಣಿಕರು ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಈ ಪ್ರಮಾಣ 2030ರ ವೇಳೆಗೆ 90 ರಿಂದ 100 ಮಿಲಿಯನ್ ಗೆ ಹೆಚ್ಚಳವಾಗಲಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಅಂಕಿ ಅಂಶ ಮತ್ತು ಲೆಕ್ಕಾಚಾರಗಳು ಹೇಳುತ್ತವೆ.
    ಇಷ್ಟೊಂದು ದೊಡ್ಡ ಸಂಖ್ಯೆಯ ಪ್ರಯಾಣಿಕರ ದಟ್ಟಣೆಯನ್ನು ಭರಿಸಲು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಧ್ಯವಿಲ್ಲ ಈ ಹಿನ್ನೆಲೆಯಲ್ಲಿ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಗತ್ಯವಿದೆ ಎಂದು ಹೇಳಿದ್ದು ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಅಧಿಕಾರಿಗಳ ತಂಡ ಈಗಾಗಲೇ Bengaluru ಸುತ್ತಮುತ್ತ ನಾಲ್ಕು ಪ್ರದೇಶಗಳನ್ನು ವೀಕ್ಷಿಸಿ ಅಲ್ಲಿ ಲಭ್ಯವಿರುವ ಮೂಲ ಸೌಕರ್ಯಗಳ ಕುರಿತಂತೆ ಪರಿಶೀಲನೆ ನಡೆಸಿದೆ.
    ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಭೂಮಿ ನೀರು ಸುಗಮ ರಸ್ತೆ ಸಂಚಾರ ಮತ್ತು ಪ್ರಯಾಣಿಕರ ದಟ್ಟಣೆ ಬಗ್ಗೆ ಪರಿಶೀಲನೆ ನಡೆಸಿರುವ ಈ ತಂಡ ಬೆಂಗಳೂರಿನ ದಕ್ಷಿಣ ಭಾಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಎಂದು ಅಭಿಪ್ರಾಯ ಪಟ್ಟಿದೆ, ಅಲ್ಲದೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಲ್ಕು ಬಾರಿ ಸಭೆ ನಡೆಸಿದೆ.
    ಕೇಂದ್ರ ವಿಮಾನ ಯಾನ ಪ್ರಾಧಿಕಾರದ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನ ದಕ್ಷಿಣ ಭಾಗದಿಂದ ಹೆಚ್ಚಿನ ಪ್ರಮಾಣದ ಜನರು ವಿಮಾನಯಾನ ಕೈಗೊಳ್ಳುತ್ತಿದ್ದಾರೆ ಅದರಲ್ಲೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ವಲಯದಲ್ಲಿ ಕೆಲಸ ಮಾಡುತ್ತಿರುವವರು ದೊಡ್ಡ ಪ್ರಮಾಣದಲ್ಲಿ ವಿಮಾನಯಾನ ಕೈಗೊಳ್ಳುತ್ತಿದ್ದಾರೆ.
    ಈ ಹಿನ್ನೆಲೆಯಲ್ಲಿ ದಕ್ಷಿಣ ಭಾಗದ ಜನರು ಉತ್ತರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಸಾಕಷ್ಟು ಸಮಯ ವ್ಯರ್ಥವಾಗುತ್ತಿದೆ ಆದ್ದರಿಂದ ದಕ್ಷಿಣ ಭಾಗಕ್ಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನೀಡುವುದು ಸೂಕ್ತ ಎಂಬ ಒಮ್ಮತಾಭಿಪ್ರಾಯ ವ್ಯಕ್ತವಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಐಡೆಕ್ ಸಂಸ್ಥೆಗೆ ನೀಡಲಾಗಿದೆ. ಈ ವರದಿಯೊಂದಿಗೆ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಆರಂಭಿಸಲು ಅನುಮತಿ ನೀಡುವಂತೆ ಕೋರಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಜನವರಿ 2ನೇ ವಾರದಲ್ಲಿ ಕೇಂದ್ರ ಮೂಲಸೌಕರ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆ.
    ಬೆಂಗಳೂರು ದಕ್ಷಿಣ ಭಾಗಕ್ಕೆ ಸೇರಿದ ರಾಮನಗರ ಜಿಲ್ಲೆ ವ್ಯಾಪ್ತಿಯ ಸೂಕ್ತ ಪ್ರದೇಶದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಮೂಲ ಸೌಕರ್ಯ ಇಲಾಖೆಯ ಮೂಲಗಳು ತಿಳಿಸಿವೆ.
    ಇನ್ನೂ ರಕ್ಷಣಾ ಸಂಸ್ಥೆಗೆ ಸೇರಿದ ಎಚ್ ಎ ಎಲ್ ವಿಮಾನ ನಿಲ್ದಾಣ ಕೂಡ 20030 ಕ್ಕೆ ಕಾರ್ಯ ನಿರ್ವಹಿಸಲಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಮಯದಲ್ಲಿ ಮಾಡಿಕೊಂಡ ಒಪ್ಪಂದ 2030 ಕ್ಕೆ ಅಂತ್ಯವಾಗಲಿದೆ.
    ಈ ಹಿನ್ನೆಲೆಯಲ್ಲಿ 2030ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣ ಕೂಡ ಕಾರ್ಯ ಆರಂಭ ಮಾಡಲಿದ್ದು ಎಲ್ಲಿಂದ ಕೇವಲ ದೇಶಿಯ ವಿಮಾನಗಳು ಹಾರಾಟ ನಡೆಸಲಿವೆ.
    ಈ ಮೂಲಕ ಬರುವ 2030ರ ವೇಳೆಗೆ ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣಗಳು ಲಭಿಸಲಿವೆ

    Bangalore Government Karnataka News Politics Trending Varthachakra ತಂತ್ರಜ್ಞಾನ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಬದಲಾವಣೆಗೆ ಪಟ್ಟು.
    Next Article ಪೊಲೀಸರು ಲಾಕ್ ಮಾಡುತ್ತಾರೆ ಹುಷಾರ್.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    6 Comments

    1. 6389a on June 8, 2025 10:37 am

      how to buy cheap clomiphene price buying cheap clomiphene no prescription where to buy generic clomid cost of clomid without prescription can you buy generic clomiphene pills where to get generic clomiphene without prescription can i buy generic clomid tablets

      Reply
    2. cialis sale us on June 10, 2025 1:42 am

      This is the kind of advise I turn up helpful.

      Reply
    3. flagyl causing yeast infection on June 11, 2025 8:03 pm

      This is the stripe of serenity I take advantage of reading.

      Reply
    4. 0i4em on June 19, 2025 7:35 am

      how to get inderal without a prescription – order methotrexate 5mg pills order methotrexate 5mg pill

      Reply
    5. 1pgmk on June 22, 2025 4:15 am

      buy amoxil no prescription – order valsartan 160mg without prescription buy generic combivent over the counter

      Reply
    6. ucuq1 on June 24, 2025 7:14 am

      how to buy zithromax – tindamax 500mg brand order generic nebivolol 5mg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಮಾಹಿತಿ ಹೆಸರಲ್ಲಿ ಪೊಲೀಸ್ ಗೆ ಟೋಪಿ ಹಾಕಿದ ವಂಚಕ
    • b5o8a on ಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.
    • hvggp on Infosys ಯಾಕೆ ಹೀಗೆ ಮಾಡಿದೆ.?
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe