Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷೆ
    Viral

    ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷೆ

    vartha chakraBy vartha chakraApril 15, 20254 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.15:
    ರಾಜಧಾನಿ ಮಹಾನಗರ ಬೆಂಗಳೂರಿನ ಮಸೀದಿಯೊಂದರಲ್ಲಿ ತಾಲಿಬಾನ್ ಮಾದರಿಯ ಆಡಳಿತ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಪತಿ ನೀಡಿದ ದೂರು ಆಧರಿಸಿ ಮಸೀದಿಯೊಂದರ ಆಡಳಿತ ಮಂಡಳಿ ಮಹಿಳೆಯನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ವೈಪುಗಳಿಂದ ಮನಬಂದಂತೆ ಥಳಿಸಿದೆ.
    ಬುರ್ಖಾ ಹಾಕಿದ ಮಹಿಳೆಯನ್ನು ಮಸೀದಿ ಮುಂದೆ ಥಳಿಸುತ್ತಿರುವ ದೃಶ್ಯಗಳನ್ನು ಚಿತ್ರೀಕರಿಸಿದ ಕೆಲವರು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ ಇವುಗಳನ್ನು ನೋಡಿದ ನೆಟ್ಟಿಗರು ಇದೇನು ತಾಲಿಬಾನ್ ಸಂಸ್ಕೃತಿ ಎಂದು ಕಮೆಂಟ್ ಹಾಕಿದ್ದಾರೆ.
    ಇದಾದ ಕೂಡಲೇ ಎಚ್ಚೆತ್ತುಕೊಂಡ ತಾವರೆಕೆರೆ ಪೊಲೀಸರು ಮೊಹಮ್ಮದ್ ನಿಯಾಜ್ (32), ಮೊಹಮ್ಮದ್ ಗೌಸ್ಪೀರ್ (45), ಚಾಂದ್ ಬಾಷಾ (35), ದಸ್ತಗೀರ್ (24), ರಸೂಲ್ ಟಿ.ಆರ್ (42) ಮತ್ತು ಇನಾಯತ್ ಉಲ್ಲಾ (51) ಎಂಬುವರನ್ನು ಬಂಧಿಸಿದ್ದಾರೆ.
    ಬೆಂಗಳೂರಿನ ತಾವರೆಕೆರೆಯ ನಿವಾಸಿ ಅಹ್ಮದ್ ದಾವಣಗೆರೆಯ‌ ಶಬೀನಾ ಬಾನು ಎಂಬುವರನ್ನು ಮದುವೆಯಾಗಿದ್ದಾನೆ. ಇತ್ತೀಚೆಗೆ ಶಬೀನಾ ಬಾನು ತನ್ನ ತಾಯಿಯ ಮನೆಗೆ ತೆರಳಿದ್ದರು.
    ಸಂತ್ರಸ್ತೆ ಶಬೀನಾ ಬಾನು ಏಪ್ರಿಲ್ 7 ರಂದು ದಾವಣಗೆರೆಯ ತನ್ನ ಮನೆಯಲ್ಲಿದ್ದಾಗ ಆಕೆಯ ಸಂಬಂಧಿ ನಸ್ರೀನ್ ಮತ್ತು ಆಕೆಯ ಪತಿ ಫಯಾಜ್ ಅವಳನ್ನು ಭೇಟಿಯಾದರು. ನಂತರ ಮೂವರು ಸಮೀಪದ ಬುಕ್ಕಾಂಬುದಿಯ ಬೆಟ್ಟಕ್ಕೆ ಸಣ್ಣ ವಿಹಾರಕ್ಕೆ ಹೋಗಿ ನಂತರ ಸಂಜೆ ಮೂವರು ಶಬೀನಾ ಅವರ ಮನೆಗೆ ಬಂದಿದ್ದರು.
    ಈ ವೇಳೆ ಶಬೀನಾ ಅವರ ಪತಿ ಜಮೀಲ್ ಅಹ್ಮದ್ ಕೂಡಾ ಮನೆಗೆ ಬಂದಿದ್ದಾರೆ ಅಲ್ಲಿ ಶಬೀನಾ ಅವರ ಸಂಬಂಧಿಕರನ್ನು ಮನೆಯಲ್ಲಿ ನೋಡಿ ಕೋಪಗೊಂಡು ಬೆಂಗಳೂರಿಗೆ ಬಂದು ತಾವರೆಕೆರೆಯ ಜಾಮಾ ಮಸೀದಿಗೆ ತೆರಳಿ ಪತ್ನಿ ಮತ್ತು ಆಕೆಯ ಇಬ್ಬರು ಸಂಬಂಧಿಕರ ವಿರುದ್ಧ ದೂರು ದಾಖಲಿಸಿದ್ದಾರೆ
    ಹೆಂಡತಿಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿದ್ದಾನೆ.ಇದಾದ ನಂತರ ಮಸೀದಿಯ ಮೌಲ್ವಿಗಳು ಶಬೀನಾಳನ್ನು ಮಸೀದಿ ಬಳಿ ಕರೆಸಿ ಅಲ್ಲಿನ ಮರವೊಂದಕ್ಕೆ ಕಟ್ಟಿ ಹಾಕಿ ಪೈಪ್ , ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.

    Bengaluru ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleYou tube ನೋಡಿ ಸರಗಳ್ಳತನ
    Next Article ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    4 Comments

    1. 93ifj on June 4, 2025 11:36 pm

      cheap clomiphene for sale how to buy clomid without prescription where to buy clomid tablets how to get generic clomid tablets where buy generic clomiphene without dr prescription cost clomiphene without insurance where can i buy cheap clomiphene no prescription

      Reply
    2. how can i order cialis on June 9, 2025 8:25 am

      This is the kind of enter I recoup helpful.

      Reply
    3. yzvjt on June 18, 2025 10:33 am

      purchase inderal sale – methotrexate 10mg sale buy methotrexate 5mg without prescription

      Reply
    4. suwe2 on June 21, 2025 8:14 am

      buy amoxil cheap – buy cheap valsartan order combivent 100mcg without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ooyss on ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala
    • Bobbyglupe on ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • Bobbyglupe on ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe