Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ A.I.traffic signal.
    Trending

    ಬೆಂಗಳೂರಿನಲ್ಲಿ A.I.traffic signal.

    vartha chakraBy vartha chakraSeptember 13, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.12-
    ಮಹಾನಗರ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಸಂಚಾರಿ ಪೊಲೀಸರು ಇದೀಗ ಕೃತಕ ಬುದ್ಧಿಮತ್ತೆ(ಎಐ)ಯ ಮೊರೆ ಹೋಗಿದ್ದಾರೆ..
    ಸದ್ಯ ಬೆಂಗಳೂರಿನ ಪ್ರಮುಖ ಜಂಕ್ಷನ್ ಗಳಲ್ಲಿ ಅಳವಡಿಸಲಾದ ಸಿಗ್ನಲ್ ಲೈಟ್ ಗಳು ಮಾನವ ಆಧಾರಿತ ನಿರ್ವಹಣಾ ವ್ಯವಸ್ಥೆಯಾಗಿವೆ.ಇದನ್ನು ಆಧುನೀಕರಣಗೊಳಿಸಿ ವಾಹನ ದಟ್ಟಣೆಯ ಆಧಾರದಲ್ಲಿ ಸ್ವಯಂಚಾಲಿತ ವ್ಯವಸ್ಥೆಯಾಗಿಸಲು ತೀರ್ಮಾನಿಸಿರುವ ಸಂಚಾರಿ ಪೊಲೀಸರು ಇದಕ್ಕೆ ಕೃತಕ ಬುದ್ಧಿಮತ್ತೆ ಬಳಸಲು ಮುಂದಾಗಿದ್ದಾರೆ.
    ಮೊದಲ ಹಂತದಲ್ಲಿ ನಗರದವಿವಿಧ 41 ಜಂಕ್ಷನ್ಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ
    ಈ 41 ಜಂಕ್ಷನ್‌ಗಳಲ್ಲಿ ಎಐ-ಸಕ್ರಿಯಗೊಳಿಸಲಾದ ಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ (ಎಟಿಸಿಎಸ್) ಅಳವಡಿಸಲಾಗುತ್ತಿದೆ.
    ಈ ಕ್ರಮದಿಂದ ಟ್ರಾಫಿಕ್ ಸಿಗ್ನಲ್‌ಗಳು ಸಂಪೂರ್ಣವಾಗಿ ಸ್ವಯಂಚಾಲಿತವಾಗಿ ನಿರ್ವಹಣೆ ಮಾಡಲಾಗುತ್ತದೆ.
    ಇದಕ್ಕೆ ಗುರುತಿಸಲಾದ 41 ಜಂಕ್ಷನ್‌ಗಳಲ್ಲಿ, ಏಳು ಹೊಸಸಿಗ್ನಲ್‌ಗಳನ್ನು ಹೊಂದಿದ್ದರೆ,ಈಗಾಗಲೆ ಇಲ್ಲಿರುವ 34 ಹಳೆಯ ಕ್ಯಾಮೆರಾ ಆಧಾರಿತ ಅಡಾಪ್ಟಿವ್ ಸಿಸ್ಟಮ್‌ಗಳಿಂದ ಅಪ್‌ಗ್ರೇಡ್ ಮಾಡಲಾಗುತ್ತಿದೆ.ಈ 41 ಜಂಕ್ಷನ್ ಗಳ ಕಾರ್ಯಕ್ಷಮತೆ ನೋಡಿದ ನಂತರ ಡಿಸೆಂಬರ್ ಅಂತ್ಯದ ವೇಳೆಗೆ, ಬೆಂಗಳೂರಿನಲ್ಲಿ ಸಂಪೂರ್ಣ ಸ್ವಯಂಚಾಲಿತ ಎಐ-ಚಾಲಿತ ಸಿಗ್ನಲ್‌ಗಳನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗಿದೆ.

    Bangalore Government Karnataka News Politics traffic Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರ ಸಂಘಕ್ಕೆ ಸಂಕಷ್ಟ
    Next Article ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. pzi9c on June 8, 2025 8:30 am

      cost clomid without insurance can i purchase generic clomid without insurance how to buy generic clomid no prescription get generic clomiphene online order clomiphene prices can i order clomid online buy clomid pill

      Reply
    2. discount on cialis on June 9, 2025 12:02 pm

      More peace pieces like this would create the интернет better.

      Reply
    3. flagyl for trichomoniasis on June 11, 2025 6:17 am

      The thoroughness in this section is noteworthy.

      Reply
    4. uvoh5 on June 18, 2025 2:54 pm

      inderal cheap – buy methotrexate 2.5mg for sale buy methotrexate 5mg online

      Reply
    5. qxgku on June 23, 2025 3:36 pm

      buy azithromycin online – zithromax 500mg sale nebivolol 5mg brand

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ta6i9 on ಕಲುಷಿತ ನೀರು ಪೂರೈಸಿದರೆ ಜೋಕೆ | Water Pollution
    • tpta5 on 2024 ರ ನೊಬೆಲ್ ಪ್ರಶಸ್ತಿ ವಿಜೇತರು ಇವರೇ ನೋಡಿ
    • o3bdc on KMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe