Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.
    Bengaluru

    ಬೆಂಗಳೂರಿನ ಜನರೇ ದರ ಹೆಚ್ಚಳಕ್ಕೆ ಸಜ್ಜಾಗಿ.

    vartha chakraBy vartha chakraDecember 4, 202412 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರು ನಗರದ ಜನರಿಗೆ ಮಾತೊಂದು ದರ ಏರಿಕೆಯ ಹೊರೆಹಾಕಲು ಸದ್ದಿಲ್ಲದೆ ಯೋಜನೆಯೊಂದು ಸಿದ್ಧವಾಗುತ್ತಿದೆ.
    ನಿರ್ವಹಣಾ ವೆಚ್ಚ, ವಿದ್ಯುತ್ ವೆಚ್ಚ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಂದ ತೀವ್ರ ನಷ್ಟದಲ್ಲಿರುವ ಬೆಂಗಳೂರು ಜಲ ಮಂಡಳಿಯನ್ನು ಸರಿದಾರಿಗೆ ತರುವ ದೃಷ್ಟಿಯಿಂದ ಕುಡಿಯುವ ನೀರು ಮಾರಾಟ ದರ ಹೆಚ್ಚಳ ಮಾಡಲು ಜಲ ಮಂಡಳಿ ಮುಂದಾಗಿದೆ.
    ದರ ಹೆಚ್ಚಳಕ್ಕೂ ಮುನ್ನ ಎಲ್ಲರ ವಿಶ್ವಾಸ ಪಡೆಯಲು ಮುಂದಾಗಿರುವ ಜಲ ಮಂಡಳಿ ಆಯುಕ್ತ ರಾಮ್ ಪ್ರಸಾತ್ ಮನೋಹರ್ ಬೆಂಗಳೂರು ನಗರ ಜಲ ಮಂಡಳಿ ವ್ಯಾಪ್ತಿಯ ಎಲ್ಲಾ 27 ಶಾಸಕರಿಗೆ ವೈಯಕ್ತಿಕ ಪತ್ರ ಬರೆದಿದ್ದು ದರ ಹೆಚ್ಚಳದ ಅನಿವಾರ್ಯತೆಯನ್ನು ವಿವರಿಸಿದ್ದಾರೆ
    ವಿದ್ಯುತ್‌ ಸೇರಿದಂತೆ ಇತರ ಅಗತ್ಯ ಸೇವೆ, ಸೌಕರ್ಯಗಳಿಗಾಗಿ ಜಲಮಂಡಳಿ ಮಾಡುತ್ತಿರುವ ವೆಚ್ಚದ ಗಮನಾರ್ಹ ಹೆಚ್ಚಳದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವೆಚ್ಚದಲ್ಲಿ ಶೇಕಡಾ 107.3 ರಷ್ಟು ಹೆಚ್ಚಾಗಿದೆ ಎಂದು ತಿಳಿಸಲಾಗಿದೆ. ನಿರ್ವಹಣೆ ವೆಚ್ಚ ಶೇ 122.5ರಷ್ಟು ಹೆಚ್ಚಿದ್ದರೆ, ವೇತನ ಮತ್ತು ಪಿಂಚಣಿ ಶೇ 61.3ರಷ್ಟು ಹೆಚ್ಚಿದೆ ಎಂದು ತಿಳಿಸಿದ್ದಾರೆ.
    ಜಲ ಮಂಡಳಿಯ ಮಾಸಿಕ ವೆಚ್ಚವು 170 ಕೋಟಿ ರೂಪಾಯಿಗಳಾಗಿದ್ದು, ನೀರಿನ ಬಿಲ್‌ಗಳಿಂದ ಬರುವ ಆದಾಯ ಕೇವಲ 129 ಕೋಟಿ ರೂಪಾಯಿ ಆಗಿದೆ. ಇದು ಜಲಮಂಡಳಿಗೆ 41 ಕೋಟಿ ರೂಪಾಯಿಗಳ ಕೊರತೆ ಉಂಟುಮಾಡಿದೆ. ಹೊಸ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು, ಒಳಚರಂಡಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮತ್ತು ಹೊಸ ನೀರಿನ ಸಂಪರ್ಕಗಳಿಗಾಗಿ ಉದ್ದೇಶಿಸಲಾದ ಹಣವನ್ನು ಬಳಸಿಕೊಂಡು ಈ ಕೊರತೆಯನ್ನು ತಾತ್ಕಾಲಿಕವಾಗಿ ಸರಿದೂಗಿಸಲಾಗುತ್ತದೆ.
    2014 ರ ನವೆಂಬರ್​​ನಲ್ಲಿ ಈ ಹಿಂದೆ ನೀರಿನ ದರ ಪರಿಷ್ಕರಣೆ ಮಾಡಲಾಗಿತ್ತು ಎಂದು ಹೇಳಿರುವ ಅವರು ಇದೀಗ ದರ ಹೆಚ್ಚಳ ಮಾಡದೆ ಹೋದರೆ ಬೆಂಗಳೂರು ಜಲಮಂಡಳಿ ತೀವ್ರ ನಷ್ಟದ ಕೂಪದಲ್ಲಿ ಸಿಲುಕಲಿದೆ ಎಂದು ಎಚ್ಚರಿಸಿದ್ದಾರೆ.
    ನೀರು ಮಾರಾಟ ದರವನ್ನು ಯಾವ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗುತ್ತದೆ ಎಂಬ ಬಗ್ಗೆ ತಮ್ಮ ಪತ್ರದಲ್ಲಿ ಉಲ್ಲೇಖಿಸಿಲ್ಲ ಈ ಬಗ್ಗೆ ಎಲ್ಲಾ ಶಾಸಕರ ಅಭಿಪ್ರಾಯ ಪಡೆದ ನಂತರ ಜಲ ಮಂಡಳಿಯ ಮುಂದಿನ ಸಭೆಯಲ್ಲಿ ಈ ಬಗ್ಗೆ ತೀರ್ಮಾನಕ್ಕೆ ಬರಲಾಗುತ್ತದೆ ಎಂದು ಮಂಡಳಿಯ ಮೂಲಗಳು ತಿಳಿಸಿವ

    Verbattle
    Verbattle
    Verbattle
    Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಐವಿ ಫ್ಲೂಯಿಡ್ ಗುಣಮಟ್ಟದ ಬಗ್ಗೆ ಅನುಮಾನ.
    Next Article ಯುಐ’ ಸಿನಿಮಾ ಪ್ರಚಾರ: ಧಾರವಾಡದಲ್ಲಿ ಕಾಲೇಜು ದಿನಗಳ ನೆನಪು ಮಾಡಿಕೊಂಡ ಉಪ್ಪಿ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lhvjon on ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    • Hpulvi on ತುಮಕೂರಿನ ಕೆರೆಗಳಿಗೆ ಬೆಂಗಳೂರಿನ ಕೊಳಚೆ ನೀರು | Tumkur
    • Glennhof on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.