Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ನಾಗರಿಕರೇ ಎಚ್ಚರ
    Bengaluru

    ಬೆಂಗಳೂರು ನಾಗರಿಕರೇ ಎಚ್ಚರ

    vartha chakraBy vartha chakraFebruary 18, 20252 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಾಜ್ಯದಲ್ಲಿ ಬೇಸಿಗೆ ಇನ್ನೂ ಆರಂಭವಾಗಿಲ್ಲ ಈಗಲೇ ಸುಡು ಬಿಸಿಲ ಧಗೆಗೆ ಜನ ಬಸವಳಿದು ಹೋಗುತ್ತಿದ್ದಾರೆ. ಅದರಲ್ಲಿ ಮಹಾನಗರ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು ಮಧ್ಯಾಹ್ನದ ವೇಳೆ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿದೆ.
    ಇದರ ನಡುವೆ ನಗರದ ವಿವಿಧ ವಾರ್ಡ್‌ಗಳಲ್ಲಿ ಬೇಸಿಗೆಯಲ್ಲಿ ಅಂತರ್ಜಲ ಕುಸಿಯುವ ಸಾಧ್ಯತೆ ಇದ್ದು, ಇದರಿಂದ ನೀರಿನ ಅಭಾವ ಎದುರಾಗಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
    ಬೆಂಗಳೂರಿನಲ್ಲಿ ನೀರಿನ ಬಳಕೆಯ ಮೇಲೆ ಮಿತಿ ಹೇರಬೇಕು. ಅಂತರ್ಜಲ ದುರ್ಬಳಕೆಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ.
    ಈ ಹಿನ್ನೆಲೆಯಲ್ಲಿ Bengaluru ಜಲ ಮಂಡಳಿ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವ ಹಾಗೂ ಪೋಲು ಮಾಡುವುದನ್ನು ತಪ್ಪಿಸಲು ದಂಡನಾತ್ಮಕ ಕ್ರಮಗಳಿಗೆ ಮುಂದಾಗಿದೆ.
    ಈ ಸಂಬಂಧ ಜಲ ಮಂಡಳಿ ಹೊಸ ಆದೇಶವನ್ನು ಹೊರಡಿಸಿದೆ.ಕುಡಿಯುವ ನೀರನ್ನು ವಾಹನಗಳನ್ನು ತೊಳೆಯಲು ,ಕೈದೋಟಕ್ಕೆ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ ಹಾಗೂ ನೆಲ ಸ್ವಚ್ಛತೆಗೆ ಬಳಸುವುದನ್ನು ನಿಷೇಧಿಸಿದೆ.
    ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿ ಕುಡಿಯುವ ನೀರಿಗಲ್ಲದೇ, ಇತರೆ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
    ಆದೇಶ ಉಲ್ಲಂಘಿಸುವವರ ವಿರುದ್ಧ ಜಲಮಂಡಳಿ ಕಾಯ್ದೆಯ ಕಲಂ 109ರ ಅನ್ವಯ 500 ದಂಡ ವಿಧಿಸಲಾಗುವುದು. ಉಲ್ಲಂಘನೆ ಮರುಕಳಿಸಿದರೆ ದಂಡದ ಮೊತ್ತ 500 ಹಾಗೂ ಹೆಚ್ಚುವರಿಯಾಗಿ ಪ್ರತಿ ದಿನ 500 ದಂಡ ವಿಧಿಸಲಾಗುವುದು ಎಂದು ತಿಳಿಸ
    ಆದೇಶದ ಉದ್ದೇಶವಾಗಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಜಲಮಂಡಳಿಯ ಸಹಾಯವಾಣಿ 1916ಕ್ಕೆ ದೂರು ನೀಡಬಹುದು ಎಂದು ತಿಳಿಸಲಾಗಿದೆ.

    Bengaluru ಸರ್ಕಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಇದೇ ನೋಡಿ ಪ್ರಿಯಾಂಕ್ ಖರ್ಗೆ ಸಾಧನೆ
    Next Article Tesla ಗೆ ಇವರೆಲ್ಲಾ ಬೇಕಂತೆ ನೋಡಿ. .
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    2 Comments

    1. o67ai on June 7, 2025 7:01 pm

      can i purchase cheap clomid online can i order cheap clomid without a prescription how can i get cheap clomid without prescription get cheap clomiphene for sale clomid tablets for sale can you get clomiphene without insurance can i purchase cheap clomid without a prescription

      Reply
    2. udlg9 on June 21, 2025 11:43 pm

      where to buy amoxil without a prescription – how to get amoxil without a prescription buy combivent 100mcg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync on ರಸ್ತೆಯಲ್ಲಿ ರಂಪಾಟ-ಆಡಂ ಬಿದ್ದಪ ಬಂಧನ | Adam Bidappa
    • xird1 on ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    • DerricktaG on ಸಿಬಿಐಗೆ ರಾಜ್ಯ ಸರ್ಕಾರದ ಲಗಾಮು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe