Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭದ್ರಾವತಿಯಲ್ಲಿ ಕಿಡಿಗೇಡಿಗಳ ಕಿತಾಪತಿ.
    Trending

    ಭದ್ರಾವತಿಯಲ್ಲಿ ಕಿಡಿಗೇಡಿಗಳ ಕಿತಾಪತಿ.

    vartha chakraBy vartha chakraSeptember 9, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    Bengaluru
    ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ
    ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ದೇಶವಿರೋಧಿ ಘೋಷಣೆಯನ್ನು ಕೂಗಿರುವುದು ಇದರಿಂದ ಭದ್ರಾವತಿ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ
    ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಘಟನೆಯ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಿಡಿಯೊ ಸಂಬಂಧ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ವಿಡಿಯೊದ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ. ಅದು ಎಲ್ಲಿ ಹಾಗೂ ಯಾವಾಗ ಚಿತ್ರೀಕರಣಗೊಂಡಿದೆ. ನೈಜತೆ ದೃಢಪಟ್ಟರೆ ಘೋಷಣೆ ಕೂಗಿದವರು ಯಾರು ಎಂಬುದರ ಬಗ್ಗೆಯೂ ತನಿಖೆ ನಡೆಸಿದ್ದೇವೆ’ ಎಂದು ಹೇಳಿದರು.
    ಪ್ರತಿಭಟನೆ:
    ಪಾಕಿಸ್ತಾನ ಪರ ಘೋಷಣೆ ಮೊಳಗಿಸಲಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪ್ರತಿಭಟನೆ ನಡೆಸಿ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು
    ಶಿವಮೊಗ್ಗದ ಮಾಧವಾಚಾರ್ಯ ವೃತ್ತದ ಬಳಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರು ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.
    ಘಟನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಮಾತನಾಡಿ, ಇರೋದು ಭಾರತದಲ್ಲಿ, ತಿನ್ನುವುದು ಈ ದೇಶದ ಅನ್ನ. ಪಾಕಿಸ್ತಾನದಲ್ಲಿ ತಿನ್ನೋಕೆ ಕೂಳಿಲ್ಲ. ಆದ್ರೂ ಈ ರೀತಿ ಯಾಕೆ ಹೇಳ್ತಾರೆ ಅಂದ್ರೆ ವಿಧಾನ ಸೌಧದಲ್ಲೇ ಅಂದವರ ಮೇಲೆಯೇ ಕ್ರಮ ಆಗಿಲ್ಲ. ಹೀಗಾಗಿ ಮತಾಂಧ ಇಸ್ಲಾಮಿಕ್ ಶಕ್ತಿಗಳು ಈ ರೀತಿ ಹೇಳಿದ್ದಾರೆ ಎಂದರು.
    ಸಂಸದ ಸುಧಾಕರ್ ಮಾತನಾಡಿ ಕಾಂಗ್ರೆಸ್ ಸರ್ಕಾರ ಇದ್ದಾಗ ಭಾರತಕ್ಕೆ ಜಿಂದಾಬಾದ್ ಹೇಳ್ತಾರಾ? ಇಲ್ಲ. ಇದು ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ. ವಿಧಾನಸೌಧದಲ್ಲಿಯೇ ಹೇಳಿದ್ದಾರೆ ಇನ್ನು ಈದ್ ಮಿಲಾದ್ ಮೆರವಣಿಗೆಯಲ್ಲಿ ಈ ಘೋಷಣೆ ಕೂಗಿರೋದು ವಿಶೇಷ ಅನಿಸುತ್ತಿಲ್ಲ ಎಂದರು

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಕರ್ನಾಟಕ ಕಾಂಗ್ರೆಸ್ ಕಾನೂನು ನ್ಯಾಯ ಬಿಜೆಪಿ Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಷ ಕೊಡಿ ಎಂದ ಚಾಲೆಂಜಿಂಗ್ ಸ್ಟಾರ್.
    Next Article ಯು.ಟಿ.ಖಾದರ್- ಹೊರಟ್ಟಿ ಜಟಾಪಟಿ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ykstck on ದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM
    • LinwoodGah on ಪಂಚಮಸಾಲಿ ಮೀಸಲಾತಿಗೆ ವಿರೋಧ.
    • 1win_iwSi on ಹೀಗೂ ಮಾಡಬಹುದು ಚಿನ್ನದ ಕಳ್ಳ ಸಾಗಾಣಿಕೆ | Gold Smuggling
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.