Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾಯಿ ಭಾಯಿ..!!
    ಸುದ್ದಿ

    ಭಾಯಿ ಭಾಯಿ..!!

    vartha chakraBy vartha chakraMay 13, 2022Updated:May 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜಕೀಯದಲ್ಲಿ ಯಾರೂ ಮಿತ್ರರೂ ಅಲ್ಲ.. ಶತ್ರುಗಳೂ ಅಲ್ಲ.. ಎನ್ನುವುದು ನಾಣ್ನುಡಿ. ಇಂದು ಹಾವು ಮುಂಗುಸಿಗಳಂತೆ ಕಚ್ಚಾಡುವವರು ನಾಳೆ ಕೃಷ್ಣ -ಕುಚೆಲರಂತೆ ಹೆಗಲ ಮೇಲೆ ಕೈ ಹಾಕಿ ತಿರುಗಾಡುತ್ತಾರೆ. ಇವರ ನಡುವೆ ಹೋದವರು ಮಾತ್ರ ಇಂಗು ತಿಂದ ಮಂಗನಾಗುತ್ತಾರೆ. ಇದಕ್ಕೆ ಉದಾಹರಣೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತ್ಹು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್.

    ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಅಶ್ವಥ್ ನಾರಾಯಣ್ ಅವರ ಹಗರಣಗಳನ್ನ ಶಿವಕುಮಾರ್ ನೇತೃತ್ವದ ತಂಡ ಬಯಲಿಗೆಳೆಯುತ್ತ ಸಾಗಿದೆ. ಇದರಿಂದ ಮುಜುಗರಗೊಳಗಾಗುತ್ತಿರುವ ಸಚಿವರು ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ವಿರುದ್ಧ ಮುಗಿಬೀಳುತ್ತಿದ್ದಾರೆ. ಈ ನಡುವೆ ಸಚಿವ ಅಶ್ವಥ್ ನಾರಾಯಣ್ ಕಾಂಗ್ರೆಸ್ ನಾಯಕ ಎಮ್ ಬಿ ಪಾಟೀಲ ಅವರನ್ನ ಭೇಟಿಯಾಗಿದ್ದರು ಎಂಬ ಸುದ್ದಿ ಹಾಗು ಇದಕ್ಕೆ ಡಿಕೆ ಶಿವಕುಮಾರ್ ನೀಡಿದ ಹೇಳಿಕೆ  ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು. ತಮ್ಮದೇ ಪಕ್ಷದ ಅಧ್ಯಕ್ಷರ  ಹೇಳಿಕೆಯ ಬಗ್ಗೆ ಎಂ ಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ರೆ, ಮಾಜಿ ಸಂಸದೆ ರಮ್ಯಾ ಮಾಡಿದ ಟ್ವೀಟ್ ಅಂತೂ ಕೋಲಾಹಲವನ್ನೇ ಸೃಷ್ಠಿಸಿತ್ತು. ಇದನ್ನಿಟ್ಟುಕೊಂಡು ಬಿಜೆಪಿ ಶಿವಕುಮಾರ್ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿತು. ಶಿವಕುಮಾರ್ ಮತ್ತು ಎಂ ಬಿ ಪಾಟೀಲ್ ಬದ್ದ ವೈರಿಗಳು ಎನ್ನುವಂತೆ ಚಿತ್ರಿಸಿತ್ತು. ಆದರೆ ರಾಜಸ್ಥಾನದ ಉದಯಪುರದಿಂದ ಬಂದಿರುವ ಈ ಚಿತ್ರಗಳು ಅಸಲಿ ಸುದ್ದಿಯನ್ನು ತಿಳಿಸುತ್ತವೆ. ಶಿವಕುಮಾರ್ ಮತ್ತು ಎಂ ಬಿ ಪಾಟೀಲ್ ರಾಜಕೀಯವಾಗಿ ಒಂದು ಪಕ್ಷದಲ್ಲಿನ ಕಾರ್ಯಕರ್ತರಷ್ಟೇ ಅಲ್ಲ.. ಪರಸ್ಪರ ಆಪ್ತಮಿತ್ರರು. ರಾಜಕೀಯ, ಉದ್ಯಮ, ಎಲ್ಲದರಲ್ಲೂ ವಿಶ್ವಾಸಿಗಳು. ಈ ಇಬ್ಬರ ನಡುವಿನ ಸಂಬಂಧಕ್ಕೆ ಇಲ್ಲಿಯವರೆಗೆ ಯಾವುದೇ ಚ್ಯುತಿ ಬಂದಿಲ್ಲ ಎನ್ನುವುದು ಮತ್ತೊಮ್ಮೆ ಸಾಭೀತಾಗಿದೆ, ಆದರಿಲ್ಲಿ ಇವರಿಬ್ಬರ ಸಂಬಂಧದ ಬಗ್ಗೆ ದೊಡ್ಡದ್ದನ್ನು ಕಲ್ಪಿಸಿ ಮಾತನಾಡಲು ಹೋದವರ ಸ್ಥಿತಿ ಮಾತ್ರ ಇಂಗು ತಿಂದ ಮಂಗನಂತಾಗಿದೆ.

    Share. Facebook Twitter Pinterest LinkedIn Tumblr Email WhatsApp
    Previous ArticleVootನಲ್ಲಿ HoneyMoon
    Next Article ಎಲ್ಲಿದೆ ಹಗರಣ?
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ur4yw on 225 ಊರುಗಳಲ್ಲಿ Zomato ಸೇವೆ ಸ್ಥಗಿತ
    • 9153k on 99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    • EdwardNor on SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe