Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು
    ಅಂತಾರಾಷ್ಟ್ರೀಯ

    ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು

    vartha chakraBy vartha chakraFebruary 7, 2023Updated:March 20, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    Turkey,ಫೆ.7-

    Syria ದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 5,000 ಗಡಿ ದಾಟಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು ಅವರಿಗೆ ತಾತ್ಕಾಲಿಕ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ. Turkey ಯ ಸ್ಥಳೀಯ ಕಾಲಮಾನದ ಪ್ರಕಾರ ನಿನ್ನೆ ನಸುಕಿನ ಜಾವ 4 ಗಂಟೆಯ ಸುಮಾರಿಗೆ ಪ್ರಬಲ ಭೂಕಂಪ ಸಂಭವಿಸಿ ಕ್ಷಣ ಮಾತ್ರದಲ್ಲಿ ಸಾವಿರಾರು ಕಟ್ಟಡಗಳು ಧರೆಗುರುಳಿದ್ದು, ಅನೇಕರು ನಿದ್ದೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ‘ತೀವ್ರ ದಟ್ಟ ಮಂಜಿನ ಹವಾಮಾನದಿಂದ ತುರ್ತು ರಕ್ಷಣಾ ಕಾರ್ಯಗಳಿಗೆ ಅಡಚಣೆ ಉಂಟಾಯಿತು’ ಎಂದ ಸ್ಥಳೀಯರು ಭೀಕರ ದೃಶ್ಯಗಳನ್ನು ನೆನೆದು ಕಣ್ಣೀರು ಹಾಕಿದ್ದಾರೆ.

    ಭೂಕಂಪ ಪೀಡಿತ ರಾಷ್ಟ್ರಕ್ಕೆ ಜಗತ್ತಿನೆಲ್ಲೆಡೆಯಿಂದ ನೆರವು ಘೋಷಣೆಯಾಗಿದೆ. ಟರ್ಕಿಗೆ ಭಾರತ ಕೂಡ ಸಹಾಯಹಸ್ತ ಚಾಚಿದೆ. ‘ಟರ್ಕಿಗೆ ಅಗತ್ಯವಿರುವ ನೆರವು ನೀಡಲು ಭಾರತ ಸಿದ್ಧ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಕೆಲವೆ ಗಂಟೆಗಳಲ್ಲೇ ವಾಯುಪಡೆ ವಿಮಾನಗಳು ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್‍ನ್ನು ಟರ್ಕಿಗೆ ಕೊಂಡೊಯ್ದವು.

    ಪುರುಷ ಮತ್ತು ಮಹಿಳಾ ಸಿಬ್ಬಂದಿ, ಹೆಚ್ಚು ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳ ಒಂದು ಶ್ರೇಣಿ, ಸುಧಾರಿತ ಡ್ರಿಲ್ಲಿಂಗ್ ಉಪಕರಣಗಳು ಮತ್ತು ಸಹಾಯದ ಪ್ರಯತ್ನಗಳಿಗೆ ಅಗತ್ಯವಿರುವ ಇತರ ನಿರ್ಣಾಯಕ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (National Disaster Response Force – NDRF), ಶೋಧ ಮತ್ತು ಪಾರುಗಾಣಿಕಾ ತಂಡಗಳು (Search and rescue – SAR) ಟರ್ಕಿಗೆ ಪ್ರಯಾಣ ಬೆಳೆಸಿವೆ.

    ‘ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು (Dog Squad), ವೈದ್ಯಕೀಯ ಸರಬರಾಜುಗಳು, ಕೊರೆಯುವ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ ಒಂದನೇ ಬ್ಯಾಚ್ ಟರ್ಕಿಗೆ ಹೊರಟಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (Ministry of External Affairs) ವಕ್ತಾರ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

    ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕನಿಷ್ಠ 5000 ಜನರ ಸಾವಿಗೆ ಕಾರಣವಾದ ಭೂಕಂಪದ ನಂತರದ ಪರಿಣಾಮಗಳನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    #narendramodi international news m mi ministry-of-external-affairs modi narendra modi national natural-disasters NDRF SAR syria turkey turkey-syria-earthquake ನರೇಂದ್ರ ಮೋದಿ ಭೂಕಂಪ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    Next Article ಹೆಚ್ಚುತ್ತಿರುವ Cyber crime – ತನಿಖೆಗೆ ಸಿಬ್ಬಂದಿ ಇಲ್ಲ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    June 12, 2025

    6 Comments

    1. 1wklq on June 6, 2025 3:46 am

      clomid medication effects order clomid without insurance clomiphene for men buy clomid buying clomiphene where buy cheap clomiphene tablets clomiphene pill

      Reply
    2. discount genuine cialis on June 9, 2025 6:09 am

      Thanks for putting this up. It’s okay done.

      Reply
    3. can i take cipro and flagyl at the same time on June 11, 2025 12:19 am

      More articles like this would pretence of the blogosphere richer.

      Reply
    4. ziz66 on June 18, 2025 7:52 am

      inderal 10mg usa – buy inderal online oral methotrexate 10mg

      Reply
    5. 4rr2j on June 21, 2025 5:27 am

      purchase amoxicillin generic – buy combivent 100mcg pill purchase ipratropium without prescription

      Reply
    6. e7apz on June 23, 2025 8:44 am

      order zithromax 500mg sale – oral zithromax 250mg purchase bystolic generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • blnzk on ಅಭಿಮಾನಿಗಳಿಗೆ ದಾಸನ ಭಾವುಕ ಪತ್ರ
    • 9z2ov on ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್
    • t1pjf on ಸಿದ್ದೇಶ್ವರ ಶ್ರೀ ಗಳನ್ನು ನೆನೆದ ಈಶ್ವರ ಖಂಡ್ರೆ | Eshwar Khandre
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe