Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೂ ಚಕ್ರದ ಸುಳಿಯಲ್ಲಿ ಛಲವಾದಿ ನಾರಾಯಣ ಸ್ವಾಮಿ.
    Trending

    ಭೂ ಚಕ್ರದ ಸುಳಿಯಲ್ಲಿ ಛಲವಾದಿ ನಾರಾಯಣ ಸ್ವಾಮಿ.

    vartha chakraBy vartha chakraSeptember 3, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.3:
    ರಾಜ್ಯ ರಾಜಕಾರಣದಲ್ಲಿ ಇದೀಗ ಭೂ ಅಕ್ರಮ ಆರೋಪಗಳು ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿವೆ. ರಾಜ್ಯ ಸರ್ಕಾರದ ಮಂತ್ರಿಗಳ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧದ ಆರೋಪ ರಾಜಭವನದ ಕದ ತಟ್ಟಿದೆ.
    ಕೈಗಾರಿಕೆ ಸಚಿವ ಎಂಬಿ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಕೆ ಐ ಎ ಡಿ ಬಿ ಯಿಂದ ಸಿ.ಎ. ನಿವೇಶನ ಪಡೆಯುವಲ್ಲಿ ಅಕ್ರಮ ಮಾಡಿದ್ದಾರೆ ಜೊತೆಗೆ ಸ್ವಜನ ಪಕ್ಷಪಾತ ನಡೆದಿದೆ ಎಂದು ಆರೋಪಿಸಿದ ನಾರಾಯಣಸ್ವಾಮಿ ಈ ಬಗ್ಗೆ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.
    ಈ ಎರಡೂ ಪ್ರಕರಣಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯರನ್ನು ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ.
    ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿ ಎ ನಿವೇಶನ ಆಕ್ರಮವಾಗಿ ಪಡೆದಿದ್ದಾರೆ ಎಂದು ಆರೋಪಿಸಿ 61 ಪುಟಗಳ ಸುದೀರ್ಘ ದೂರೊಂದನ್ನು ನಿಯೋಗ ರಾಜ್ಯಪಾಲರಿಗೆ ಸಲ್ಲಿಸಿದೆ.
    2002 ರ ನವೆಂಬರ್‌ 28 ರಿಂದ 2004 ರ ಮೇ 5 ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂ ಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್‌ ಅಂಡ್‌ ಎಜುಕೇಷನ್‌ ಟ್ರಸ್ಟ್‌ಗೆ ಬಳಸಿಕೊಂಡಿದ್ದು, ಶಾಲೆ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ.
    ಈ ಹಗರಣವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್‌ 13, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 316, 318ರ ಅಡಿ ತನಿಖೆ ನಡೆಸಲು ಅನುಮತಿ ನೀಡಬೇಕು ಹಾಗೂ ನಾರಾಯಣಸ್ವಾಮಿಯವರ ವಿಧಾನಪರಿಷತ್‌ನ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಮನವಿ ಒತ್ತಾಯಿಸಿದ್ದಾರೆ.
    ವಿಧಾನಪರಿಷತ್‌ ಸದಸ್ಯರಾದ ಎಂ.ಆರ್‌.ಸೀತಾರಾಂ, ಮಂಜುನಾಥ್‌ ಭಂಡಾರಿ, ಎಸ್‌‍.ರವಿ ವಸಂತಕುಮಾರ್‌, ಅನಿಲ್‌ಕುಮಾರ್‌, ದಿನೇಶ್‌ಗೂಳಿಗೌಡ, ಪುಟ್ಟಣ್ಣ, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ ಬಾಬು, ಸೇರಿದಂತೆ ಹಲವರು ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು.

    Bangalore Government Karnataka News Trending Varthachakra ಕಾಂಗ್ರೆಸ್ ನ್ಯಾಯ ರಾಜ್ಯಪಾಲ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಟೈಗರ್ ಅಶೋಕ್ ಕುಮಾರ್ ಗೆ ವಂಚಕರ ಕಾಟ.
    Next Article ಚಾಮುಂಡಿ ಬೆಟ್ಟದಲ್ಲಿ ಇದನ್ನು ಮಾಡುವಂತಿಲ್ಲ.
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    May 29, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • uclowbyac on ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • https://newtreatmentupdate.com/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ГЁ possibile ottenere cefixime economico senza ricetta on ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    May 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    May 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe