Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೋವಿ ನಿಗಮದ ಅಕ್ರಮದಲ್ಲಿ ಯಾರಿಗೆ ಪಾಲು.
    Trending

    ಭೋವಿ ನಿಗಮದ ಅಕ್ರಮದಲ್ಲಿ ಯಾರಿಗೆ ಪಾಲು.

    vartha chakraBy vartha chakraAugust 14, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.14-ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳು,ನಿನ್ನೆ ಮಧ್ಯರಾತ್ರಿ ನಿಗಮದ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
    ವಿಶ್ವೇಶ್ವರಯ್ಯ ಟವರ್ ಬಳಿಯಿರುವ ನಿಗಮದ ಕಚೇರಿ ಮೇಲೆ ದಾಳಿ ಮಾಡಿರುವ ಸಿಐಡಿ ಅಧಿಕಾರಿಗಳ ತಂಡವು ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಶೋಧ ಕಾರ್ಯ ನಡೆಸಿ ಕಂಪ್ಯೂಟರ್, ಕೆಲವು ಕಡತಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿದೆ.
    ಅಲ್ಲದೇ,ಅಧಿಕಾರಿಗಳು ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿಚಾರಣೆ ನಡೆಸಿ, ಪ್ರಾಥಮಿಕ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
    ಭೋವಿ ಅಭಿವೃದ್ದಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿತ್ತು.
    ಅಕ್ರಮ ಸಂಬಂಧ ಬೆಂಗಳೂರು, ಕಲಬುರಗಿಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಕೋಟ್ಯಂತರ ರೂ. ಅಕ್ರಮವಾಗಿದ್ದರಿಂದ ಕೆಲ ದಿನಗಳ ಹಿಂದಷ್ಟೇ ಸರ್ಕಾರ, ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಾಥಮಿಕ ತನಿಖೆಯಲ್ಲಿ 60 ಕೋಟಿಗೂ ಹೆಚ್ಚು ಅಕ್ರಮ ನಡೆದಿರುವ ಮಾಹಿತಿ ದೊರೆತಿದ್ದು ಸಿಐಡಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
    ನಿಗಮದ ಕಚೇರಿಯಲ್ಲಿ 2021ರ ಏಪ್ರಿಲ್ 5ರಿಂದ 2022ರ ಜುಲೈ 8ರ ವರೆಗೆ ಕಚೇರಿ ಅಧೀಕ್ಷಕರಾಗಿದ್ದ ಪಿ.ಡಿ. ಸುಬ್ಬಪ್ಪ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ.
    ಅಕ್ರಮ ಮರೆಮಾಚಲು ನಿಗಮದಲ್ಲಿದ್ದ ಲೆಕ್ಕಪತ್ರಗಳು, ನಗದು ನೋಂದಣಿ ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್‌ಗಳು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿರುವ ಆರೋಪ ಸುಬ್ಬಪ್ಪ ಮೇಲಿದೆ.
    ಅಲ್ಲದೇ ಪ್ರಧಾನ ವ್ಯವಸ್ಥಾಪಕರಾಗಿದ್ದ ಡಾ.ಬಿ.ಕೆ. ನಾಗರಾಜಪ್ಪ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಲೀಲಾವತಿ ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ

    Verbattle
    Verbattle
    Verbattle
    Bangalore Government Karnataka Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಸದ್ಯದಲ್ಲೆ ನಡೆಯುತ್ತೆ ಜಿಲ್ಲಾ ಪಂಚಾಯತಿ ಚುನಾವಣೆ
    Next Article ಮೋದಿ ಟೀಕಿಸಿದ್ದಕ್ಕೆ‌ ಧರ್ಮದೇಟು.
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • CharlesSok on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • StellaHewly on ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?
    • Xvmpun on ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.