Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರ ಪ್ರಕರಣ: ಆರೋಗ್ಯ ಸಚಿವ ವಜಾ, ಬಂಧನ
    ಸುದ್ದಿ

    ಭ್ರಷ್ಟಾಚಾರ ಪ್ರಕರಣ: ಆರೋಗ್ಯ ಸಚಿವ ವಜಾ, ಬಂಧನ

    vartha chakraBy vartha chakraMay 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್​ ಸಿಂಗ್ಲಾ ಅವರ ವಿರುದ್ಧ ಶೇ.1ರಷ್ಟು ಕಮಿಷನ್​ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ಮಂಗಳವಾರ ವಜಾಗೊಳಿಸಿದ ತಕ್ಷಣ ಪಂಜಾಬ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.
    ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಈ ಬೆಳವಣಿಗೆ ನಡೆದಿದೆ. ಭ್ರಷ್ಟಾಚಾರ ಆರೋಪದ ಮೇಲೆ ಸಚಿವರ ಮೊದಲ ತಲೆದಂಡವಾಗಿದ್ದು, ಸಂಪುಟದಿಂದ ಕಿತ್ತು ಹಾಕುತ್ತಿದ್ದಂತೆ ಪಂಜಾಬ್‌ ಪೊಲೀಸರು ಸಚಿವರನ್ನು ಬಂಧಿಸಿದ್ದಾರೆ.
    ತಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದ ಅಧಿಕಾರಿಗಳಿಂದ ವಿಜಯ್​ ಸಿಂಗ್ಲಾ ಶೇ.1ರಷ್ಟು ಕಮಿಷನ್​ ಕೇಳಿದ್ದರು. ಈ ಕುರಿತಾಗಿ ಸಿಎಂ ಭಗವಂತ್​ ಮಾನ್​ ಅವರಿಗೆ ದೂರು ಬಂದಿತ್ತು. ಬಲವಾದ ಸಾಕ್ಷ್ಯ ಕೂಡ ಲಭ್ಯವಾಗಿತ್ತು.
    ಮುಖ್ಯಮಂತ್ರಿಯೊಬ್ಬರು ತಮ್ಮ ಸಚಿವರ ವಿರುದ್ಧ ನೇರ ಕ್ರಮಕ್ಕೆ ಮುಂದಾಗಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. 2015ರಲ್ಲಿ ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಸಚಿವರೊಬ್ಬರನ್ನು ವಜಾಗೊಳಿಸಿದ್ದು, ದೇಶದ ಮೊದಲ ಪ್ರಕರಣವಾಗಿತ್ತು.
    ಶೇಕಡಾ 1ರಷ್ಟು ಭ್ರಷ್ಟಾಚಾರವನ್ನು ಕೂಡ ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಮಾನ್​ ಹೇಳಿದ್ದಾರೆ.

    Verbattle
    Verbattle
    Verbattle
    chandigar health minister News vijay singla arrest
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮೀ ಮಿತ್ತಲ್ ಜೊತೆ ಸಿಎಂ ಬೊಮ್ಮಾಯಿ‌ ಮಾತುಕತೆ
    Next Article ಕನ್ನಡ ನಟಿಯರ ಬಗ್ಗೆ ಲಘುವಾಗಿ ಮಾತಾಡಿದ ತೆಲುಗು ನಿರ್ದೇಶಕ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dostavka_grPl on ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ? ಶಿವಕುಮಾರ್ ಆಟ-ಸಿದ್ದರಾಮಯ್ಯ ಚೆಲ್ಲಾಟ | Congress
    • dostavka_kqPl on ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    • dostavka_dwPl on ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕಿದ ಖದೀಮರು | Bitcoin
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.