Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.
    Trending

    ಮಂತ್ರಿಗಳಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    vartha chakraBy vartha chakraAugust 6, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.4:
    ಕಂದಾಯ, ನಗರಾಭಿವೃದ್ಧಿ, ಸಮಾಜ ಕಲ್ಯಾಣ ಲೋಕೋಪಯೋಗಿ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳ ಮಂತ್ರಿಗಳು ತಮ್ಮ ಇಲಾಖೆಯ ಕಾರ್ಯವೈಖರಿ ಸುಧಾರಿಸಿಕೊಳ್ಳಬೇಕು ಇಲ್ಲವಾದರೆ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.
    ರಾಜ್ಯ ಸರ್ಕಾರದ ಅನೇಕ ಮಂತ್ರಿಗಳು ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಹಲವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ. ಕೆಲವು ಮಂತ್ರಿಗಳು ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಅನೇಕ ಮಂದಿ ಶಾಸಕರು ದೂರು ನೀಡಿರುವ ಹಿನ್ನೆಲೆಯಲ್ಲಿ ದಿಢೀರ್ ಬೆಂಗಳೂರಿಗೆ ದೌಡಾಯಿಸಿದ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೆವಾಲ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಮಂತ್ರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಿದರು.
    ಹೈಕಮಾಂಡ್ ನೀಡಿರುವ ಪಟ್ಟಿಯಲ್ಲಿರುವ ಮಂತ್ರಿಗಳನ್ನು ಕರೆಯಿಸಿಕೊಂಡ ಇಬ್ಬರು ನಾಯಕರು ಅವರ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಮತ್ತು ವಿಳಂಬ ಗತಿಯ ಧೋರಣೆ ಕುರಿತಂತೆ ಮಾಹಿತಿ ಪಡೆದುಕೊಂಡರು.
    ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಕೆಲವು ಸಚಿವರು ತಮ್ಮ ಇಲಾಖೆಯಲ್ಲಿ ಚುರುಕಿನಿಂದ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವರ ಕಾರ್ಯವೈಖರಿಯ ಬಗ್ಗೆ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರು ನೀಡಿರುವ ದೂರಿನ ಅಂಶಗಳನ್ನು ಎಳೆ ಎಳೆಯಾಗಿ ಸಭೆಯಲ್ಲಿ ವಿವರಿಸಿ ತರಾಟೆಗೆ ತೆಗೆದುಕೊಂಡರು ಎಂದು ಹೇಳಲಾಗಿದೆ.
    ಸಚಿವರ ನಿರ್ಲಕ್ಷ ಧೋರಣೆಯಿಂದಾಗಿ ಅವರ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತೆ ಕೆಲವು ಮಂತ್ರಿಗಳ ಕುಟುಂಬ ಸದಸ್ಯರು ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ವಿಷಯವನ್ನು ಗಮನಕ್ಕೆ ತಂದ ಈ ಇಬ್ಬರು ನಾಯಕರು ತಿದ್ದಿಕೊಳ್ಳದೆ ಹೋದರೆ ಕ್ರಮ ಜರುಗಿಸುವುದು ಅನಿವಾರ್ಯವಾಗಲಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
    ನಿರ್ದಿಷ್ಟವಾಗಿ ಕೆಲವು ಮಂತ್ರಿಗಳ ಹೆಸರು ಉಲ್ಲೇಖಿಸಿದ ಈ ಇಬ್ಬರು ನಾಯಕರು ಇನ್ನು ಮೂರು ತಿಂಗಳ ಒಳಗಾಗಿ ತಮ್ಮ ಕಾರ್ಯ ವೈಖರಿ ಸುಧಾರಿಸದೆ ಹೋದಲ್ಲಿ ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಆರೋಗ್ಯ ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.
    Next Article ಸಿಎಂ ಮತ್ತು ಡಿಸಿಎಂ ಬೆಂಬಲಕ್ಕೆ ನಿಂತ ಹೈಕಮಾಂಡ್.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    1 Comment

    1. Scotthem on December 5, 2025 10:23 am

      ?Celebremos a cada constructor de la opulencia !
      Jugar en casino sin registro permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino sin KYC. Gracias a esta flexibilidad, cada sesiГіn se vuelve mГЎs cГіmoda al usar servicios como Casino Retiro Sin VerificaciГіn.
      Jugar en casinos sin verificacion permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com. Gracias a esta flexibilidad, cada sesiГіn se vuelve mГЎs cГіmoda al usar servicios como crypto casino no kyc.
      Casinoretirosinverificacion.com, tu diversiГіn directa – п»їhttps://casinoretirosinverificacion.com/
      ?Que la suerte te beneficie con que experimentes fantasticos lanzamientos prosperos !

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_pmmn on ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • Williamlop on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.