Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.
    Trending

    ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.

    vartha chakraBy vartha chakraJune 7, 20247 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.7:
    ಲೋಕಸಭೆ Electionಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಮ್ಮ ಜವಾಬ್ದಾರಿ ಎಂದು ಹೇಳಿ ನೀವು ಹೇಳಿದವರಿಗೆ ಟಿಕೆಟ್ ನೀಡಲಾಗಿತ್ತಾದರೂ ನಮ್ಮ ಅಭ್ಯರ್ಥಿಗಳು ಯಾಕೆ ಸೋಲು ಕಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
    ತಮ್ಮ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನ ನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದ ಅವರು ರಾಜ್ಯದ ನೂತನ ಸಂಸದರು ಪರಾಜಿತ ಅಭ್ಯರ್ಥಿಗಳು ಮತ್ತು ಪ್ರಮುಖ ಸಚಿವರೊಂದಿಗೆ ಸಭೆ ನಡೆಸಿದರು.
    ರಾಜ್ಯದಲ್ಲಿ ಒಂಬತ್ತು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ನಮ್ಮ ವರದಿಗಳ ಪ್ರಕಾರ ಕನಿಷ್ಠ 20 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಆದರೆ ಈ ಗುರಿಯನ್ನು ಯಾಕೆ ಮುಟ್ಟಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಮಂತ್ರಿಗಳ ಜೊತೆ ಪ್ರತ್ಯೇಕವಾಗಿ ಮಾತನಾಡಿದ ಅವರು, ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲೆ ಇತ್ತು. ಆದರೂ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ತಿಳಿಸಿ ಎಂದ ಅವರು ಮುಂದಿನ‌ ದಿನಗಳಲ್ಲಿ ಹೀಗೆ ಆಗದಂತೆ ನೋಡಿಕೊಳ್ಳಿ ಎಂದರು. ಇದೇ ವೇಳೆ, ರಾಜ್ಯದಲ್ಲಿ ಪಂಚ ಗ್ಯಾರಂಟಿ ನೀಡಿದರೂ ಸೋಲಿಗೆ ಕಾರಣವೇನು. ಎಲ್ಲಿ ತಪ್ಪಾಗಿದೆ ಎಂಬ ಕುರಿತು ಸೋಲಿನ‌ ಬಗ್ಗೆ ವಿಧಾನ ಸಭಾವಾರು ವರದಿ ನೀಡುವಂತೆ ಸೂಚಿಸಿದರು ಎಂದು ಗೊತ್ತಾಗಿದೆ.
    ಇದಾದ ಬಳಿಕ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳನ್ನು ವೈಯಕ್ತಿಕವಾಗಿ ಪರಿಚಯಿಸಿಕೊಂಡು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಪರಾಜಿತ ಅಭ್ಯರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ನಮ್ಮ ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಬಂದಿದೆ. ಆದರೂ, ನಮ್ಮ ವೋಟ್ ಶೇರ್ ಹೆಚ್ಚಿದೆ. ಜೊತೆಗೆ ಮೋದಿ ಅವರ ಗೆಲುವಿನ ಓಟಕ್ಕೆ ತಡೆ ಹಾಕಿದ್ದೇವೆ. ಸಂವಿಧಾನದ ರಕ್ಷಣೆ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ. ಹಾಗಾಗಿ ಸೋಲಿನಿಂದ ಧೃತಿಗೆಡಬೇಡಿ. ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಹುರಿದುಂಬಿಸಿದರು.

    Bangalore Congress Government Karnataka News Politics Trending Varthachakra ಕಾಂಗ್ರೆಸ್ Election ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
    Next Article ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    7 Comments

    1. 9e8bm on June 4, 2025 11:07 am

      where to get cheap clomid tablets generic clomid 100mg c10m1d where buy generic clomid without dr prescription where can i buy clomid without dr prescription how to buy generic clomiphene tablets how to get cheap clomiphene pill where can i get clomiphene no prescription

      Reply
    2. generic cialis wholesale on June 9, 2025 3:48 am

      More articles like this would pretence of the blogosphere richer.

      Reply
    3. does flagyl treat tooth infection on June 10, 2025 9:58 pm

      More peace pieces like this would make the web better.

      Reply
    4. ueivi on June 18, 2025 5:02 am

      inderal pills – methotrexate 5mg pill order methotrexate 5mg for sale

      Reply
    5. zurtp on June 21, 2025 2:27 am

      amoxil over the counter – combivent pill cost ipratropium 100 mcg

      Reply
    6. MartinCor on June 22, 2025 4:05 pm

      ¡Bienvenidos, aventureros de la fortuna !
      Casino fuera de EspaГ±a con giros sin condiciones – https://www.casinofueraespanol.xyz/# casinos fuera de espaГ±a
      ¡Que vivas increíbles éxitos notables !

      Reply
    7. 2yuyk on June 23, 2025 5:57 am

      buy zithromax 250mg pills – bystolic cheap bystolic usa

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC on ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!
    • 8impn on ಸರ್ಕಾರದಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ | Govt Employees
    • kv5uj on ಶಿವಕುಮಾರ್ Planಗೆ ರಾಹುಲ್ ಗಾಂಧಿ ಅಡ್ಡಗಾಲು | DK Shivakumar
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe