Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.
    Bengaluru

    ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.

    vartha chakraBy vartha chakraMay 22, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.22:
    ರಾಜ್ಯದಲ್ಲಿ ಲೋಕಸಭೆ Election ಮುಕ್ತಾಯಗೊಂಡಿದ್ದು ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ನಿರತವಾಗಿರುವ ಬೆನ್ನೆಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಗುಪ್ತದಳ ವರದಿ ನೀಡಿದೆ.
    ಇದರ ಜೊತೆಗೆ ಪಕ್ಷ ಮತ್ತು ಸರ್ಕಾರ ಪ್ರತ್ಯೇಕವಾಗಿ ನಡೆಸಿರುವ ಖಾಸಗಿ ಸಮೀಕ್ಷೆ ವರದಿಗಳೂ ಕೂಡ ಕಾಂಗ್ರೆಸ್ 18 ರಿಂದ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂಬ ವರದಿಗಳನ್ನು ನೀಡಿದ್ದು ಇದು ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.
    ಗ್ಯಾರಂಟಿಗಳು ಮತ್ತು ಬಿಜೆಪಿಯೊಳಗಿನ ಭಿನ್ನಮತ ಮತದಾರರು ಕಾಂಗ್ರೆಸ್ ಕೈ ಹಿಡಿಯುವಂತೆ ಮಾಡಿದ್ದು ಇದೇ ಆಧಾರದಲ್ಲಿ ನೆನೆಗುಡಿಗೆ ಬಿದ್ದಿರುವ ಜಿಲ್ಲಾ ತಾಲೂಕು ಪಂಚಾಯಿತಿ ಮತ್ತು ನಗರ
    ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಪಕ್ಷ ಚಿಂತನೆ ನಡೆಸಿದೆ.
    ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಲ್ಲಾ ಸಚಿವರಿಗೆ ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಪ್ರತಿಯೊಂದು ಜಿಲ್ಲೆಯ ಮತದಾನದ ವರದಿ ಪಡೆಯಲಿದ್ದಾರೆ.
    ಲೋಕಸಭೆ ಚುನಾವಣೆ ಹೊರಬಿದ್ದ ತಕ್ಷಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಕುರಿತಂತೆ ಎಲ್ಲಾ ಸಚಿವರ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದ್ದು, ಎಲ್ಲಾ ಸಚಿವರಿಗೂ ಸಂಬಂಧಪಟ್ಟ ಜಿಲ್ಲೆಯ ಜವಾಬ್ದಾರಿ ಹಂಚಿಕೆ ಮಾಡಲು ಚಿಂತನೆ ನಡೆದಿದೆ.
    ಪರಿಷತ್ ಪೈಪೋಟಿ:
    ವಿಧಾನಸಭೆಯಿಂದ ರಾಜ್ಯ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆದಿರುವ ಚುನಾವಣೆ ಕುರಿತಂತೆಯೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 7 ಸ್ಥಾನಗಳು ಸುಲಭವಾಗಿ ಲಭಿಸಲಿದ್ದು, ಜೆಡಿಎಸ್ ಮತ್ತು ಬಿಜೆಪಿಯಲ್ಲಿನ ಒಡಕಿನ ಲಾಭ ಪಡೆದರೆ ಮತ್ತೊಂದು ಸ್ಥಾನ ಕೂಡ ಲಭಿಸಲಿದೆ.
    ಕಾಂಗ್ರೆಸ್ ಪಕ್ಷಕ್ಕೆ ಸಿಗಲಿರುವ ಏಳು ಸ್ಥಾನಗಳಿಗೆ ಸುಮಾರು ಐವತ್ತಕ್ಕೂ ಹೆಚ್ಚು ಜನ ಪೈಪೋಟಿ ನಡೆಸುತ್ತಿದ್ದಾರೆ. ಈ ಬಾರಿ ಜಾತಿವಾರು, ಹಿರಿತನ, ವಿಧಾನಸಭೆ, ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ವಂಚಿತರಿಗೆ ಅವಕಾಶ ಮಾಡಿಕೊಡುವ ಕಾರಣ ಅನೇಕ ಹಿರಿಯ ಮುಖಂಡರು ಸದ್ದಿಲ್ಲದೆ ನಾಯಕರ ಮನವೊಲಿಕೆಗೆ ಮುಂದಾಗಿದ್ದಾರೆ.
    ಈ ಹಿನ್ನೆಲೆಯಲ್ಲಿ ಎಲ್ಲ ಮಂತ್ರಿಗಳ ಅಭಿಪ್ರಾಯ ಆಲಿಸಲಿರುವ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಾಮಾಜಿಕ ನ್ಯಾಯ ಪ್ರಾದೇಶಿಕ ಸಮತೋಲನ ಹಾಗೂ ಪಕ್ಷದಲ್ಲಿ ನಿಷ್ಠಾವಂತರಿಗೆ ಆದ್ಯತೆ ನೀಡಲು ಹೈಕಮಾಂಡ್ ನೀಡಿರುವ ಸೂಚನೆಯ ಬಗ್ಗೆ ವಿವರಿಸಲಿದ್ದಾರೆ ಎಂದು ಗೊತ್ತಾಗಿದೆ.
    ಕಾಂಗ್ರೆಸ್ ಗೆ ಸಿಗಲಿರುವ ಏಳು ಸ್ಥಾನಗಳಲ್ಲಿ ತಲಾ ಒಂದು ಸ್ಥಾನ ಪಂಚಮಸಾಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ ಬಲಗೈ, ಬೋವಿ ಮತ್ತು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಗೊತ್ತಾಗಿದೆ.

    Congress Government Karnataka Politics ಕಾಂಗ್ರೆಸ್ ಕಾನೂನು Election ಜೆಡಿಎಸ್ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಹುಲ್ ಗಾಂಧಿಗೆ ಸಮನ್ಸ್ ನೀಡಲು ಜೆಡಿಎಸ್ ಆಗ್ರಹ
    Next Article ಫೋನ್ ಕದ್ದಾಲಿಕೆ ಬಗ್ಗೆ ದೂರು ಸಲ್ಲಿಸಲು ಡಿಸಿಎಂ ಸೂಚನೆ.
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    6 Comments

    1. fyvdj on June 7, 2025 10:06 pm

      can i purchase clomid pills how to buy generic clomiphene without prescription clomid for sale where to get cheap clomiphene without prescription cost generic clomiphene without a prescription buy clomiphene no prescription buying cheap clomiphene tablets

      Reply
    2. buy viagra cialis online on June 9, 2025 10:58 pm

      Facts blog you have here.. It’s hard to assign strong quality belles-lettres like yours these days. I truly comprehend individuals like you! Rent care!!

      Reply
    3. can you take flagyl and diflucan at the same time on June 11, 2025 5:15 pm

      Greetings! Extremely productive suggestion within this article! It’s the petty changes which wish espy the largest changes. Thanks a quantity in the direction of sharing!

      Reply
    4. ix1o1 on June 19, 2025 4:12 am

      order inderal 10mg online – buy clopidogrel for sale buy methotrexate medication

      Reply
    5. 1wmnc on June 22, 2025 1:06 am

      buy amoxicillin generic – buy generic diovan for sale cost ipratropium 100mcg

      Reply
    6. 6g5cu on June 24, 2025 4:06 am

      azithromycin 250mg cost – tindamax over the counter order nebivolol generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Bobbyglupe on BJPಗೆ ಗುಡ್ ಬೈ ಹೇಳಲು‌ ಸಜ್ಜಾದ ಪೂರ್ಣಿಮಾ, ಸೋಮಣ್ಣ, ಶ್ರೀಮಂತ ಪಾಟೀಲ್
    • ro3ho on ಮಾನವೀಯತೆ ಇವರ ಬಂಡವಾಳ | Bengaluru News
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe