Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    ರಾಜಕೀಯ

    ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ

    vartha chakraBy vartha chakraFebruary 18, 20252 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಫೆ,18:
    ರಾಜ್ಯ ರಾಜಕಾರಣದಲ್ಲಿ ನೇರ ನಡೆ-ನುಡಿಯ ರಾಜಕಾರಣಕ್ಕೆ ಹೆಸರಾದವರು ಸಹಕಾರ ಸಚಿವ ಕೆ ಎನ್ ರಾಜಣ್ಣ.
    ಯಾವುದೇ ಪರಿಸ್ಥಿತಿ ಆದರೂ ಸರಿ ತಮಗೆ ಸರಿ ಅನಿಸಿದ್ದನ್ನು ನೇರವಾಗಿ ಅವರ ಮುಖಕ್ಕೆ ಹೇಳುವ ವ್ಯಕ್ತಿತ್ವ ರೂಡಿಸಿಕೊಂಡಿರುವ ಕೆ.ಎನ್. ರಾಜಣ್ಣ ಅವರದ್ದು ಸಹಕಾರ ಚಳುವಳಿಯಲ್ಲಿ ದೊಡ್ಡ ಹೆಸರು ಹಾಗೆಯೇ ತುಮಕೂರು ಜಿಲ್ಲೆಯ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿಯಾಗಿರುವ ಈ ನಾಯಕ ವಾಲ್ಮೀಕಿ ಸಮುದಾಯದ ವರ್ಚಸ್ವಿ ಮುಖಂಡ.
    ರಾಜ್ಯ ಕಾಂಗ್ರೆಸ್ಸಿನಲ್ಲಿ ಇತ್ತೀಚೆಗೆ ಕೇಳಿ ಬರುತ್ತಿರುವ ನಾಯಕತ್ವ ಬದಲಾವಣೆ ಮತ್ತು ಶೋಷಿತರ ಸಮಾವೇಶದ ವಿವಾದದಲ್ಲಿ ಅತ್ಯಂತ ಹೆಚ್ಚು ಕೇಳಿ ಬರುತ್ತಿರುವ ಹೆಸರು ಕೆ.ಎನ್. ರಾಜಣ್ಣ ಅವರದ್ದಾಗಿದೆ.
    ಯಾರೊಂದಿಗೂ ಹೆಚ್ಚು ಕಾಲ ದ್ವೇಷ ಇಟ್ಟುಕೊಳ್ಳದ ಈ ನಾಯಕ ತನಗನಿಸಿದ್ದನ್ನು ನೇರವಾಗಿ ಹೇಳುವ ಸ್ವಭಾವ ಹೊಂದಿರುವುದನ್ನು ಕೆಲವರು ತಮಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
    ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಿರುವ ರಾಜ್ಯ ಕಾಂಗ್ರೆಸ್ಸಿನ ಕೆಲವು ಪ್ರಮುಖ ನಾಯಕರು ಮತ್ತು ದೆಹಲಿ ಹೈಕಮಾಂಡ್ ನಲ್ಲಿರುವ ಕೆಲವು ನಾಯಕರು ಶಿವಕುಮಾರ್ ವಿರುದ್ಧದ ತಮ್ಮ ಸಮರದಲ್ಲಿ ಕೆಎನ್ ರಾಜಣ್ಣ ಅವರನ್ನು ಅಸ್ತ್ರ ವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬ ದೂರು ಕೇಳಿಬಂದಿದೆ.
    ಡಿಕೆ ಶಿವಕುಮಾರ್ ಅವರೊಂದಿಗೆ ದೊಡ್ಡ ಮಟ್ಟದಲ್ಲಿ ಭಿನ್ನಮತ ಹೊಂದಿರುವ ಅನೇಕ ನಾಯಕರು ಆ ಬಗ್ಗೆ ಯಾವುದೇ ವಿಚಾರವನ್ನು ಬಹಿರಂಗವಾಗಿ ಮಾತನಾಡುತ್ತಿಲ್ಲ ಆದರೆ ತಾವು ಮಾತನಾಡಬೇಕಿರುವ ಎಲ್ಲಾ ವಿಷಯವನ್ನು ರಾಜಣ್ಣ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ಅವರ ಆಪ್ತ ವಲಯ ಆರೋಪಿಸಿದೆ.
    ವಾಸ್ತವವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅತ್ಯಂತ ಆಪ್ತರಾಗಿದ್ದಾರೆ ಬಹುಕಾಲದಿಂದ ಈ ಇಬ್ಬರು ಆತ್ಮೀಯ ಗೆಳೆಯರು ಆದರೆ ಶಿವಕುಮಾರ್ ವಿರೋಧಿ ಬಣ ರಾಜಣ್ಣ ಅವರಿಗೆ ಯಾವುದೋ ದೂರದ ಆಶೆ ತೋರಿಸಿ ಅವರ ಮೂಲಕ ಸಮರ ಸಾರಿದೆ ಎನ್ನುತ್ತಿವೆ ಅವರ ಆಪ್ತವಲಯ.

    Verbattle
    Verbattle
    Verbattle
    ಕಾಂಗ್ರೆಸ್ ತುಮಕೂರು Bengaluru ವಾಲ್ಮೀಕಿ
    Share. Facebook Twitter Pinterest LinkedIn Tumblr Email WhatsApp
    Previous Articleರೆವೆನ್ಯೂ ಬಡಾವಣೆ ನಿವೇಶನ ದಾರರಿಗೆ ಸಿಹಿ ಸುದ್ದಿ
    Next Article ಕಳ್ಳಬೇಟೆಗಾರರ ಬೇಟೆಗೆ Dog squad
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    2 Comments

    1. JoshuaAborn on February 12, 2026 8:37 pm

      Учет спецодежды в 1С Бухгалтерия подчиняется правилам Минфина. Стоимость спецодежды погашается линейно или единовременно. Срок эксплуатации более 12 месяцев требует начисления износа. Передача в эксплуатацию оформляется документом «Передача материалов в эксплуатацию». Списание пришедшей в негодность одежды фиксируется актом. Купить 1с

      Reply
    2. Everetttup on February 14, 2026 12:20 am

      Сдаётся квартира на сутки. Евродвушка. Раздельные комнаты: можно работать и спать. Удобный стол, ergo-кресло. Роутер мощный — Zoom не зависает. Кофе в турке, чай. Температура регулируется. Никто не дергает. Оплата любым способом. Приезжайте в digital-отпуск. снять квартиру на сутки молодечно

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_gqEa on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • Tvrrhy on ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    • LinwoodGah on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.