Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗ್ಗಿ ಬಾರದ ಬಿಜೆಪಿ ನಾಯಕರು
    Viral

    ಮಗ್ಗಿ ಬಾರದ ಬಿಜೆಪಿ ನಾಯಕರು

    vartha chakraBy vartha chakraFebruary 24, 20252 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ. 24:
    ಮಗ್ಗಿ ಹೇಳಲು ಬಾರದ ರಾಜ್ಯದ ಬಿಜೆಪಿ ನಾಯಕರೆಲ್ಲಾ ಈಗ ಅರ್ಥಶಾಸ್ತ್ರದ ಪ್ರಖಂಡ ಪಂಡಿತರಂತೆ ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಂತ್ರಿ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.
    ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಧೀರ್ಘ ಹೇಳಿಕೆ ಪೋಸ್ಟ್ ಮಾಡಿರುವ ಅವರು
    ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎನ್ನುವ ಬಿಜೆಪಿ ನಾಯಕರಿಗೆ ತಮ್ಮ ಆಡಳಿತದಲ್ಲಿ ರಾಜ್ಯವನ್ನು ದುಸ್ಥಿತಿಗೆ ತಳ್ಳಿದ್ದನ್ನು ಮರೆತುಬಿಟ್ಟಿದ್ದಾರೆ ಎನಿಸುತ್ತದೆ ಎಂದು ಟೀಕಿಸಿದ್ದಾರೆ.
    ರಾಜ್ಯ ಸರ್ಕಾರ ಮತ್ತು ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು ಎಂದಾದರೂ ಕೇಂದ್ರ ಸರ್ಕಾರದ ಅನ್ಯಾಯದ ಬಗ್ಗೆ ತುಟಿ ಬಿಚ್ಚಿದ್ದಾರೆಯೇ? ಕರ್ನಾಟಕದ ಹಿತ ಕಾಯುವ ಸಣ್ಣ ಕೆಲಸವನ್ನಾದರೂ ಮಾಡಿದ್ದಾರೆಯೇ? ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನ ಬಾರದಿರುವ ಬಗ್ಗೆ ಒಮ್ಮೆಯಾದರೂ ಪ್ರಶ್ನಿಸಿದ್ದಾರೆಯೇ? ತೆರಿಗೆ ಪಾಲಿನ ಅನ್ಯಾಯ, 15 ಹಣಕಾಸು ಆಯೋಗದ ಅನುದಾನದಲ್ಲಿನ ಅನ್ಯಾಯ, ಪ್ರಕೃತಿ ವಿಕೋಪ ಪರಿಹಾರಗಳಲ್ಲಿನ ಅನ್ಯಾಯಗಳ ಬಗ್ಗೆ ಮಾತಾಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
    ಹಿಂದೆ ನೆರೆ ಪರಿಹಾರದ ಬಗ್ಗೆ ವೇದಿಕೆ ಮೇಲೆ ಬಹಿರಂಗವಾಗಿಯೇ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರ ಅನ್ಯಾಯವನ್ನು ಜಗಜ್ಜಾಹೀರು ಮಾಡಿದ್ದರು, ಹಣಕಾಸು ಆಯೋಗದ ಅನ್ಯಾಯವನ್ನು ಸದನದಲ್ಲಿ ಬೊಮ್ಮಾಯಿಯವರು ಒಪ್ಪಿಕೊಂಡಿದ್ದರು, ಇದು ಬಿಜೆಪಿಗರಿಗೆ ನಾಚಿಕೆಗೇಡಿನ ವಿಷಯ ಎನಿಸಲಿಲ್ಲವೇ ಎಂದು ಕೇಳಿದ್ದಾರೆ.
    ತಮ್ಮ ಆಡಳಿತದ ಅವಧಿಯಲ್ಲಿ ಯಾವುದೇ ಜನಕಲ್ಯಾಣ ಯೋಜನೆಗಳನ್ನು ನೀಡದೆ, ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳದೆ ಹಣಕಾಸು ವ್ಯವಸ್ಥೆಯನ್ನು ಹದಗೆಡಿಸಿದ್ದು ಹೇಗೆ ಎನ್ನುವುದನ್ನು ಉತ್ತರ ನೀಡಲಿ. ಹಿಂದಿನ ಬಿಜೆಪಿಯ ಗಾಂಪರ ಸರ್ಕಾರ ಮಾಡಿದ ಹಣಕಾಸಿನ ಅವ್ಯವಸ್ಥೆಯನ್ನು, ಅವಾಂತರವನ್ನು ನಮ್ಮ ಸರ್ಕಾರ ಸರಿ ದಾರಿಗೆ ತರುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕರ್ನಾಟಕ ನ್ಯಾಯ ಬಿಜೆಪಿ Bengaluru ಬೊಮ್ಮಾಯಿ ಯಡಿಯೂರಪ್ಪ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರೇಣುಕಾಸ್ವಾಮಿ ಮಗನ ಹೆಸರೇನು?
    Next Article ಶಶಿ ತರೂರ್​ ಬಿಜೆಪಿಗೆ?
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    2 Comments

    1. s8vhn on June 6, 2025 5:22 pm

      clomiphene cycle how to buy cheap clomid withou can you get generic clomid prices where to get clomiphene pill where can i buy generic clomid price how to get generic clomid no prescription cheap clomiphene pills

      Reply
    2. order flagyl on June 11, 2025 10:58 am

      Greetings! Extremely useful par‘nesis within this article! It’s the petty changes which choice obtain the largest changes. Thanks a lot quest of sharing!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo on ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    • EdwardNic on ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾರೆಡ್ಡಿ ಮೌನ ಕ್ರಾಂತಿ | Ramalinga Reddy
    • EdwardNic on ಕಾದ ಕಾವಲಿಯಂತಾಗಲಿರುವ ಕರ್ನಾಟಕ!
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe