Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಚ್ಚಾ ಅಂದಿದ್ದಕ್ಕೆ ಹೀಗಾ..
    Viral

    ಮಚ್ಚಾ ಅಂದಿದ್ದಕ್ಕೆ ಹೀಗಾ..

    vartha chakraBy vartha chakraMarch 18, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.18-ದಾರಿಯಲ್ಲಿ ಬೈಕ್ ನಿಲ್ಲಿಸಿ ಹತ್ತಿರ ಬಂದವನಿಗೆ ಮಚ್ಚಾ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಗೊಲ್ಲರಹಟ್ಟಿ ಬಳಿ ನಡೆದಿದೆ.
    ಹಲ್ಲೆಗೊಳಗಾದ ಕೀರ್ತಿ ಕುಮಾರ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹಲ್ಲೆ ನಡೆಸಿದ ಭಾವ ಹಾಗೂ ಭಾಮೈದುನರಾದ ಸುನೀಲ್ ಮತ್ತು ಗಣೇಶ್ ನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
    ಕಳೆದ ಮಾ.14ರಂದು ರಾತ್ರಿ ಕೀರ್ತಿ ಕುಮಾರ್ ಎಂಬಾತನಿಗೆ ಸುನೀಲ್, ಗಣೇಶ್‌ರಿಂದ ಚಾಕು ಇರಿದಿದ್ದ ಘಟನೆ ನಡೆದಿತ್ತು.ಮಧು, ಮಹೇಶ್ ಇಬ್ಬರು ವೈನ್ಸ್ ಸ್ಟೋರ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದರು. ಮಧು ಹಾಗೂ ಮಹೇಶ್ ಇಬ್ಬರೂ ಕೀರ್ತಿ ಕುಮಾರ್‌ನ ಸ್ನೇಹಿತರಾಗಿದ್ದರು. ಇಬ್ಬರ ಗಲಾಟೆಯನ್ನು ರಾಜಿ ಮಾಡಿಸಲು ಭೀಮೇಶ್ ಬಳಿ ಕೀರ್ತಿ ಕುಮಾರ್ ಕರೆದುಕೊಂಡು ಹೋಗಿದ್ದನು.
    ಈ ವೇಳೆ ಸುನೀಲ್ ಎಂಬಾತ ಕುಡಿದು ಬೈಕ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದಾಗ ಜನರ ಗುಂಪು ನೋಡಿ ಬೈಕ್ ನಿಲ್ಲಿಸಿದ್ದು ಆತನನ್ನು ನೋಡಿದ್ದ ಕೀರ್ತಿ ಕುಮಾರ್, ಏನೋ ಗಾಡಿ ನಿಲ್ಲಿಸಿದ್ದಿಯಾ ನಡಿಯೋ `ಮಚ್ಚಾ’ ಎಂದಿದ್ದ. ನನ್ನನ್ನೇ ಮಚ್ಚಾ ಎಂದು ಕರೆಯುತ್ತೀಯಾ ಎಂದು ಸುನೀಲ್ ಆವಾಜ್ ಹಾಕಿದ್ದ. ಮನೆಗೆ ತೆರಳಿ ಬಾಮೈದ ಗಣೇಶ್‌ನನ್ನ ಕರೆದುಕೊಂಡು ಬಂದಿದ್ದ. ಬಳಿಕ ಬಾವ, ಬಾಮೈದ ಸೇರಿ ಕೀರ್ತಿ ಕುಮಾರ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು.
    ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳಾದ ಸುನೀಲ್ ಹಾಗೂ ಗಣೇಶ್ ಇಬ್ಬರನ್ನೂ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ

    Bengaluru ಬೈಕ್ ಮೈ
    Share. Facebook Twitter Pinterest LinkedIn Tumblr Email WhatsApp
    Previous Articleದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Next Article ಕಾಂಗ್ರೆಸ್ ಕಾರ್ಯಕರ್ತೆಗೆ ಹೊಡೆದರಾ ರೇವಣ್ಣ !
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    5 Comments

    1. sai2b on June 7, 2025 10:02 pm

      can you get generic clomid for sale where to buy generic clomiphene without dr prescription clomid chart where to buy clomid price clomiphene generic name clomiphene cost uk buy clomiphene

      Reply
    2. buy cialis online yahoo answers on June 10, 2025 6:41 am

      Proof blog you procure here.. It’s obdurate to find high worth writing like yours these days. I justifiably recognize individuals like you! Take guardianship!!

      Reply
    3. flagyl drug interactions on June 12, 2025 1:08 am

      With thanks. Loads of conception!

      Reply
    4. ih5n6 on June 19, 2025 1:57 pm

      buy inderal 20mg generic – plavix 150mg uk oral methotrexate 2.5mg

      Reply
    5. mygpx on June 22, 2025 9:57 am

      amoxicillin pills – cheap generic amoxil buy combivent without a prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on BJPಗೆ ಗುಡ್ ಬೈ ಹೇಳಲು‌ ಸಜ್ಜಾದ ಪೂರ್ಣಿಮಾ, ಸೋಮಣ್ಣ, ಶ್ರೀಮಂತ ಪಾಟೀಲ್
    • ro3ho on ಮಾನವೀಯತೆ ಇವರ ಬಂಡವಾಳ | Bengaluru News
    • 4zjtz on ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿದರು
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe