Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    Trending

    ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.

    vartha chakraBy vartha chakraFebruary 10, 20259 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡಬೆಂಗಳೂರು.
    ಪ್ರಾಕೃತಿಕ ರಮಣೀಯ ಸುಂದರ ತಾಣ ಕೊಡಗು ಕರ್ನಾಟಕದ ಕಾಶ್ಮೀರ ಎಂದೇ ಪ್ರಖ್ಯಾತಿ ಪಡೆದಿದೆ. ಆತಿಥ್ಯ ಮತ್ತು ವಿಭಿನ್ನ ಸಂಸ್ಕೃತಿಗೆ ಹೆಸರಾದ ಕೊಡಗಿನ ಜನರು ರಾಜಕೀಯವಾಗಿ ಕೂಡ ಅತಿ ಹೆಚ್ಚು ಜಾಗರೂಕರಾಗಿದ್ದಾರೆ.
    ದೇಶ ವಿದೇಶಗಳ ಸಮಕಾಲಿನ ಆಗು ಹೋಗುಗಳ ಕುರಿತು ಅಪಾರ ತಿಳುವಳಿಕೆಯುಳ್ಳ ಈ ಜನ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗಲು ಕೂಡ ಅತ್ಯಂತ ಎಚ್ಚರಿಕೆ ಮತ್ತು ಜಾಗರೂಕತೆಯನ್ನು ವಹಿಸುತ್ತಾರೆ.
    ಇಂಥಾ ರಾಜಕೀಯ ಜಾಣ್ಮೆಯ ಪರಿಣಾಮವಾಗಿ ಈ ಬಾರಿ ಮಡಿಕೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಮಂತರ್ ಗೌಡ ತಮ್ಮ ವೈಶಿಷ್ಟ್ಯ ಪೂರ್ಣವಾದ ನಡವಳಿಕೆ, ಶಿಕ್ಷಣ, ಜನಸಾಮಾನ್ಯರ ಕುರಿತ ಕಾಳಜಿ ರಾಜಕೀಯ ಪ್ರಜ್ಞೆ, ಕೃಷಿ ವ್ಯಾಪಾರ ಪರಿಸರ ಮತ್ತು ಪ್ರವಾಸೋದ್ಯಮದ ಬಗ್ಗೆ ಇರುವ ವಿಶೇಷವಾದ ದೃಷ್ಟಿಕೋನ ಮತ್ತು ಬದ್ದತೆಯಿಂದ ಗಮನ ಸೆಳೆಯುತ್ತಾರೆ.
    ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಬಂದ ಮಂತರ್ ಗೌಡ ಅವರ ತಂದೆ ಎ.ಮಂಜು ಎಲ್ಲಾ ರಾಜಕೀಯ ಪಟ್ಟುಗಳನ್ನು ಬಲ್ಲ ನಿಷ್ಣಾತ.ಅಜ್ಜಿ ಸೋಮವಾರಪೇಟೆಯ ಸಾಕಮ್ಮ ಕೊಡಗಿನ ಮನೆ ಮಾತು. ಕೊಡಗಿನ ಕಾಫಿ ಕೃಷಿ ಪರಂಪರೆಗೆ ತಮ್ಮದೇ ಆದ ಕೊಡುಗೆ ನೀಡಿದೆ.
    ಇಂತಹ ಕೌಟುಂಬಿಕ ಹಿನ್ನೆಲೆಯಿಂದ ಬಂದ ಮಂತರ್ ಗೌಡ, ರೇಡಿಯೋಲಜಿ ವಿಭಾಗದಲ್ಲಿ ವೈದ್ಯಕೀಯ ಪದವಿ ಪಡೆದಿದ್ದಾರೆ. ವೈದ್ಯರಾಗಿ ಸಮಾಜ ಸೇವೆ ಮಾಡಲು ತುಡಿಯುತ್ತಿದ್ದ ಇವರನ್ನು ಸಹಜವಾಗಿ ರಾಜಕೀಯ ಕ್ಷೇತ್ರ ಆಕರ್ಷಿಸಿತು.
    ತಮ್ಮ ಕುಟುಂಬದ ರಾಜಕೀಯ ಹಿನ್ನೆಲೆ ಇದಕ್ಕೆ ಪ್ರೇರಣೆ ಎನ್ನಬಹುದು. ಕಾಂಗ್ರೆಸ್ ಪಕ್ಷದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಇವರು ಹಾಸನ ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅತ್ಯುತ್ತಮ ಸಂಘಟಕ ಎಂಬ ಹೆಸರು ಗಳಿಸುತ್ತಾರೆ ಆನಂತರ ಚುನಾವಣಾ ರಾಜಕಾರಣಕ್ಕೂ ಧುಮುಕಿದರು.
    ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕೊಡಗು ಕ್ಷೇತ್ರದಿಂದ‌ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಇವರು ಅತ್ಯುತ್ತಮ ಸಾಧನೆ ಮೂಲಕ ಗಮನಸೆಳೆದರಾದರೂ ಕೇವಲ 100 ಮತಗಳ ಅಂತರದಲ್ಲಿ ಸೋಲು ಅನುಭವಿಸುತ್ತಾರೆ.
    ಇಂದಿನ ಸೋಲು ಮುಂದಿನ ಯಶಸ್ಸಿನ ಸೋಪಾನ ಎಂಬ ತತ್ವವನ್ನು ಬಲವಾಗಿ ನಂಬಿದ ಮಂತರ್ ಗೌಡ ಕೊಡಗು ಜಿಲ್ಲೆಯಲ್ಲಿಯೇ ತಮ್ಮ ರಾಜಕೀಯ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗುತ್ತಾರೆ ಅಲ್ಲಿಯೇ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತೊಡಗುವ ಮೂಲಕ ಎಲ್ಲರ ಗಮನ ಸೆಳೆದು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಿಕೆಟ್ ಗಿಟ್ಟಿಸುತ್ತಾರೆ.
    ಪಕ್ಷದ ಟಿಕೆಟ್ ಪಡೆದ ಮಂತರ್ ಗೌಡ ಆನಂತರದಲ್ಲಿ ಎಲ್ಲಾ ಕಾಂತದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಸಾಮಾನ್ಯರೊಂದಿಗೆ ಬೆರೆಯುವ ಮೂಲಕ ತಾವೊಬ್ಬ ವಿಶ್ವಾಸ ಮೂಡಿಸುವ ನಾಯಕ ಎಂದು ಮನದಟ್ಟು ಮಾಡಿಕೊಡುತ್ತಾರೆ. ಇದರ ಪರಿಣಾಮ ಸುದೀರ್ಘ ಎರಡು ದಶಕಗಳ ನಂತರ ಮಡಿಕೇರಿಯಲ್ಲಿ ಕಾಂಗ್ರೆಸ್ ಪತಾಕೆ ಹಾರುವಂತೆ ಮಾಡಿ ವಿಧಾನಸಭೆಗೆ ಆಯ್ಕೆಯಾಗುತ್ತಾರೆ.
    ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ಆ ರಾಜಕಾರಣವನ್ನು ಸಂಪೂರ್ಣವಾಗಿ ಬದಿಗೊತ್ತಿ ಕ್ಷೇತ್ರದಲ್ಲಿ ಮನೆ ಮಗನ ರೀತಿಯಲ್ಲಿ ಎಲ್ಲರೊಳಗೊಂದಾಗಿ ಮುನ್ನಡೆಯುತ್ತಿದ್ದಾರೆ.
    ಕ್ಷೇತ್ರದ ಹಲವು ಜ್ವಲಂತ ಸಮಸ್ಯೆಗಳ ಕಡೆ ಗಮನ ಹರಿಸಿದ್ದಾರೆ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ಒಳಚರಂಡಿ, ರಸ್ತೆ, ಸುಸಜ್ಜಿತ ಆಸ್ಪತ್ರೆ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ತಮ್ಮ ಆದ್ಯತೆ ಎಂದು ಈ ವಲಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇವರ ಸಂಘಟನಾ ಚಾತುರ್ಯ ಮತ್ತು ದೂರ ದೃಷ್ಟಿಗೆ ಸಾಕ್ಷಿ ಮಡಿಕೇರಿಯ ಕಾಫಿ ದಸರಾ, ಸರ್ಕಾರಿ ಆಸ್ಪತ್ರೆ, ತ್ಯಾಜ್ಯ ವಿಲೇವಾರಿ ಘಟಕ.
    ಅಭಿವೃದ್ಧಿಯಲ್ಲಿ ಎಂದಿಗೂ ರಾಜಕೀಯ ನುಸುಳಲೇಬಾರದು ಎಂದು ಬಲವಾಗಿ ಪ್ರತಿಪಾದಿಸಿ ಅನುಷ್ಠಾನಕ್ಕೆ ತರುತ್ತಿರುವ ಈ ನಾಯಕ ಮಡಿಕೇರಿ ಕ್ಷೇತ್ರದ ಪಾಲಿಗೆ ಆಜಾತಶತ್ರು ಮತ್ತು ಭರವಸೆಯ ಬೆಳಕು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ Election Bengaluru ರಾಜಕೀಯ Business ಶಿಕ್ಷಣ ಸರ್ಕಾರ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಇವರೆಂಥಾ ಕಳ್ಳರು ನೋಡಿ
    Next Article ಸತ್ತಿದ್ದ ವ್ಯಕ್ತಿ ಡಾಬಾ ಎನ್ನುತ್ತಿದ್ದಂತೆ ಎದ್ದು ಕೂತ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    9 Comments

    1. Jwltks on February 18, 2026 5:38 pm

      Unveil the secrets to big wins with expert tips and guides. In crowncoins, loyalty rewards multiply your earnings. Start your winning streak today!

      Reply
    2. Jwltks on February 18, 2026 5:41 pm

      Unveil the secrets to big wins with expert tips and guides. In crowncoins, loyalty rewards multiply your earnings. Start your winning streak today!

      Reply
    3. Eftvfy on February 20, 2026 8:41 pm

      Sweet Bonanza is your ticket to a world of lollipops, fruits, and huge multipliers. Tumble sweet bonanza max win your way to free spins and watch prizes explode. Don’t miss out!

      Reply
    4. Bbybqg on March 1, 2026 1:34 pm

      bonus buy stake isn’t just another site. It’s the crypto casino blueprint.

      Reply
    5. Bbybqg on March 1, 2026 1:37 pm

      bonus buy stake isn’t just another site. It’s the crypto casino blueprint.

      Reply
    6. Bbybqg on March 1, 2026 1:41 pm

      bonus buy stake isn’t just another site. It’s the crypto casino blueprint.

      Reply
    7. Mxnzrf on March 3, 2026 7:31 am

      Best slots on DraftKings Casino—your new favorite spot. Get 500 spins on Cash Eruption with $5 played + up to $1K safety net. Spin to win big!

      Reply
    8. Kjqkqw on March 5, 2026 11:10 pm

      Tisice spokojenych zakazniku setri az 80 %. A vy?
      diskretni baleni

      Reply
    9. Kjqkqw on March 5, 2026 11:14 pm

      Tisice spokojenych zakazniku setri az 80 %. A vy?
      diskretni baleni

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • HenrySom on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Andrewhooca on Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.