Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ ಮದ್ದಿಗೆ ‘ಇ’ ಮಾರುಕಟ್ಟೆ
    ಸುದ್ದಿ

    ಮನೆ ಮದ್ದಿಗೆ ‘ಇ’ ಮಾರುಕಟ್ಟೆ

    vartha chakraBy vartha chakraNovember 28, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಔಷಧೀಯ ಸಸ್ಯ ಮತ್ತು ಗಿಡಮೂಲಿಕೆ ಬೆಳೆಯುವ ರೈತರಿಗೆ ಇ-ಮಾರುಕಟ್ಟೆ ರೀತಿಯಲ್ಲಿ ಮಾರುಕಟ್ಟೆ ವೇದಿಕೆ ಕಲ್ಪಿಸಲು ಸಹಯೋಗ ಮತ್ತು ಸಹಕಾರ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
    ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಚಿಂತನ ಮಂಥನದಲ್ಲಿ ಮಾತನಾಡಿದ ಅವರು, ಹಲವರು ಮಾಹಿತಿ ಕೊರತೆಯಿಂದ ಔಷಧೀಯ ಸಸ್ಯಗಳನ್ನು ಕಳೆ ಎಂದು ನಾಶ ಮಾಡುತ್ತಿದ್ದಾರೆ. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ, ಗಿಡಮೂಲಿಕೆ ಸಂರಕ್ಷಿಸಲು ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
    ಹಿಂದೆ ನಮ್ಮ ಪೂರ್ವಿಕರು ಮನೆಯ ಹಿತ್ತಲ್ಲಿ ಬೆಳೆದ ಗಿಡಮೂಲಿಕೆಗಳಿಂದ ಮನೆ ಮದ್ದು ಮಾಡುತ್ತಿದ್ದರು. ಭಾರತದ ಸನಾತನ ವೈದ್ಯಪದ್ಧತಿ ಆಯುರ್ವೇದದಲ್ಲಿ ನೂರಾರು ಬಗೆಯ ಔಷಧೀಯ ಸಸ್ಯ ಬಳಕೆ ಆಗುತ್ತದೆ. ಹೀಗಾಗಿ ಇಂತಹ ಸಸ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
    ಔಷಧೀಯ ಸಸ್ಯಗಳಿಗೆ ಮಾರುಕಟ್ಟೆ ದೊರೆತರೆ ಅವುಗಳ ಸಂರಕ್ಷಣೆ ತನ್ನಿಂತಾನೇ ಆಗುತ್ತದೆ. ಗಿಡಮೂಲಿಕೆ, ಔಷಧೀಯ ಸಸ್ಯ ಮಾರಾಟ ಮಳಿಗೆ ತೆರೆಯಲು ಸಹಾಯಧನ ನೀಡಿಕೆ ಅಗತ್ಯವಿದ್ದಲ್ಲಿ, ಈ ಬಗ್ಗೆಯೂ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವ ಭರವಸೆ ನೀಡಿದರು.
    ಪಶ್ಚಿಮ ಘಟ್ಟ ಅಪರೂಪದ ಸಸ್ಯಸಂಕುಲ, ಕೀಟ ಸಂಕುಲ ಹಾಗೂ ಪ್ರಾಣಿ ಸಂಕುಲತ ತಾಣವಾಗಿರುವುದರ ಜೊತೆಗೆ ಜಾಗತಿಕ ಜೀವವೈವಿಧ್ಯತೆಯ ತಾಣವಾಗಿದೆ. ಇಲ್ಲಿರುವ ಅಮೂಲ್ಯ ಹಸಿರು ಸಂಪತ್ತನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
    ಇಂದು ಕುಡಿಯುವ ನೀರು, ತಿನ್ನುವ ಆಹಾರ ಅಷ್ಟೇಕೆ ಪ್ರಾಣವಾಯುವೂ ಕಲುಷಿತವಾಗುತ್ತಿದೆ. ಇತ್ತೀಚಿನ ಅಧ್ಯಯನ ತಾಯಿಯ ಎದೆಹಾಲಲ್ಲೂ ವಿಷವಿದೆ ಎಂಬ ಅಂಶವನ್ನು ಬಹಿರಂಗಪಡಿಸಿದೆ. ಇಂತಹ ಕಾಲಘಟ್ಟದಲ್ಲಿ ನಾವು ಆರೋಗ್ಯಪೂರ್ಣವಾಗಿರಲು ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಉಳಿಸುವ ಅಗತ್ಯವಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleವರ್ಡ್ ಪವರ್ ಈಸ್ ವರ್ಲ್ಡ್ ಪವರ್: ಡಿಸಿಎಂ ಡಿ.ಕೆ ಶಿವಕುಮಾರ್
    Next Article ವ್ಯಾಪಾರಿಗಳ ಜಿಎಸ್‌ಟಿ ದೋಖಾ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. StellaHewly on February 12, 2026 7:19 pm

      mgm grand betting app bet mgm casino betmgm Arizona

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Itsfel on ಐಸ್ ಕ್ರೀಮ್ ನಿಂದ ಜೀವ ಉಳಿಯಿತು
    • Cruvdq on ಡ್ರಗ್ಸ್ ದಂಗೆಕೋರರ ವಿರುದ್ಧ ಬುಲ್ಡೋಜರ್ ಕಾನೂನು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.