Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಯರೇ‌ ಹುಷಾರ್
    ಬಂಧನ

    ಮಹಿಳೆಯರೇ‌ ಹುಷಾರ್

    vartha chakraBy vartha chakraMay 7, 2025Updated:May 7, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.7-ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್‌ ಮೂಲಕ ಮಹಿಳೆಯರ ಖಾಸಗಿ ಅಂಗಾಂಗಗಳನ್ನು ಸೆರೆ ಹಿಡಿಯುತ್ತಿದ್ದ ಆನಂದ್‌ ಸ್ವೀಟ್ಸ್‌ ನ ಹೌಸ್‌ ಕೀಪರ್‌ ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.
    ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿಯೊಬ್ಬರು ಕಳೆದ ಏಪ್ರಿಲ್‌ 25 ರಂದು ರಾತ್ರಿ 8ರ ವೇಳೆ ಕೋರಮಂಗಲದ 60 ಅಡಿ ರಸ್ತೆಯ ಆನಂದ್‌ ಸ್ವೀಟ್ಸ್‌ ಗೆ ಹೋಗಿದ್ದು, ಅವರು ಅಲ್ಲಿನ ಶೌಚಾಲಯಕ್ಕೆ ತೆರಳಿದ್ದಾರೆ.
    ಶೌಚಾಲಯದ ಒಳ ಪ್ರವೇಶಿಸಿದಾಗ, ಅಲ್ಲಿನ ಫೈಬರ್‌ ಗ್ಲಾಸ್‌ ಹಿಂದೆ ವಸ್ತುವೊಂದು ಚಲಿಸುತ್ತಿರುವುದು ಗೋಚರಿಸಿದೆ. ಅನುಮಾನಗೊಂಡ ಇವರು ಹತ್ತಿರದಿಂದ ಪರಿಶೀಲಿಸಿದಾಗ ಅದು ಮೊಬೈಲ್‌ ಎನ್ನುವುದು ಗೊತ್ತಾಗಿದೆ.
    ಹೊರಗಡೆಯಿಂದ ವ್ಯಕ್ತಿಯೊಬ್ಬ ಮೊಬೈಲ್‌ ಮೂಲಕ ರೆಕಾರ್ಡ್‌ ಮಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಅವರು ಸ್ವೀಟ್‌ ಹೌಸ್‌ ಸಿಬ್ಬಂದಿ ಗಮನಕ್ಕೆ ತಂದು ಪೊಲೀಸರಿಗೆ ದೂರು ನೀಡಿದ್ದಾರೆ.
    ದೂರು ಆಧರಿಸಿ ಪೊಲೀಸರು ಅಲ್ಲಿನ ಹೌಸ್‌ ಕೀಪರ್‌ ವಿರುದ್ಧ ದೂರು ದಾಖಲಿಸಿದ್ದಾರೆ. ಸೆ. 77 ರ ಅಡಿಯಲ್ಲಿ ಎಫ ಐಆರ್‌ ದೂರು ದಾಖಲಾಗಿದ್ದು, ಈ ಮಹಿಳೆಯು ತಮಗಾದ ಅನುಭವವನ್ನು ಸಾಮಾಜಿಕ ಜಾಲತಾಣ ಇನ್‌ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳು ಮಹಿಳಯರಿಗೆ ಹೇಗೆ ಅಸುರಕ್ಷಿತ ಎನ್ನುವುದನ್ನು ವಿವರಿಸಿದ್ದಾರೆ.
    ಏಪ್ರಿಲ್‌ 25 ರಂದು ಆನಂದ್‌ ಸ್ವೀಟ್ಸ್‌ ಗೆ ತೆರಳಿದ್ದೆ. ಈ ಅಂಗಡಿ ನನಗೆ ದಶಕಗಳಿಂಸ ಪರಿಚಿತ. ಅಲ್ಲಿ ನಡೆದಿದ್ದು ನಿಜಕ್ಕೂ ಭಯಾನಕ ಅನುಭವವಾಗಿತ್ತು. ಅಂಗಡಿ ಮಾಲೀಕರು ನಿಮ್ಮ Business ನೋಡಿಕೊಂಡು ಹೋಗಿ ಎಂದೂ ಬೆದರಿಕೆ ಹಾಕಿದ್ದರು. ಆದರೆ ನಾನು ಬಗ್ಗಲಿಲ್ಲ. ಏಕೆಂದರೆ ಮೌನವಾಗಿದ್ದರೆ ಅಪರಾಧಿಗಳ ಸಂಖ್ಯೆ ಹೆಚ್ಚುತ್ತದೆ ಎಂದು ವಿವರಣೆ ನೀಡಿದ್ದಾರೆ. ಆರೋಪಿಯು ಆರಂಭದಲ್ಲಿ ತನ್ನ ಅಪರಾಧವನ್ನು ಒಪ್ಪಿಕೊಳ್ಳಲಿಲ್ಲ. ತೀವ್ರ ವಿಚಾರಣೆಯ ನಂತರ ತಪ್ಪೊಪ್ಪಿಕೊಂಡಿದ್ದಾನೆ. ವಿಡಿಯೋಗಳನ್ನು ಡಿಲಿಟ್‌ ಮಾಡಿರುವುದಾಗಿ ಹೇಳಿ ಕ್ಷಮೆ ಯಾಚಿಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

    Bengaluru Business
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು
    Next Article ಆಪರೇಷನ್ ಸಿಂಧೂರ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. qooyn on June 7, 2025 6:22 pm

      how can i get clomid pill clomiphene one fallopian tube can i buy clomiphene price order clomiphene without rx cost cheap clomiphene without insurance cost generic clomiphene without rx where to buy cheap clomiphene price

      Reply
    2. cheap cialis canadian on June 9, 2025 3:30 pm

      This website absolutely has all of the information and facts I needed to this thesis and didn’t positive who to ask.

      Reply
    3. does flagyl raise blood sugar on June 11, 2025 9:46 am

      More peace pieces like this would make the web better.

      Reply
    4. 5cwb0 on June 18, 2025 7:04 pm

      buy inderal 20mg generic – propranolol pill oral methotrexate 10mg

      Reply
    5. v76od on June 23, 2025 7:35 pm

      buy azithromycin 500mg online – azithromycin order oral nebivolol 20mg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rtzox on ಆಟೋ ಚಾಲಕ ಅರೆಸ್ಟ್ ಯಾಕೆ ಗೊತ್ತಾ
    • Jeremyinfet on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • w7yev on ತೇಜಸ್ವಿ ಸೂರ್ಯ ಯಡವಟ್ಟು ಮಾಡಿಕೊಂಡ್ರಾ? | Tejasvi Surya
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe