Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆಯರ ಮೇಲಿನ ದೌರ್ಜನ್ಯ ದೆಹಲಿಯೇ ನಂಬರ್ 1..ಬೆಂಗಳೂರು ಕಮ್ಮಿಯೇನಲ್ಲ
    ರಾಜ್ಯ

    ಮಹಿಳೆಯರ ಮೇಲಿನ ದೌರ್ಜನ್ಯ ದೆಹಲಿಯೇ ನಂಬರ್ 1..ಬೆಂಗಳೂರು ಕಮ್ಮಿಯೇನಲ್ಲ

    vartha chakraBy vartha chakraAugust 30, 2022Updated:March 20, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Women
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, Aug 30 : ಮಹಿಳೆಯರ ಮೇಲೆ ಎಸಗುವ ಅಪರಾಧ ಪ್ರಕರಣಗಳಲ್ಲಿ ಸಿಲಿಕಾನ್ ‌ಸಿಟಿ ಬೆಂಗಳೂರು ದೇಶದ ಮೆಟ್ರೋ ನಗರಗಳ ಪೈಕಿ 3ನೇ ಸ್ಥಾನ ಪಡೆದಿದೆ.
    ಮೊದಲ ಎರಡು ಸ್ಥಾನದಲ್ಲಿ ಕ್ರಮವಾಗಿ ದೆಹಲಿ ಮತ್ತು ಮುಂಬೈ ನಗರಗಳಿವೆ. ಈ ಮೂಲಕ ಸತತ ಮೂರನೇ ವರ್ಷ, ಎಲ್ಲಾ ಮೆಟ್ರೋಪಾಲಿಟನ್ ನಗರಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಪಟ್ಟಿಯಲ್ಲಿ ದೆಹಲಿ ಅಗ್ರಸ್ಥಾನದಲ್ಲಿದೆ.
    2021 ರಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳು ಹಿಂದಿನ ವರ್ಷಕ್ಕಿಂತ ಶೇ 40 ರಷ್ಟು ಹೆಚ್ಚಾಗಿದೆ, 1,226 ಅತ್ಯಾಚಾರ ಘಟನೆಗಳು ಮತ್ತು 136 ವರದಕ್ಷಿಣೆ ಸಾವುಗಳು ಸಂಭವಿಸಿವೆ.
    2021ನೇ ಸಾಲಿನ ರಾಷ್ಟ್ರೀಯ ಅಪರಾಧ ಬ್ಯೂರೋದ ವರದಿ ಪ್ರಕಟವಾಗಿದ್ದು, ಅದರನ್ವಯ, ಕಳೆದ ವರ್ಷ ದೇಶಾದ 19 ಮೆಟ್ರೋ ನಗರಗಳಲ್ಲಿ ಮಹಿಳೆಯರ ಮೇಲಿನ ಅಪರಾಧದ 43414 ಪ್ರಕರಣ ದಾಖಲಾಗಿವೆ. ಈ ಪೈಕಿ ದೆಹಲಿಯಲ್ಲಿ 13892 ಪ್ರಕರಣ ದಾಖಲಾಗಿದೆ. ದೆಹಲಿ ನಂತರದ ಸ್ಥಾನದಲ್ಲಿ ಮುಂಬೈ (5543) ಮತ್ತು ಬೆಂಗಳೂರು (3127) ನಗರಗಳಿವೆ.ಈ ಎರಡೂ ನಗರಗಳು, 19 ಮೆಟ್ರೋ ನಗರಗಳಲ್ಲಿನ ಇಂಥ ಅಪರಾಧ ಪ್ರಕರಣಗಳ ಪೈಕಿ ಕ್ರಮವಾಗಿ ಶೇ.12.76 ಮತ್ತು ಶೇ.7.2ರಷ್ಟುಪಾಲು ಹೊಂದಿವೆ ಎಂದು ವರದಿ ಹೇಳಿದೆ.
    ಕಳೆದ ವರ್ಷದಲ್ಲಿ ಪ್ರತಿ ದಿನ ಸರಾಸರಿ ಮೂರು ಅತ್ಯಾಚಾರಗಳು ವರದಿಯಾಗುತ್ತಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ ಆರ್ ಸಿಬಿ) ವರದಿ ತೋರಿಸಿದೆ. 2020ಕ್ಕೆ ಹೋಲಿಸಿದರೆ ದೆಹಲಿಯಲ್ಲಿ ಇಂಥ ಪ್ರಕರಣಗಳಲ್ಲಿ ಶೇ.40ರಷ್ಟುಭಾರೀ ಏರಿಕೆಯಾಗಿದೆ. ಜೊತೆಗೆ ದೆಹಲಿಯಲ್ಲಿ ಪ್ರತಿ ದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಮಹಿಳೆಯರ ಅಪಹರಣ (3948), ಪತಿಯರ ಕ್ರೌರ್ಯ (4674), ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ (833)ದಲ್ಲೂ ದೆಹಲಿ ನಂ.1 ಸ್ಥಾನದಲ್ಲಿದೆ.
    19 ಮೆಟ್ರೋ ನಗರಗಳಲ್ಲಿ ದಾಖಲಾದ ಒಟ್ಟಾರೆ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ದೆಹಲಿ ಪಾಲೇ ಶೇ.32.20ರಷ್ಟಿದೆ. ಈ ಮೂಲಕ ದೇಶದ ರಾಜಧಾನಿ ನವದೆಹಲಿ, ಮೆಟ್ರೋ ನಗರಿಗಳ ಪೈಕಿ ಮಹಿಳೆಯರಿಗೆ ಅತ್ಯಂತ ಅಪಾಯಕಾರಿ ನಗರವಾಗಿ ಹೊರಹೊಮ್ಮಿದೆ ಎಂದು ವರದಿ ಹೇಳಿದೆ.
    ಸತತ ಮೂರನೇ ವರ್ಷ, ಎಲ್ಲಾ ಮೆಟ್ರೋಪಾಲಿಟನ್ ನಗರಗಳಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಪಟ್ಟಿಯಲ್ಲಿ ದೆಹಲಿ ಅಗ್ರಸ್ಥಾನದಲ್ಲಿದೆ. 2021 ರಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳು ಹಿಂದಿನ ವರ್ಷಕ್ಕಿಂತ 40 ರಷ್ಟು ರ ಹೆಚ್ಚಾಗಿದೆ, 1,226 ಅತ್ಯಾಚಾರ ಘಟನೆಗಳು ಮತ್ತು 136 ವರದಕ್ಷಿಣೆ ಸಾವುಗಳು ಸಂಭವಿಸಿದವು.
    ಜುಲೈನಲ್ಲಿ, ಹೊಸದಿಲ್ಲಿ ರೈಲು ನಿಲ್ದಾಣದ ವಿದ್ಯುತ್ ನಿರ್ವಹಣಾ ಕೊಠಡಿಯೊಳಗೆ ನಾಲ್ವರು ರೈಲ್ವೆ ಉದ್ಯೋಗಿಗಳು 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ನಗರವು ಭಾರೀ ಆಕ್ರೋಶಕ್ಕೆ ಸಾಕ್ಷಿಯಾಯಿತು

    Verbattle
    Verbattle
    Verbattle
    ವರದಕ್ಷಿಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮೋಹಕ ತಾರೆ ರಮ್ಯಾ ನಾಳೆ ಏನು ಹೇಳ್ತಾರೆ ಗೊತ್ತಾ..
    Next Article ಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LinwoodGah on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Cifewe on ಚಿಂದಿ‌ ಆಯುವರಿಗೆ‌ ಸಿಕ್ಕಿತು ಲಕ್ಷಗಟ್ಟಲೆ ಡಾಲರ್ | Dollars
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.