Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾದಾವರದವರೆಗೆ ಮೆಟ್ರೋ ಸಂಚಾರ.
    ಸುದ್ದಿ

    ಮಾದಾವರದವರೆಗೆ ಮೆಟ್ರೋ ಸಂಚಾರ.

    vartha chakraBy vartha chakraSeptember 27, 202424 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.27-ನಗರದ ಜನತೆಯ ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ ರೈಲು ಸಂಚಾರ ಶೀಘ್ರದಲ್ಲೇ ಆರಂಭಗೊಳ್ಳಲಿದೆ.
    ಸುಮಾರು 3.7 ಕಿಮೀ ಅಂತರದ ನಾಗಸಂದ್ರ ಟು ಮಾದಾವರವರೆಗಿನ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣಗೊಂಡು,ಪ್ರಾಯೋಗಿಕ ಸಂಚಾರ ಕೂಡ ಯಶಸ್ವಿಯಾಗಿದೆ.
    ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು ಅಕ್ಟೋಬರ್ 3 ಮತ್ತು 4ರಂದು ಪರಿಶೀಲನೆ ನಡೆಸಲಿದ್ದಾರೆ. ಆಯುಕ್ತರು ಪರಿಶೀಲನೆ ನಡೆಸಿ, ಸಂಚಾರಕ್ಕೆ ಅನುಮತಿ ನೀಡಿದ ಬಳಿಕ ಶೀಘ್ರವೇ ಲೋಕಾರ್ಪಣೆ ದಿನಾಂಕ ಘೋಷಣೆಯಾಗಲಿದೆ.
    ಎಲ್ಲೆಲ್ಲಿ ನಿಲ್ದಾಣಗಳು:
    ನಾಗಸಂದ್ರದಿಂದ ಮಾದಾವರದ ನಡುವಿನ ಮಾರ್ಗದಲ್ಲಿ ಮೂರು ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ. ಹಸಿರು ಮಾರ್ಗ ವಿಸ್ತರಣೆಯಿಂದ ನಗರದ ಪ್ರಮುಖ ಪ್ರದರ್ಶನ ಕೇಂದ್ರವಾದ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ) ಗೆ ಸಂಪರ್ಕವನ್ನು ಹೊಂದಿದೆ.
    ಮಂಜುನಾಥನಗರ, ಚಿಕ್ಕಬಿದರಕಲ್ಲು, ಮಾದಾವರ, ತುಮಕೂರು ರಸ್ತೆ, ಅಂಚೆಪಾಳ್ಯ, ಜಿಂದಾಲ್ ನಗರದ ನಾಗರಿಕರು ಮೆಟ್ರೋದಲ್ಲಿ ಪ್ರಯಾಣಿಸಲು ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಬರಬೇಕಾಗಿತ್ತು, ಈಗ ಈ ಮಾರ್ಗ ಸಂಪೂರ್ಣವಾದ ಬಳಿಕ ಐದು ಕಿಲೋಮೀಟರ್‌ಗಳಷ್ಟು ಪ್ರಯಾಣಿಸುವುದು ತಪ್ಪಲಿದೆ.
    ನಾಗಸಂದ್ರ-ಮಾದವಾರ ನಡುವಿನ ಕಾಮಗಾರಿ 2017ರಲ್ಲಿ ಆರಂಭವಾಗಿತ್ತು. ಅಂದುಕೊಂಡಂತೆ ಎಲ್ಲವೂ ನಡೆದಿದ್ದರೇ 2019ರ ಮಧ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು.
    ಆದರೆ, ಭೂಸ್ವಾದೀನ, ಸ್ಥಳೀಯರ ವಿರೋಧ ಹಾಗೂ ನಂತರ ಕೊರೊನಾ ಸಮಸ್ಯೆ ಸೇರಿದಂತೆ ಹತ್ತು ಹಲವು ಸವಾಲು, ಸಮಸ್ಯೆಗಳ ಕಾರಣದಿಂದ ಐದು ವರ್ಷ ತಡವಾಗಿ ಈ ಮಾರ್ಗ ಮೆಟ್ರೋ ಸಂಚಾರಕ್ಕೆ ಲಭ್ಯವಾಗುತ್ತಿದೆ.

    Verbattle
    Verbattle
    Verbattle
    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಿಬಿಐಗೆ ರಾಜ್ಯ ಸರ್ಕಾರದ ಲಗಾಮು.
    Next Article ವಿಧಾನಸೌಧ ಅಪವಿತ್ರವಾಗಿದೆಯಾ.?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Daviddek on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • mine_tuSa on ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.