Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಸ್ಟರ್ ಮೈಂಡ್ ಅರೆಸ್ಟ್
    ಸುದ್ದಿ

    ಮಾಸ್ಟರ್ ಮೈಂಡ್ ಅರೆಸ್ಟ್

    vartha chakraBy vartha chakraApril 23, 2022Updated:April 23, 2022No Comments1 Min Read
    Facebook Twitter WhatsApp Pinterest LinkedIn Tumblr Email
    Close-up. Arrested man handcuffed hands at the back
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಮಾಸ್ಟರ್ ಮೈಂಡ್ ಮೊಹಮ್ಮದ್ ಆರೀಫ್‍ ಸೇರಿ ಇಬ್ಬರನ್ನು ನಗರದಲ್ಲಿ ಸಿನಿಮೀಯ ಶೈಲಿಯ ಕಾರ್ಯಾಚರಣೆ ಕೈಗೊಂಡು ಪೊಲೀಸರು ಬಂಧಿಸಿದ್ದಾರೆ.
    ಹುಬ್ಬಳ್ಳಿ ಗಲಭೆ ನಂತರ ಮೊಹಮ್ಮದ್ ಆರೀಫ್ ನಾಪತ್ತೆಯಾಗಿ ಬೇರೆ ಕಡೆಗಳಲ್ಲಿ ಸುತ್ತಾಡಿ ನಗರಕ್ಕೆ ಬಂದು ತಲೆಮರೆಸಿಕೊಂಡಿದ್ದು, ಗಲಭೆಗೆ ಕಾರಣರಾದವರು ಸೃಷ್ಟಿ ಮಾಡಿದ್ದ ವಾಟ್ಸಪ್ ಗ್ರೂಪ್‍ನಲ್ಲಿ ಕೆಲವೊಂದು ವಾಯ್ಸ್ ಮೆಸೇಜ್ ಮತ್ತು ಸಂದೇಶಗಳನ್ನು ಆಧರಿಸಿ ಕಾಟನ್​ಪೇಟೆ ಹೊಟೆಲ್​ನಲ್ಲಿ ಬಂಧಿಸಲಾಗಿದೆ.
    ಆರೋಪಿಗಳ ಚಲನವಲನಗಳ ಮಾಹಿತಿಯನ್ನು ಆಧರಿಸಿ ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು.
    ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು. ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್​ಸ್ಟಾಪ್​ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು. ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ ಮುಲ್ಲಾ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಿಗ್ಗೆ ರಂಜಾನ್​ಗೆಂದು ಬಟ್ಟೆ ಖರೀದಿ ಮಾಡಿದ್ದ ಆರೋಪಿಗಳು. ಸಂಜೆಯ ನಂತರ ತವಕಲ್ ಮಸೀದಿ ಬಳಿ ಇದ್ದ ಲಾರ್ಡ್​ನಲ್ಲಿ ಕೊಠಡಿ ಬುಕ್ ಮಾಡಿದ್ದರು.
    ಹೋಟೆಲ್​ಗೆ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಷ್ಟರಲ್ಲಾಗಲೇ ಹುಬ್ಬಳ್ಳಿಯಿಂದ ಬಂದಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಸ್ಥಳೀಯ ಡಿಸಿಪಿ ಸಂಜೀವ್ ಪಾಟೀಲ್​ಗೆ ವಿವರ ನೀಡಿದ ಅವರು, ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸಿದರು.

    #bangalore #hublimastermind #mastermind arrest
    Share. Facebook Twitter Pinterest LinkedIn Tumblr Email WhatsApp
    Previous Articleಸಿರಿಯಾ, ಪಾಕ್ ನಿಂದ ಬೆದರಿಕೆ ಕರೆ
    Next Article ಹಿಂದೂ ಮಹಿಳೆ ಅಂತ್ಯ ಸಂಸ್ಕಾರಕ್ಕೆ ನಿಂತ ಮುಸ್ಲಿಮರು…
    vartha chakra
    • Website

    Related Posts

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    May 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    May 12, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    May 9, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JudsonMix on ಲಂಗು ಲಗಾಮಿಲ್ಲದ ಶಕ್ತಿ ಯೋಜನೆ | Shakti Scheme
    • JudsonMix on ರಾಜ್ಯಪಾಲರಾಗಿ ನ್ಯಾಯಮೂರ್ತಿ S Abdul Nazeer ನೇಮಕ
    • JudsonMix on ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    May 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    May 12, 2025

    ಜನ ಸಾಮಾನ್ಯರೇ ಎಚ್ಚರ !

    May 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe