Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    ಸುದ್ದಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    vartha chakraBy vartha chakraMay 23, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜೀವನದಿ ಕಾವೇರಿ ಉಗಮಿಸುವ ನಾಡು ಕೊಡಗು. ಕರ್ನಾಟಕ ತಮಿಳುನಾಡು ಕೇರಳ ಮತ್ತು ಪಾಂಡಿಚರಿ ರಾಜ್ಯಗಳಿಗೆ ನೀರುಣಿಸುವ ಪುಣ್ಯಭೂಮಿ ಕೊಡಗಿನಲ್ಲಿ ಪ್ರತಿ ವರ್ಷ ಮಳೆ ಬಾರಿ ಅವಾಂತರವನ್ನೇ ಸೃಷ್ಟಿಸುತ್ತದೆ.
    ಇದನ್ನು ಮನ ಕಂಡಿರುವ ಮಡಿಕೇರಿ ಕ್ಷೇತ್ರದ ಉತ್ಸಾಹಿ ಹಾಗೂ ಜನಪ್ರಿಯ ಶಾಸಕ ಡಾಕ್ಟರ್ ಮಂತರಗೌಡ ಮುಂಗಾರು ಆರಂಭಕ್ಕೆ ಮುನ್ನವೇ ಮಳೆ ಅವಾಂತರಗಳ ಕುರಿತು ಅಧ್ಯಯನ ನಡೆಸಿ ಈ ಹಿಂದೆ ಆದ ಅನಾಹುತಗಳು ಪುನರಾವರ್ತನೆಯಾಗಬಾರದು ಜನಸಾಮಾನ್ಯರ ಜೀವನದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರಬಾರದು ಎಂದು ಮುಂದಾಲೋಚನೆ ಮಾಡಿದ್ದಾರೆ ಇದಕ್ಕಾಗಿ ಮಡಿಕೇರಿ ನಗರಸಭೆಯ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
    ಮುಂಗಾರು ಸಂದರ್ಭ ಮಡಿಕೇರಿ ನಗರದಲ್ಲಿ ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಕಾಲ ಕಾಲಕ್ಕೆ ಸ್ವಚ್ಚಗೊಳಿಸಬೇಕು.ಮಳೆಯಿಂದ ಯಾವುದೇ ಅವಘಡ ನಡೆಯದಂತೆ ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಶಾಸಕ ನಗರಸಭೆ ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ
    ಮಳೆಗಾಲಕ್ಕೆ ಮುನ್ನವೇ ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ತಗ್ಗು ಪ್ರದೇಶದಲ್ಲಿ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿಯುವಂತೆ ಮಾಡಬೇಕು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
    ಮಳೆಗಾಲದ ಅವಧಿಯಲ್ಲಿ ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ
    ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸಹಾಯವಾಣಿ ಆರಂಭಿಸುವ ಮೂಲಕ ಮುಂಗಾರು ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ನಿರ್ದೇಶನ ನೀಡಿದ್ದಾರೆ
    ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ರಾಜಾಸೀಟು ಮತ್ತು ಜನರಲ್ ತಿಮ್ಮಯ್ಯ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಪಾದಚಾರಿ ದಾರಿ, ಚರಂಡಿ, ವಾಹನಗಳ ಪಾರ್ಕಿಂಗ್ ಹೀಗೆ ಎಲ್ಲವನ್ನೂ ಒಳಗೊಂಡ ರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ ಎಂದು ತಿಳಿಸಿದರು.
    ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಅಧಿಕಾರಿಗಳು ಫಾರ್ಮ್ ನಂ.3 ನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಸಕರು ಸೂಚಿಸಿದರು. ನಗರಸಭೆ ಕೆಲಸಗಳ ಸಂಬಂಧ ಪಟ್ಟಿ ಮಾಡಿ ನಾಮಫಲಕದಲ್ಲಿ ಅಳವಡಿಸುವಂತೆಯೂ ಸಲಹೆ ನೀಡಿದರು.
    ಈ ವೇಳೆ ,ನಗರಸಭೆ ಸದಸ್ಯರಾದ ಬಿ.ವೈ.ರಾಜೇಶ್, ಬಿ.ಪಿ.ಚಿತ್ರಾವತಿ, ಸತೀಶ್, ಸವಿತಾ ರಾಕೇಶ್ ಬಶೀರ್ ಅಹ್ಮದ್, ಪಿ.ಚಂದ್ರಶೇಖರ್, ಕೆ.ಎಂ.ಅಪ್ಪಣ್ಣ, ಸಬಿತಾ, ಮೇರಿ ವೇಗಸ್, ಕೆ.ಎಸ್.ರಮೇಶ್, ಎಂ.ಎ. ಮುಸ್ತಾಪ, ಸಿ.ಕೆ.ಮಂಜುಳಾ, ಅರುಣ್ ಶೆಟ್ಟಿ, ಎನ್.ಪಿ. ಅನಿತಾ, ಎಂ.ಕೆ.ಮನ್ಸೂರ್ ಅಲಿ, ನೀಮಾ ಆರ್ಶದ್, ವೈ.ಡಿ ಶ್ವೇತಾ, ನಾಮ ನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಜುಲೈಕಾಬಿ, ಬಿ.ಎನ್.ಮುದ್ದುರಾಜ್ ಇತರರು ಹಲವು ವಿಚಾರಗಳ ಕುರಿತು ಗಮನ ಸೆಳೆದರು.

    Verbattle
    Verbattle
    Verbattle
    ಕರ್ನಾಟಕ ತಮಿಳುನಾಡು
    Share. Facebook Twitter Pinterest LinkedIn Tumblr Email WhatsApp
    Previous Articleತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    Next Article ನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • RicardoCor on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Alfredsnuts on ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.