Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    ಸುದ್ದಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    vartha chakraBy vartha chakraMay 23, 20255 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಜೀವನದಿ ಕಾವೇರಿ ಉಗಮಿಸುವ ನಾಡು ಕೊಡಗು. ಕರ್ನಾಟಕ ತಮಿಳುನಾಡು ಕೇರಳ ಮತ್ತು ಪಾಂಡಿಚರಿ ರಾಜ್ಯಗಳಿಗೆ ನೀರುಣಿಸುವ ಪುಣ್ಯಭೂಮಿ ಕೊಡಗಿನಲ್ಲಿ ಪ್ರತಿ ವರ್ಷ ಮಳೆ ಬಾರಿ ಅವಾಂತರವನ್ನೇ ಸೃಷ್ಟಿಸುತ್ತದೆ.
    ಇದನ್ನು ಮನ ಕಂಡಿರುವ ಮಡಿಕೇರಿ ಕ್ಷೇತ್ರದ ಉತ್ಸಾಹಿ ಹಾಗೂ ಜನಪ್ರಿಯ ಶಾಸಕ ಡಾಕ್ಟರ್ ಮಂತರಗೌಡ ಮುಂಗಾರು ಆರಂಭಕ್ಕೆ ಮುನ್ನವೇ ಮಳೆ ಅವಾಂತರಗಳ ಕುರಿತು ಅಧ್ಯಯನ ನಡೆಸಿ ಈ ಹಿಂದೆ ಆದ ಅನಾಹುತಗಳು ಪುನರಾವರ್ತನೆಯಾಗಬಾರದು ಜನಸಾಮಾನ್ಯರ ಜೀವನದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರಬಾರದು ಎಂದು ಮುಂದಾಲೋಚನೆ ಮಾಡಿದ್ದಾರೆ ಇದಕ್ಕಾಗಿ ಮಡಿಕೇರಿ ನಗರಸಭೆಯ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
    ಮುಂಗಾರು ಸಂದರ್ಭ ಮಡಿಕೇರಿ ನಗರದಲ್ಲಿ ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಕಾಲ ಕಾಲಕ್ಕೆ ಸ್ವಚ್ಚಗೊಳಿಸಬೇಕು.ಮಳೆಯಿಂದ ಯಾವುದೇ ಅವಘಡ ನಡೆಯದಂತೆ ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಶಾಸಕ ನಗರಸಭೆ ಅಧಿಕಾರಿಗಳಿಗೆ ಸಲಹೆ ಮಾಡಿದ್ದಾರೆ
    ಮಳೆಗಾಲಕ್ಕೆ ಮುನ್ನವೇ ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ತಗ್ಗು ಪ್ರದೇಶದಲ್ಲಿ ಮಳೆ ನೀರು ನಿಲ್ಲದೆ ಸರಾಗವಾಗಿ ಹರಿಯುವಂತೆ ಮಾಡಬೇಕು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಸಲಹೆ ಮಾಡಿದ್ದಾರೆ.
    ಮಳೆಗಾಲದ ಅವಧಿಯಲ್ಲಿ ಹಲವು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ
    ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸಹಾಯವಾಣಿ ಆರಂಭಿಸುವ ಮೂಲಕ ಮುಂಗಾರು ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ನಿರ್ದೇಶನ ನೀಡಿದ್ದಾರೆ
    ಸಾರ್ವಜನಿಕರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು. ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ರಾಜಾಸೀಟು ಮತ್ತು ಜನರಲ್ ತಿಮ್ಮಯ್ಯ ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಪಾದಚಾರಿ ದಾರಿ, ಚರಂಡಿ, ವಾಹನಗಳ ಪಾರ್ಕಿಂಗ್ ಹೀಗೆ ಎಲ್ಲವನ್ನೂ ಒಳಗೊಂಡ ರಸ್ತೆ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ ಎಂದು ತಿಳಿಸಿದರು.
    ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಅಧಿಕಾರಿಗಳು ಫಾರ್ಮ್ ನಂ.3 ನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಶಾಸಕರು ಸೂಚಿಸಿದರು. ನಗರಸಭೆ ಕೆಲಸಗಳ ಸಂಬಂಧ ಪಟ್ಟಿ ಮಾಡಿ ನಾಮಫಲಕದಲ್ಲಿ ಅಳವಡಿಸುವಂತೆಯೂ ಸಲಹೆ ನೀಡಿದರು.
    ಈ ವೇಳೆ ,ನಗರಸಭೆ ಸದಸ್ಯರಾದ ಬಿ.ವೈ.ರಾಜೇಶ್, ಬಿ.ಪಿ.ಚಿತ್ರಾವತಿ, ಸತೀಶ್, ಸವಿತಾ ರಾಕೇಶ್ ಬಶೀರ್ ಅಹ್ಮದ್, ಪಿ.ಚಂದ್ರಶೇಖರ್, ಕೆ.ಎಂ.ಅಪ್ಪಣ್ಣ, ಸಬಿತಾ, ಮೇರಿ ವೇಗಸ್, ಕೆ.ಎಸ್.ರಮೇಶ್, ಎಂ.ಎ. ಮುಸ್ತಾಪ, ಸಿ.ಕೆ.ಮಂಜುಳಾ, ಅರುಣ್ ಶೆಟ್ಟಿ, ಎನ್.ಪಿ. ಅನಿತಾ, ಎಂ.ಕೆ.ಮನ್ಸೂರ್ ಅಲಿ, ನೀಮಾ ಆರ್ಶದ್, ವೈ.ಡಿ ಶ್ವೇತಾ, ನಾಮ ನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಜುಲೈಕಾಬಿ, ಬಿ.ಎನ್.ಮುದ್ದುರಾಜ್ ಇತರರು ಹಲವು ವಿಚಾರಗಳ ಕುರಿತು ಗಮನ ಸೆಳೆದರು.

    ಕರ್ನಾಟಕ ತಮಿಳುನಾಡು
    Share. Facebook Twitter Pinterest LinkedIn Tumblr Email WhatsApp
    Previous Articleತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    Next Article ನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    5 Comments

    1. kl7od on June 8, 2025 3:03 am

      can you buy cheap clomid without a prescription how can i get cheap clomiphene pill cost cheap clomiphene without rx cost generic clomiphene for sale can you get clomid online buying clomiphene without dr prescription buy generic clomiphene price

      Reply
    2. cheapest genuine cialis on June 9, 2025 1:04 am

      With thanks. Loads of expertise!

      Reply
    3. what happens if you drink alcohol while taking flagyl on June 10, 2025 6:57 pm

      With thanks. Loads of expertise!

      Reply
    4. 4tamr on June 18, 2025 1:39 am

      purchase inderal for sale – order inderal generic methotrexate 5mg price

      Reply
    5. bf9xi on June 23, 2025 2:30 am

      buy azithromycin 500mg for sale – buy bystolic 20mg nebivolol cheap

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4m3fc on ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    • Bobbyglupe on ಲವ್ ಮತ್ತು ದೋಖಾ.
    • 7ftsc on ಟೀಮ್ ಇಂಡಿಯಾದ ಬೌಲರ್ ಈಗ DSP ಅಧಿಕಾರಿ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe