Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂದೈತೆ ಮಾರಿಹಬ್ಬ..!
    ಪ್ರಚಲಿತ

    ಮುಂದೈತೆ ಮಾರಿಹಬ್ಬ..!

    vartha chakraBy vartha chakraSeptember 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು.,ಸೆ.12- ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಳಿ ಬಂದ ಕೆಲವು ಪ್ರಮುಖ ಆರೋಪಗಳು ಇದೀಗ ‌ಮತ್ತೆ ಮರು ಜೀವ ಪಡೆಯಲಿವೆಯಾ..ಹೌದು ಎನ್ನುತ್ತವೆ ಬಿಜೆಪಿ ನಾಯಕರ ಈ ಮಾತುಗಳು.
    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಮುಖವಾಗಿ ಅರ್ಕಾವತಿ ರೀ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ‌ ಮಾಡಿದ್ದಾರೆ. ಅವುಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದ್ದರು. ಅವನ್ನೆಲ್ಲಾ ಹೊರಗೆ ತೆಗೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದಿದ್ದಾರೆ ‌ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು‌ ವಿರೋಧ ಪಕ್ಷದಲ್ಲಿದ್ದಾಗಲೂ ಸಿದ್ದರಾಮಯ್ಯ ಹಗರಣದ ವಿರುದ್ಧ ಧ್ವನಿ ಎತ್ತಿದ್ದೆವು. ಹೋರಾಟ ಮಾಡಿದ್ದೆವು. ಸಮಾಜವಾದಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ನೈತಿಕತೆ ಇದ್ದಿದ್ದರೆ ಅವರೇ ತನಿಖೆ ಮಾಡುತ್ತಿದ್ದರು. ಆದರೆ, ಅವರು ಮಾಡಲಿಲ್ಲ; ಎಲ್ಲವನ್ನೂ ಮುಚ್ಚಿಟ್ಟರು ಈಗ ನಾವು ಅಂತಹ ಕೆಲಸ ಮಾಡುವುದಿಲ್ಲ ಎಲ್ಲವನ್ನೂ ತನಿಖೆಗೆ ಒಳ ಪಡಿಸುತ್ತೇವೆ ಸತ್ಯ ಸಂಗತಿ ಜನರಿಗೂ ಗೊತ್ತಾಗುತ್ತದೆ ತಪ್ಪಿತಸ್ಥರಿಗೆ ಶಿಕ್ಷೆಯೂ ಆಗುತ್ತದೆ ಎಂದು ಹೇಳಿದರು.
    ಸಿದ್ದರಾಮಯ್ಯ ಯಾವುದೇ ಆಧಾರ, ದಾಖಲೆಗಳಿಲ್ಲದೆ ಭ್ರಷ್ಟಾಚಾರದ ಆರೋಪವನ್ನು ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿದ್ದಾರೆ.
    ಕಾಂಗ್ರೆಸ್ ವರಿಷ್ಠರು, ಉಪಾಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು ಯಾವ ಪ್ರಕರಣದಲ್ಲಿ ಜಾಮೀನಿನ ಮೇಲಿದ್ದಾರೆ ಎಂಬುದನ್ನು ನೋಡಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಲ್ ಪಾಸ್ ಮಾಡೋಕೆ ಲಂಚ ಕೇಳಿದ್ರು
    Next Article ಹೆಂಡತಿ ಖಾತೆಗೆ ಹಣ ವರ್ಗಾಯಿಸಿ ಪರಾರಿಯಾದ!
    vartha chakra
    • Website

    Related Posts

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    August 1, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • melbet_egsl on ಸ್ನಾನದ ಮನೆಯಲ್ಲಿ ಶವವಾದಳು.
    • RichardEndum on ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • JasonHoith on ಮಹತ್ವ ಕಳೆದುಕೊಂಡ ಪಾದಯಾತ್ರೆ.
    Latest Kannada News

    C.M.ಭಯೋತ್ಪಾದಕ ಕೃತ್ಯ ಎಂದ ಘಟನೆ ಯಾವುದು ಗೊತ್ತಾ ?

    August 1, 2025

    ಬೆಂಗಳೂರಿನ PUB ಮತ್ತು Bar ಗಳ‌ ಲೈಸೆನ್ಸ್ ರದ್ದಾಗಲಿದೆಯಾ.?

    August 1, 2025

    ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ

    July 31, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe