Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !
    ರಾಜಕೀಯ

    ಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !

    vartha chakraBy vartha chakraApril 15, 2025Updated:April 15, 202524 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದ್ದರೂ ಇವರು ಸಂಕಷ್ಟದಿಂದ ಇನ್ನು ಪಾರಾಗಿಲ್ಲ.
    ಪ್ರಕರಣದ ಬಗ್ಗೆ ತನಿಖೆ ನಡೆಸಿ ಲೋಕಾಯುಕ್ತ ನೀಡಿರುವ ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಗಳ ಆಧಾರದಡಿ ಲೋಕಾಯುಕ್ತ ಮುಂದುವರಿದ ತನಿಖೆ ನಡೆಸಬೇಕು” ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
    ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ. ಆದ್ದರಿಂದ ಲೋಕಾಯುಕ್ತರು ವಿಚಾರಣೆ ಮುಂದುವರೆಸಬಹುದಾಗಿದೆ ಎಂದು ತಿಳಿಸಿ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದರು.
    ಅಲ್ಲದೆ ಈ ಪ್ರಕರಣದಲ್ಲಿ ನೊಂದ ವ್ಯಕ್ತಿಯಂತೆ ಅರ್ಜಿ ಸಲ್ಲಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ಅವಕಾಶ ನೀಡಿದರು.
    ಪ್ರಕರಣದ ಬಗ್ಗೆ ಹಿಂದೆ ನಡೆಸಿದ್ದ ವಿಚಾರಣೆ ವೇಳೆ, ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ವಕೀಲರು, ತನಿಖೆಯಲ್ಲಿ ಕೆಲವು ಅಂಶಗಳು ಪತ್ತೆಯಾಗಿದ್ದು, ಅದನ್ನು ಲೋಕಾಯುಕ್ತ ಪೊಲೀಸರ ಜತೆ ಹಂಚಿಕೊಳ್ಳಲಾಗಿತ್ತು. ಆದರೆ, ಆ ಅಂಶಗಳನ್ನು ಪರಿಗಣಿಸದೇ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ ಎಂದು ವಿವರಿಸಿದ್ದರು
    ಇದಕ್ಕೆ ನ್ಯಾಯಾಧೀಶರು, ನ್ಯಾಯಾಲಯವು ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡರೆ ನಿಮ್ಮ ನಿಲುವು ಏನು ಎಂದು ಪ್ರಶ್ನಿಸಿದರು. ಈ ವೇಳೆ ಇಡಿ ಪರ ವಕೀಲರು, ಬಿ ರಿಪೋರ್ಟ್ ಅಂಗೀಕರಿಸಿದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಇಡಿಗೆ ಬಿ-ರಿಪೋರ್ಟ್ ಪ್ರಶ್ನಿಸಲು ಅಧಿಕಾರ ಇದೆ ಎಂದು ಪೀಠಕ್ಕೆ ತಿಳಿಸಿದರು.
    ಇ.ಡಿ ಅಧಿಕಾರಿಗಳಿಗೆ ತಕರಾರು ಅರ್ಜಿ ಸಲ್ಲಿಸಲು ಅಧಿಕಾರ ಇದೆಯೇ ಎಂಬುದರ ಕುರಿತು ಲೋಕಾಯುಕ್ತ ಪೊಲೀಸರ ಪರ ವಕೀಲರನ್ನು ನ್ಯಾಯಾಧೀಶರು ಪ್ರಶ್ನಿಸಿದರು. ಅಲ್ಲದೇ, ಬಿ ರಿಪೋರ್ಟ್ ಅನ್ನು ಇಡಿ ಅಧಿಕಾರಿಗಳು ಪ್ರಶ್ನೆ ಮಾಡುವುದಕ್ಕೆ ಅಧಿಕಾರ ಇದೆಯೇ ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಲೋಕಾಯುಕ್ತ ಪರ ವಕೀಲರಿಗೆ ಸೂಚನೆ ನೀಡಿತ್ತು.
    ಈ ಹಿಂದೆ ಪ್ರಕರಣ ಸಂಬಂಧ ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಸಾಕಷ್ಟು ಅಕ್ರಮಗಳಾಗಿವೆ. ಅಲ್ಲದೆ, ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ನೀಡಲಾಗಿತ್ತು. ಆದರೂ, ಕ್ಲೀನ್‌ ಚಿಟ್‌ ನೀಡಿದ್ದಾರೆ. ಆದ್ದರಿಂದ ಬಿ.ವರದಿ ತಿರಸ್ಕರಿಸಬೇಕು ಎಂದು ಕೋರಿದ್ದರು

    Verbattle
    Verbattle
    Verbattle
    ಇಡಿ ನ್ಯಾಯ Bengaluru ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
    Next Article ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qdlayb on ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    • LinwoodGah on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • LinwoodGah on Crypto ವಂಚಕ Arrest.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.