Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು
    ಸುದ್ದಿ

    ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    ಮುಳುಗುತ್ತಿದ್ದ ಬಸ್
    Share
    Facebook Twitter LinkedIn Pinterest Email WhatsApp

    ರಾಮನಗರ ಅ 29: ಬೆಂಗಳೂರು ಹೊರವಲಯದ ರಾಮನಗರ ಸುತ್ತಮುತ್ತ ಭಾರಿ ಮಳೆ ಸಾಕಷ್ಟು ಅವಾಂತರವನ್ನೆ ಸೃಷ್ಟಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರವಂತೂ ಅತ್ಯಂತ ದುಸ್ತರವಾದ ಓಡಾಟವೆನಿಸಿದೆ.
    ಈ ನಡುವೆ ರಾಮನಗರ ಜಿಲ್ಲೆಯ ನಾಗರೀಕರ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಮದ್ದೂರಿನಿಂದ ಬೈ ಪಾಸ್​ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್​ ಇಲ್ಲಿನ ಬಿಳಗುಂಬ ರಸ್ತೆಯ ಬಳಿ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ.
    ನೀರಿನ ಮಟ್ಟದ ಬಗ್ಗೆ ಮಾಹಿತಿಯಿಲ್ಲದ ಚಾಲಕ ಬಸ್ ಅನ್ನು ನೀರಿನೊಳಗೆ ಚಲಾಯಿಸಿದ ಪರಿಣಾಮ ಬಸ್ ನೊಳಗೆ ನೀರು ತುಂಬಿ ನೋಡ ನೋಡುತ್ತಿದ್ದಂತೆ ಬಸ್​ನಲ್ಲಿ ಎದೆಯ ಮಟ್ಟಕ್ಕೆ ನೀರು ತುಂಬಿದ ಪರಿಣಾಮ ಎಲ್ಲರು ಆತಂತಕ್ಕೆ ಒಳಗಾಗಿದ್ದರು.
    ಈ ವೇಳೆ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಯುವಕರು ಬಸ್​ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರಗೆ ಕರೆತರುವಲ್ಲಿ ಯಶಸ್ವಿ ಆಗಿದ್ದಾರೆ. ಇದರಿಂದಾಗಿ ಮಳೆಯಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತ ತಪ್ಪಿದೆ.
    ಇನ್ನು ಬೆಂಗಳೂರು – ಮೈಸೂರು ಹೆದ್ದಾರಿಯ ಬಸವನಪುರ ಬಳಿಯ ಅಂಡರ್​ಪಾಸ್​ನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಈ ನೀರಿನಲ್ಲಿ 3 ಕಾರುಗಳು ಮುಳಗಡೆಯಾಗಿವೆ

    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗಿನಲ್ಲಿ ವರುಣನ ರೌದ್ರ
    Next Article ಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
    vartha chakra
    • Website

    Related Posts

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    June 3, 2025

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pojdq on ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್
    • damski_bluzi_wdpn on ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
    • vapedal on ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
    Latest Kannada News

    ಗೌರವ ಡಾಕ್ಟರೇಟ್ ಬೇಡ ಎಂದ ಮಂತ್ರಿ.

    June 3, 2025

    ಕಮಲ್ ಹಾಸನ್ ಗೆ ಹೈಕೋರ್ಟ್ ತಪರಾಕಿ.

    June 3, 2025

    ಕರಾವಳಿಯಲ್ಲಿ ಕೋಮು ಗಲಭೆಗೆ ಇವರೆ ಕಾರಣವಂತೆ ನೋಡಿ !

    June 3, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮದುವೆ ನಿರಾಕರಿಸಿದ್ದಕ್ಕೆ ಹಿಂದೂ ಮುಖಂಡನಿಂದ ಟಾರ್ಚರ್ #marriage #marriagecancelled #tourcher #varthachakra
    Subscribe