Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು
    ಸುದ್ದಿ

    ಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು

    vartha chakraBy vartha chakraAugust 29, 2022Updated:August 29, 2022No Comments1 Min Read
    Facebook Twitter WhatsApp Pinterest LinkedIn Tumblr Email
    ಮುಳುಗುತ್ತಿದ್ದ ಬಸ್
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ ಅ 29: ಬೆಂಗಳೂರು ಹೊರವಲಯದ ರಾಮನಗರ ಸುತ್ತಮುತ್ತ ಭಾರಿ ಮಳೆ ಸಾಕಷ್ಟು ಅವಾಂತರವನ್ನೆ ಸೃಷ್ಟಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರವಂತೂ ಅತ್ಯಂತ ದುಸ್ತರವಾದ ಓಡಾಟವೆನಿಸಿದೆ.
    ಈ ನಡುವೆ ರಾಮನಗರ ಜಿಲ್ಲೆಯ ನಾಗರೀಕರ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ. ಮದ್ದೂರಿನಿಂದ ಬೈ ಪಾಸ್​ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಎಂಬ ಖಾಸಗಿ ಬಸ್​ ಇಲ್ಲಿನ ಬಿಳಗುಂಬ ರಸ್ತೆಯ ಬಳಿ ಅಂಡರ್​ಪಾಸ್​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ.
    ನೀರಿನ ಮಟ್ಟದ ಬಗ್ಗೆ ಮಾಹಿತಿಯಿಲ್ಲದ ಚಾಲಕ ಬಸ್ ಅನ್ನು ನೀರಿನೊಳಗೆ ಚಲಾಯಿಸಿದ ಪರಿಣಾಮ ಬಸ್ ನೊಳಗೆ ನೀರು ತುಂಬಿ ನೋಡ ನೋಡುತ್ತಿದ್ದಂತೆ ಬಸ್​ನಲ್ಲಿ ಎದೆಯ ಮಟ್ಟಕ್ಕೆ ನೀರು ತುಂಬಿದ ಪರಿಣಾಮ ಎಲ್ಲರು ಆತಂತಕ್ಕೆ ಒಳಗಾಗಿದ್ದರು.
    ಈ ವೇಳೆ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಯುವಕರು ಬಸ್​ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ತುರ್ತು ನಿರ್ಗಮನ ದ್ವಾರದ ಮೂಲಕ ಹೊರಗೆ ಕರೆತರುವಲ್ಲಿ ಯಶಸ್ವಿ ಆಗಿದ್ದಾರೆ. ಇದರಿಂದಾಗಿ ಮಳೆಯಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತ ತಪ್ಪಿದೆ.
    ಇನ್ನು ಬೆಂಗಳೂರು – ಮೈಸೂರು ಹೆದ್ದಾರಿಯ ಬಸವನಪುರ ಬಳಿಯ ಅಂಡರ್​ಪಾಸ್​ನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಈ ನೀರಿನಲ್ಲಿ 3 ಕಾರುಗಳು ಮುಳಗಡೆಯಾಗಿವೆ

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಕೊಡಗಿನಲ್ಲಿ ವರುಣನ ರೌದ್ರ
    Next Article ಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
    vartha chakra
    • Website

    Related Posts

    ಮಸೀದಿಯಾದ ದೇವಸ್ಥಾನ

    February 25, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    ಮಸೀದಿಯಾದ ದೇವಸ್ಥಾನ

    ಕೇರಳದಿಂದ ‘ಕೇರಳಂ’ವರೆಗೆ: ರಾಜ್ಯದ ಹೆಸರು ಬದಲಾವಣೆಯ ಸಾಂವಿಧಾನಿಕ ಹಾದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rlknzm on ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    • Diegotup on ಜೆಡಿಎಸ್ ಗೆ ಚಕ್ರ ಬೇಕಂತೆ!
    • Rqkhme on IPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL
    Latest Kannada News

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    February 25, 2026

    ಗದ್ದುಗೆ ಗುದ್ದಾಟಕ್ಕೆ ಪರಮೇಶ್ವರ್ ಎಂಟ್ರಿ!

    February 25, 2026

    ಮಸೀದಿಯಾದ ದೇವಸ್ಥಾನ

    February 25, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.