Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇರಾ ನಾಮ್ ಪೂರಿ ಬಾಯ್..
    ಸುದ್ದಿ

    ಮೇರಾ ನಾಮ್ ಪೂರಿ ಬಾಯ್..

    vartha chakraBy vartha chakraMay 25, 2022Updated:May 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಈಗಾಗಲೇ ಮೂರು ಸಿನಿಮಾಗಳನ್ನು ನಿರ್ಮಿಸಿ, ನಿರ್ದೇಶಿಸಿದ ಅನುಭವವಿರುವ ತುಮಕೂರಿನ ಪಿ. ಚಿರಂಜೀವ ನಾಯ್ಕ್ ಆ್ಯಕ್ಷನ್‌-ಕಟ್‌ ಹೇಳುತ್ತಿರುವ ಮೇರನಾಮ್‌ ಪೂರಿಭಾಯ್‌ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.
    ಮುಹೂರ್ತದ ಬಳಿಕ ‘ಮೇರನಾಮ್‌ ಪೂರಿಭಾಯ್’ ಚಿತ್ರದ ಬಗ್ಗೆ ಮಾತಿಗಿಳಿದ ನಿರ್ದೇಶಕ ಚಿರಂಜೀವ ನಾಯ್ಕ್ , “ಕನ್ನಡ, ತೆಲುಗು ಮತ್ತು ಹಿಂದಿಯಲ್ಲಿ ಈ ಸಿನಿಮಾ ತೆರೆಗೆ ಬರುತ್ತಿರುವ ಕಾರಣ ಎಲ್ಲಾ ಭಾಷೆಗಳಿಗೂ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಸಿನಿಮಾಕ್ಕೆ “ಮೇರ ನಾಮ್‌ ಪೂರಿಭಾಯ್‌’ ಎಂದು ಟೈಟಲ್‌ ಇಡಲಾಗಿದೆ. ಸಿನಿಮಾದ ಕಥೆ ಮುಂಬೈನಲ್ಲಿ ಆರಂಭವಾಗಿ ಬೆಂಗಳೂರಿಗೆ ಬಂದು ನಿಲ್ಲುತ್ತದೆ. ಬೇರೆ ಸಿನಿಮಾಗಳಲ್ಲಿ ಇಲ್ಲಿಂದ ಮುಂಬೈಗೆ ಹೋಗಿ ಡಾನ್‌ ಆಗುತ್ತಾರೆ. ಆದರೆ ಈ ಸಿನಿಮಾದಲ್ಲಿ ಮುಂಬೈನಿಂದ ಬಂದ ಹುಡುಗನೊಬ್ಬ ಕರ್ನಾಟಕದಲ್ಲಿ ರೌಡಿಯಾಗುತ್ತಾನೆ ಎನ್ನುವುದೇ ವಿಶೇಷ. ಮುಗ್ಧನಾಗಿದ್ದ ಹುಡುಗನೊಬ್ಬ ಇಲ್ಲಿಗೆ ಬಂದ ಮೇಲೆ ಪರಿಸ್ಥಿತಿಗೆ ತಕ್ಕಂತೆ ರಗಡ್‌ ಆಗುತ್ತಾನೆ. ಬೆಂಗಳೂರಿಗೆ ಬಂದು ಏನು ಮಾಡ್ತಾನೆ, ಹೇಗೆ ಬದಲಾವಣೆಯಾಗ್ತಾನೆ ಅನ್ನೋದೆ ಸಿನಿಮಾದ ಕಥೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ವಿವರಣೆ ನೀಡದರು.
    ಲವ್‌ ಕಂ ಆ್ಯಕ್ಷನ್‌-ಕ್ರೈಂ ಕಥಾಹಂದರ ಹೊಂದಿರುವ “ಮೇರನಾಮ್‌ ಪೂರಿಭಾಯ್‌’ ಸಿನಿಮಾವನ್ನು ಔಟ್‌ ಆ್ಯಂಡ್‌ ಔಟ್‌ ಮಾಸ್‌ ಕಮರ್ಷಿಯಲ್‌ ಶೈಲಿಯಲ್ಲಿ ತೆರೆಮೇಲೆ ತರಲಾಗುತ್ತಿದ್ದು, ಮಡಿಕೇರಿ, ಚಿಕ್ಕಮಗಳೂರು, ಹೆಚ್‌. ಡಿ ಕೋಟೆ, ಹಿಮಾಲಯದಲ್ಲಿ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದೆ ಎನ್ನುತ್ತಾರೆ.
    ಈ ಹಿಂದೆ “ಐ1′ ಸಿನಿಮಾದಲ್ಲಿ ಕಾಣಿಸಿ ಕೊಂಡಿದ್ದ ಕಿಶೋರ್‌ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಬೆಳಗಾವಿ ಮೂಲದ ವಿದ್ಯಾನಾಗಪ್ಪ ಪಾಟೀಲ್‌ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
    ಉಳಿದಂತೆ ಹಿರಿಯ ನಟ ಎಂ. ಎಸ್‌ ಉಮೇಶ್‌, ರಮೇಶ್‌ ಪಂಡಿತ್‌, ಪವಿತ್ರಾ ಲೋಕೇಶ್‌, ರಮೇಶ್‌ ಭಟ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
    ಚಿತ್ರದ ಆರು ಹಾಡುಗಳಿಗೆ ಎ. ಟಿ ರವೀಶ್‌ ಸಂಗೀತ ಸಂಯೋಜಿಸುತ್ತಿದ್ದು, ವಿಜಯ ಪ್ರಕಾಶ್‌, ರಾಜೇಶ್‌ ಕೃಷ್ಣನ್‌ ಮೊದಲಾದವರು ಚಿತ್ರದ ಹಾಡುಗಳಿಗೆ ಧ್ವನಿಯಾಗುತ್ತಿದ್ದಾರೆ.

    Verbattle
    Verbattle
    Verbattle
    kannada movie mera naam puri bhai
    Share. Facebook Twitter Pinterest LinkedIn Tumblr Email WhatsApp
    Previous Articleಶಾಲೆಯಲ್ಲಿ ಮಕ್ಕಳ ದಾರುಣ ಹತ್ಯೆ:ಅಮೆರಿಕದಲ್ಲಿ ಭಯಂಕರ ಘಟನೆ
    Next Article ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಜೆಡಿಎಸ್ ಗೆ ಚಕ್ರ ಬೇಕಂತೆ!
    • Georgemen on ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • kvartira-borisovpoisk on ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.