Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇ.16 ಕ್ಕೆ ಸ್ಕೂಲ್ ಒಪನ್
    ವಿಶೇಷ ಸುದ್ದಿ

    ಮೇ.16 ಕ್ಕೆ ಸ್ಕೂಲ್ ಒಪನ್

    vartha chakraBy vartha chakraMay 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕರ್ನಾಟಕ : ರಾಜ್ಯದಲ್ಲಿ ನಿಗದಿಯಂತೆ ಮೇ 16 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
    ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲ ಭಾಗಗಳಲ್ಲಿ ಬಿಸಿಲಿನ ತಾಪಮಾನ ಏರುತ್ತಿರುವುದರಿಂದ ಶಾಲೆಗಳ ಆರಂಭವನ್ನು ಮುಂದೂಡುವ ಯಾವುದೇ ತೀರ್ಮಾನ ಮಾಡಿಲ್ಲ. ನಿಗದಿಯಂತೆ ಮೇ 16 ರಂದು ಶಾಲೆಗಳು ಆರಂಭವಾಗುತ್ತವೆ ಎಂದರು.
    ಮುಂದಿನ ದಿನಗಳಲ್ಲಿ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆಯಿಂದ ಯಾವುದೇ ಮುನ್ಸೂಚನೆಗಳು ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿ, ಶೈಕ್ಷಣಿಕ ವರ್ಷದ ಆರಂಭವನ್ನು ವಿಳಂಬಗೊಳಿಸುವಂತೆ ಸರ್ಕಾರವನ್ನು ಯಾವುದೇ ಮನವಿಗಳು ಬಂದಿಲ್ಲ ಎಂದರು.
    ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಲ್ಲಿನ ಕಲಿಕಾ ನಷ್ಟವನ್ನು ಸರಿದೂಗಿಸಲು ರಾಜ್ಯಸರ್ಕಾರ ಬೇಸಿಗೆ ರಜೆಯನ್ನು ಕಡಿತಗೊಳಿಸಲಾಯಿತು. ಮೇ _16 ರಿಂದ ಶಾಲೆ ಆರಂಭ ಮಾಡುವ ತೀರ್ಮಾನವನ್ನು ಈಗಾಗಲೇ ಮಾಡಿದೆ. ಇದರಲ್ಲಿ ಬದಲಾವಣೆ ಇಲ್ಲ ಎಂದರು.

    News
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಶ್ನೆ ಪತ್ರಿಕೆ ಸೋರಿಕೆ ಮೂಲ ಪತ್ತೆ
    Next Article ಕೊಟ್ರೆ ಸನ್ಮಾನ, ಕೊಡದಿದ್ರೆ ಹೋರಾಟ
    vartha chakra
    • Website

    Related Posts

    ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?

    December 8, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    December 6, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    December 4, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • playboy888_pfOn on ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    • kypit kyrsovyu_dsOn on ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • JamesErymn on ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe