Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಗೆ ವಿನಾಶ ಕಾಲ ಬಂದಿದೆಯಂತೆ.
    ರಾಜಕೀಯ

    ಯತ್ನಾಳ್ ಗೆ ವಿನಾಶ ಕಾಲ ಬಂದಿದೆಯಂತೆ.

    vartha chakraBy vartha chakraDecember 2, 202419 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.02:
    ವಿಪರೀತ ಬುದ್ದಿ ವಿನಾಶ ಕಾಲೇ ಎಂಬಂತೆ ಎಲ್ಲರಿಗೂ ಹದ್ದುಮೀರಿ ಮಾತನಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜಕೀಯದಲ್ಲಿ ಖಂಡಿತವಾಗಿಯೂ ವಿನಾಶ ಆಗಿಯೇ ತೀರುತ್ತಾರೆಂದು ಶಾಸಕ ಹಾಗೂ ಅಖಿಲ ಭಾರತ ಪಂಚಮಸಾಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಎಚ್ಚರಿಕೆ ಕೊಟ್ಟಿದ್ದಾರೆ.
    ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಯತ್ನಾಳ್ ಎಲ್ಲರ ಬಗ್ಗೆಯೂ ಮಾತನಾಡುತ್ತಾರೆ. ಮಠಾಧೀಶರು, ಸ್ವಾಮೀಜಿಗಳು, ರಾಜಕಾರಣಿಗಳು ಸೇರಿದಂತೆ ನನಗೆ ಯಾರೊಬ್ಬರು ಸರಿಸಾಟಿ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಇದು ವಿಪರೀತ ಬುದ್ದಿ ವಿನಾಶ ಕಾಲೇ ಎಂಬಂತಾಗಿದೆ. ನಾನು ಸುಮ್ಮನೆ ಹೇಳುವುದಿಲ್ಲ. ಅವರು ಕಂಡಿವಾಗಿ ವಿನಾಶವಾಗುತ್ತಾರೆ ಎಂದು ಭವಿಷ್ಯ ನುಡಿದರು.
    ಸಮಾನತೆ ಸಾರಿದ ಬಸವಣ್ಣನವರ ಬಗ್ಗೆಯೂ ನಾಲಿಗೆ ಹರಿಬಿಟ್ಟು ತಮ್ಮ ಕೀಳು ಅಭಿರುಚಿಯನ್ನು ತೋರಿಸಿದ್ದಾರೆ. ವಿಭೂತಿ ಹಚ್ಚುವವರ ಬಗ್ಗೆಯೂ ಅವಹೇಳನ ಮಾಡುತ್ತಾರೆ ಯಾವ ಪಕ್ಷದಲ್ಲೂ ಇವರಿಗೆ ನಿಯತ್ತು ಎಂಬುದಿಲ್ಲ. ತಾನೊಬ್ಬನೇ ಹರಿಶ್ಚಂದ್ರ ಇಲ್ಲದವರೆಲ್ಲರೂ ಅಪ್ರಮಾಣಿಕರು ಎಂದುಕೊಂಡಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
    ಬಿಜೆಪಿಯಲ್ಲಿದ್ದಾಗಲೂ ಅಲ್ಲಿಯೂ ನಿಷ್ಠೆಯಿಂದ ಇರಲಿಲ್ಲ. ಹೀಗಾಗಿಯೇ ಅವರನ್ನು ಕಿತ್ತು ಹಾಕಲಾಗಿತ್ತು. ಬಳಿಕ ಜೆಡಿಎಸ್ ಸೇರಿದಾಗ ಮಸೀದಿಗೆ ಹೋಗಿ ನಮಾಜ್ ಮಾಡಿ ಬಂದಿದ್ದಾರೆ.ಇದರ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ. ಟಿಪ್ಪು ಸುಲ್ತಾನ್ ಮತಾಂಧ ಎನ್ನುವ ಯತ್ನಾಳ್ ಹಿಂದೆ ಟೋಪಿ ಹಾಕಿಕೊಂಡು ಏನು ಗುಣಗಾನ ಮಾಡಿದ್ದಾರೆ ಎಂಬುದು ಅರಿವಿಲ್ಲವೇ ಎಂದು ಪ್ರಶ್ನಿಸಿದರು
    ಬಸವನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ಮಹಾಪುರುಷರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಅವಮಾನ ಮಾಡುವ ರೀತಿ ಹೇಳಿಕೆ ನೀಡಿದ್ದಾರೆ, ಬಸವಣ್ಣ ಹೊಳೆ ಹಾರಿದರು ಎಂದು ಒಮ್ಮೆ ಹೇಳುತ್ತಾರೆ ಇನ್ನೊಂದು ಬಾರಿ ನಾನು ಹಾಗೇ ಹೇಳಿಯೇ ಇಲ್ಲ ಎನ್ನುತ್ತಾರೆ. ಲಿಂಗಾಯತ ಪಂಚಮಸಾಲಿ ಧರ್ಮದಲ್ಲಿ ಜನಿಸಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
    ಜಗಜ್ಯೋತಿ ಬಸವಣ್ಣನವರ ಬಗ್ಗೆ ಹೇಡಿ ಎಂಬ ರೀತಿ ಮಾತಾಡಿದ್ದನ್ನು ಖಂಡಿಸಿದ ಕಾಶಪ್ಪನವರ್, ಯತ್ನಾಳ್ ಕ್ಷಮೆ ಕೇಳುವುದಕ್ಕೂ ಅರ್ಹರಲ್ಲ. ತಮ್ಮ ಹೇಳಿಕೆಗಳನ್ನು ನಿಲ್ಲಿಸದೇ ಇದ್ದರೆ ಬಸವ ಅನುಯಾಯಿಗಳು ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
    ವಕ್ಫ್ ನೋಟಿಸ್ ಬಗ್ಗೆ ಹೋರಾಟ ಮಾಡುತ್ತಿರುವುದು ಕಪಟ ನಾಟಕದಂತಿದೆ. ಇದು ಯಾವ ರೈತರ ಪರ ಹೋರಾಟವೂ ಅಲ್ಲ. ಹಿಂದೆ ಇದೇ ಯತ್ನಾಳ್ ಬಿಜೆಪಿ ಕಾಲದಲ್ಲಿ ನೊಟೀಸ್ ಕೊಟ್ಟಾಗ ಏಕೆ ಮಾತಾಡಲಿಲ್ಲ . ಆಗ ನಿಮ್ಮ ಬಾಯಿ ಬಿದ್ದು ಹೋಗಿತ್ತೇ ಎಂದು ಪ್ರಶ್ನಿಸಿದರು.
    ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಗುರಿಯಾಗಿಟ್ಟುಕೊಂಡು ಯತ್ನಾಳ್ ಹೋರಾಟ ನಡೆಸುತ್ತಿದ್ದಾರೆ. ಇದು ವಿಜಯೇಂದ್ರ ಹಠಾವೋ, ಪಾರ್ಟಿ ಬಚಾವೋ ಅಷ್ಟೇ ಆಗಿದೆ. ಹಿಂದೆ ಯತ್ನಾಳ್ ಅವರ ಸರ್ಕಾರ ಇದ್ದಾಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್ ಬಗ್ಗೆ ಏನು ಹೇಳಿದ್ದರು? ಸುಮ್ಮನೆ ಯತ್ನಾಳ್ ಗುಂಪುಗಾರಿಕೆ ಕಟ್ಟಿಕೊಂಡು ಪ್ರವಾಸ ಮಾಡುತ್ತಿದ್ದಾರೆ ಎಂದು ಕುಹುಕವಾಡಿದರು.
    ಯತ್ನಾಳ್ ಎಲ್ಲ ಹೋರಾಟದಲ್ಲೂ ಗಿಮಿಕ್ ಮಾಡುತ್ತಿದ್ದಾರೆ. ಪಂಚಮಸಾಲಿ ಸಮುದಾಯ ಕೇವಲ ಬಿಜೆಪಿ ಪರವಾಗಿ ಇದೆ ಎಂದು ಬಿಂಬಿಸಲು ಹೊರಟಿದ್ದಾರೆ. ಅವರಿಂದಾಗಿಯೇ ಪಂಚಮಸಾಲಿ ಹೋರಾಟದ ವೇಳೆ ಬೆಳಗಾವಿ ಮುತ್ತಿಗೆ ಹಾಕಲಿಲ್ಲ ಎಂದು ಟೀಕಿಸಿದರು.

    ಜೆಡಿಎಸ್ ಧರ್ಮ ಬಿಜೆಪಿ Bengaluru ಬೊಮ್ಮಾಯಿ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Next Article ಸನ್ಯಾಸಿಯಾಗಲು ಹೊರಟ ಉನ್ನತ ಅಧಿಕಾರಿ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    19 Comments

    1. 8fpmh on June 6, 2025 6:50 am

      how can i get generic clomid without prescription where to get cheap clomid without prescription buy generic clomiphene clomid only cycle cost cheap clomid pills generic clomid for sale buy clomiphene no prescription

      Reply
    2. flagyl drug interactions on June 10, 2025 11:00 pm

      I’ll certainly bring to review more.

      Reply
    3. sni37 on June 18, 2025 6:17 am

      order inderal 20mg generic – inderal 20mg over the counter methotrexate ca

      Reply
    4. 5876v on June 21, 2025 3:48 am

      cheap amoxil tablets – generic valsartan ipratropium order online

      Reply
    5. zffpc on June 23, 2025 7:10 am

      azithromycin pills – bystolic 5mg brand order nebivolol 5mg without prescription

      Reply
    6. 00mn8 on June 25, 2025 8:07 am

      buy augmentin 1000mg pill – at bio info cheap acillin

      Reply
    7. cw1fq on June 28, 2025 11:11 am

      buy coumadin 5mg – blood thinner buy hyzaar tablets

      Reply
    8. cs6ht on June 30, 2025 8:25 am

      mobic 7.5mg uk – https://moboxsin.com/ buy mobic 7.5mg sale

      Reply
    9. td6ff on July 3, 2025 9:52 am

      buy erectile dysfunction medicine – fast ed to take buy ed pills online usa

      Reply
    10. qy5oh on July 4, 2025 9:22 pm

      order amoxicillin pill – amoxil order amoxicillin drug

      Reply
    11. hlilj on July 10, 2025 5:31 am

      order fluconazole 200mg online cheap – forcan without prescription buy fluconazole online cheap

      Reply
    12. tfvq6 on July 11, 2025 6:42 pm

      buy cenforce 50mg online – cenforce cheap cenforce cost

      Reply
    13. ri498 on July 13, 2025 4:32 am

      dapoxetine and tadalafil – this cialis canadian purchase

      Reply
    14. Connietaups on July 14, 2025 12:35 pm

      order ranitidine 300mg without prescription – buy generic ranitidine 300mg purchase ranitidine

      Reply
    15. xp3xx on July 14, 2025 10:01 pm

      when will teva’s generic tadalafil be available in pharmacies – click buy cialis canada

      Reply
    16. Connietaups on July 16, 2025 5:34 pm

      The thoroughness in this draft is noteworthy. este sitio

      Reply
    17. w4mmv on July 17, 2025 2:46 am

      can buy viagra rite aid – https://strongvpls.com/# order viagra online fast delivery

      Reply
    18. jhbeo on July 19, 2025 2:46 am

      The sagacity in this tune is exceptional. https://buyfastonl.com/amoxicillin.html

      Reply
    19. xmel9 on July 22, 2025 12:56 am

      More articles like this would pretence of the blogosphere richer. https://prohnrg.com/product/diltiazem-online/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • z8ozl on ಪರಮೇಶ್ವರ್ ವಿರುದ್ಧ ED ಕೆಂಗಣ್ಣು
    • 8m49y on ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka
    • ykk8y on ಪೊಲೀಸ್ ಆಡಳಿತ ಹೀಗಿರಬೇಕು | Karnataka Police
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe