Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯದುವೀರ್ ಒಡೆಯರ್ ಗೆ ಕೋಪ ಬಂದಿದೆ.
    ಸುದ್ದಿ

    ಯದುವೀರ್ ಒಡೆಯರ್ ಗೆ ಕೋಪ ಬಂದಿದೆ.

    vartha chakraBy vartha chakraMay 24, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.23-
    ರಾಜ್ಯದ ಅತ್ಯಂತ ಪ್ರತಿಷ್ಠಿತ ಮತ್ತು ಹೆಮ್ಮೆಯ ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ಬೆಡಗಿ ತಮನ್ನಾ ಭಾಟಿಯಾ ನೇಮಕಕ್ಕೆ ಸಂಸದ ಹಾಗೂ ಮೈಸೂರು ರಾಜ ವಂಶಸ್ಥ ಯದುವೀರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ತಮನ್ನಾ ಭಾಟಿಯಾ ಕರ್ನಾಟಕದ ಸಂಸ್ಕೃತಿ, ಇತಿಹಾಸದೊಂದಿಗೆ ಯಾವುದೇ ನಂಟು ಹೊಂದಿಲ್ಲ. ಕನ್ನಡತನದ ಗಂಧ ಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ “ಗಂಧದ”ದ ಸೋಪಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಎಂದು‌ ಪ್ರಶ್ನಿಸಿದ್ದಾರೆ.
    1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್‌ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್‌ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು. ಇಂಥ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅದು ಸಾಲದೆಂಬಂತೆ  ಆರು ಕೋಟಿ ರೂ.ಗಳಿಗೂ ಹೆಚ್ಚು ರೂಪಾಯಿ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
    ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕಿಡಿ ಕಾರಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ Bengaluru ಮೈ ಮೈಸೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleನಮ್ಮ ಮೆಟ್ರೋ ದ ವಿಕೃತ ಸಿಕ್ಕಿಬಿದ್ದ.
    Next Article ವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Givtfm on February 11, 2026 11:51 pm

      betmgm Florida betmgm-play betmgm ME

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • LinwoodGah on ಯಾರೇ.. ಕೂಗಾಡಲಿ…
    • RobertberMa on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.