Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರನ್ನೂ ಬಿಡಲ್ಲ..
    Trending

    ಯಾರನ್ನೂ ಬಿಡಲ್ಲ..

    vartha chakraBy vartha chakraMay 7, 2022Updated:May 7, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದಲ್ಲಿ 300 ಕೋಟಿ ಅವ್ಯವಹಾರ ನಡೆದಿದೆಯೋ ಎಷ್ಟು ಮಂದಿ ಕಿಂಗ್‍ಪಿನ್‍ಗಳಿದ್ದಾರೋ ಎಲ್ಲವೂ ತನಿಖೆಯಿಂದಲೇ ಗೊತ್ತಾಗಬೇಕು. ಸಿಐಡಿಯವರು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನು ಕೂಡ ರಕ್ಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಪರಸ್ಪರ ಆರೋಪ, ಪ್ರತ್ಯಾರೋಪ ಮಾಡುವುದನ್ನು ಬಿಟ್ಟು ಯಾರ ಬಳಿಯಾದರೂ ದಾಖಲೆಗಳಿದ್ದರೆ ತನಿಖಾ ತಂಡಕ್ಕೆ ನೀಡಲಿ, ಕೇವಲ ಆರೋಪಕ್ಕೋಸ್ಕರ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು. ಯಾರ ಬಳಿಯಾದರೂ ದಾಖಲೆಗಳಿದ್ದರೆ ಕೂಡಲೇ ತನಿಖಾ ತಂಡಕ್ಕೆ ನೀಡಿ. ಇದರಿಂದ ಸತ್ಯಾಂಶ ಹೊರಬರಲಿದೆ, ಆರೋಪ ಮಾಡುವುದರಿಂದ ಸತ್ಯಾಂಶ ಹೊರಬರುವುದಿಲ್ಲ.
    ನಿಮಗೆ ತನಿಖೆ ನಿಜಾಂಶ ಹೊರಬರಬೇಕೆಂಬ ಮನಸ್ಸಿದ್ದರೆ ಮೊದಲು ದಾಖಲೆಗಳನ್ನು ಕೊಡಿ. ಸುಮ್ಮನೆ ಪ್ರತಿದಿನ ಮಾತನಾಡುವುದರಿಂದ ಅರ್ಥವಿಲ್ಲ. ಹಿಂದೆಯೂ ಇದನ್ನೇ ಹೇಳಿದ್ದೆ. ಮುಂದೆಯೂ ಇದನ್ನೇ ಹೇಳುತ್ತೇನೆ ಎಂದು ತಿಳಿಸಿದರು.

    Politics
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ..
    Next Article ಸಿಲ್ಲಿಲಲ್ಲಿ ಖ್ಯಾತಿಯ ಸುನೇತ್ರಾ ಪಂಡಿತ್​ಗೆ ಆ್ಯಕ್ಸಿಡೆಂಟ್
    vartha chakra
    • Website

    Related Posts

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಕುಡಿದು ಮಾಡಿದ ರಂಪಾಟ.

    May 26, 2025

    ಸೈಬರ್ ಅಪರಾಧ ತಡೆಗೆ ಹೊಸ ಕ್ರಮ

    April 11, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • derevyannye_doma_yvPl on ಮುನೀಶ್ ಮೌದ್ಗಿಲ್‌ ಎನು ಮಾಡುತ್ತಿದ್ದಾರೆ ಗೊತ್ತಾ!
    • flz1b on ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    • derevyannye_doma_mhPl on NCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe