Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರು ಅತಿ ಹೆಚ್ಚು ಮಾಂಸ ತಿನ್ನುವುದು ಗೊತ್ತಾ.
    ಅಂತಾರಾಷ್ಟ್ರೀಯ

    ಯಾರು ಅತಿ ಹೆಚ್ಚು ಮಾಂಸ ತಿನ್ನುವುದು ಗೊತ್ತಾ.

    vartha chakraBy vartha chakraDecember 27, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಮಾಂಸಾಹಾರ ಸೇವನೆ ಇತ್ತೀಚೆಗೆ ಹೊಸ ರೀತಿಯಲ್ಲಿ ಟ್ರೆಂಡ್ ಆಗುತ್ತಿದೆ. ಮಾಂಸವನ್ನು ಬಳಸಿ ತಯಾರಿಸುವ ವಿವಿಧ ರೀತಿಯ ಖಾದ್ಯಗಳು ಜಿಹ್ವಾಪ್ರಿಯರ ಬಾಯಲ್ಲಿ ನೀರೂರಿಸುತ್ತವೆ.
    ಅಂದಹಾಗೆ ಇಲ್ಲಿಯವರೆಗೆ ದಕ್ಷಿಣ ಭಾರತೀಯರು ಅತಿ ಹೆಚ್ಚು ಮಾಂಸ ಸೇವನೆ ಮಾಡುತ್ತಾರೆ ಎಂಬ ಮಾತಿತ್ತು ಆದರೆ ಈ ಬಗ್ಗೆ ಹೊರ ಬಂದಿರುವ ಅಧ್ಯಯನ ವರದಿ ಅಚ್ಚರಿ ಮೂಡಿಸಿದೆ.
    ದೇಶದ ಸಪ್ತ ಸೋದರಿಯರು ಎಂದು ಕರೆಸಿಕೊಳ್ಳುವ ಈಶಾನ್ಯ ರಾಜ್ಯಗಳಲ್ಲಿ ಒಂದಾದ ನಾಗಾಲ್ಯಾಂಡ್ ನಲ್ಲಿ ಬಹುತೇಕ ಎಲ್ಲರೂ ಮಾಂಸಹಾರಿಗಳೇ.ಈ ರಾಜ್ಯದಲ್ಲಿನ ಶೇ.99.8 ರಷ್ಟು ಜನರು ಮಾಂಸಾಹಾರವನ್ನು ಇಷ್ಟಪಡುತ್ತಾರೆ ಎಂದು ವರದಿ ತಿಳಿಸಿದೆ
    ಇದಾದ ನಂತರ ಈ ಪಟ್ಟಿಯಲ್ಲಿ ಪಶ್ಚಿಮ ಬಂಗಾಳ ರಾಜ್ಯ 2ನೇ ಸ್ಥಾನದಲ್ಲಿದೆ. ಇಲ್ಲಿನ ಶೇ.99.3ರಷ್ಟು ಜನರು ಮಾಂಸಾಹಾರ ಸೇವಿಸಲು ಇಷ್ಟಪಡುತ್ತಾರೆ. ಕೇರಳ ರಾಜ್ಯ 3ನೇ ಸ್ಥಾನದಲ್ಲಿದೆ. ಇಲ್ಲಿನ ಶೇ.99.1ರಷ್ಟು ಜನರು ಮಾಂಸಾಹಾರ ಸೇವಿಸುತ್ತಾರೆ. ಆಂಧ್ರಪ್ರದೇಶ 4ನೇ ಸ್ಥಾನದಲ್ಲಿದ್ದು, 98.25 ರಷ್ಟು ಜನರು ಮಾಂಸ ತಿನ್ನುತ್ತಾರೆ. ಈ ಪಟ್ಟಿಯಲ್ಲಿ ತಮಿಳುನಾಡು 6ನೇ ಸ್ಥಾನದಲ್ಲಿದೆ. 97.65 ರಷ್ಟು ಜನರು ಮಾಂಸಾಹಾರ ಇಷ್ಟಪಡುತ್ತಾರೆ. ಅದರಲ್ಲೂ ಚಿಕನ್ ಬಿರಿಯಾನಿ ಇವರ ನೆಚ್ಚಿನ ಸ್ಥಳೀಯ ಆಹಾರವಾಗಿದೆ.
    ಒಡಿಶಾ ಏಳನೇ ಸ್ಥಾನದಲ್ಲಿದೆ. ಅದರ ಜನಸಂಖ್ಯೆಯ ಸರಿಸುಮಾರು 97.35 ಪ್ರತಿಶತದಷ್ಟು ಜನರು ಮಾಂಸಾಹಾರಕ್ಕೆ ಆದ್ಯತೆ ನೀಡುತ್ತಾರೆ ಎಂದು ಅಂಕಿ ಅಂಶಗಳು ತಿಳಿಸಿವೆ

    ತಮಿಳುನಾಡು Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಕಾಡಿನಲ್ಲಿ ನಾಡ ಬಾಂಬ್ ಇಟ್ಟ ಕೇಡಿಗಳು.
    Next Article ಅಣ್ಣಾಮಲೈ ಛಡಿಯೇಟು.
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    4 Comments

    1. jxe9z on June 8, 2025 1:24 pm

      what is clomiphene medication generic clomiphene price cost clomid without rx clomiphene medication cost where can i get generic clomid cost of cheap clomid for sale clomid rx

      Reply
    2. cialis fake pills on June 9, 2025 12:19 am

      This is the kind of serenity I enjoy reading.

      Reply
    3. can flagyl be taken on an empty stomach on June 10, 2025 6:08 pm

      With thanks. Loads of erudition!

      Reply
    4. k1yq1 on June 12, 2025 6:54 pm

      buy azithromycin 500mg sale – tindamax 300mg without prescription order metronidazole 200mg pill

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidPrica on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • dizainerskie kashpo_ovsl on ಲಕ್ಷ್ಮೀ ಹೆಬ್ಬಾಳ್ಕರ್ -ಸಿ.ಟಿ.ರವಿ ನಡುವೆ ಸಂಧಾನಕ್ಕೆ ಯತ್ನ.
    • Davidfus on ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe