Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುಕ್ರೇನ್ ನಲ್ಲಿ ಸತ್ತ ರಷ್ಯಾದ ಸೈನಿಕರೆಷ್ಟು?
    ಅಂತಾರಾಷ್ಟ್ರೀಯ

    ಯುಕ್ರೇನ್ ನಲ್ಲಿ ಸತ್ತ ರಷ್ಯಾದ ಸೈನಿಕರೆಷ್ಟು?

    vartha chakraBy vartha chakraAugust 29, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    ಯುಕ್ರೇನ್ ನಲ್ಲಿ ರಷ್ಯಾಕ್ಕೆ ನಷ್ಟ
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಷ್ಯಾ ಯುಕ್ರೇನ್ ಸಂಘರ್ಷದ ಮೊದಲ ಆರು ತಿಂಗಳಲ್ಲಿ ರಷ್ಯಾದ ಸುಮಾರು 46,550 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಯುಕ್ರೇನ್ ಅಗಸ್ಟ್ ೨೭ರಂದು ಹೇಳಿದೆ.

    ಅಗಸ್ಟ್ ೨೬ರಂದು ಒಂದು ದಿನವೇ ಹೆಚ್ಚುವರಿಯಾಗಿ 250 ರಷ್ಯಾದ ಯೋಧರು ಕೊಲ್ಲಲ್ಪಟ್ಟಿದ್ದಾರೆ ಎಂದು ಯುಕ್ರೇನ್ ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

    ಜರ್ಮನಿಯ DW ವಾಹಿನಿಗೆ ಅಂಕಿಅಂಶಗಳನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ, ಆದರೆ ಅವರು ಬ್ರಿಟನ್‌ನ ರಕ್ಷಣಾ ಸಚಿವ ಬೆನ್ ವ್ಯಾಲೇಸ್ ಅವರ ಅಂದಾಜುಗಳೊಂದಿಗೆ ಹೋಲಿಸಿದಾಗ ಇದು ನಂಬಲರ್ಹ ಎಂದು ತೋರುತ್ತಿದೆ. ಈ ವಾರ BBC ಗೆ ತಿಳಿಸಿರುವ ಪ್ರಕಾರ, ಸಾವುಗಳು, ಗಾಯಗಳು ಮತ್ತು ಯುದ್ಧ ತೊರೆದು ಓದಿದವರ ಲೆಕ್ಕ ಒಟ್ಟುಗೂಡಿಸಿದಾಗ ರಷ್ಯಾದ ನಷ್ಟವು 80,000 ಆಗಿದೆ ಎಂದು ಊಹಿಸಲಾಗಿದೆ.

    ಇದು ಅಫ್ಘಾನಿಸ್ತಾನದಲ್ಲಿ ಒಂದು ದಶಕದಲ್ಲಿ ಅವರು ಕಳೆದುಕೊಂಡ 15,000 ಸಾವಿರಕ್ಕೆ ಹೋಲಿಸಿದರೆ ಬಹಳ ಜಾಸ್ತಿ ಎಂದು ವ್ಯಾಲೇಸ್ ಹೇಳಿದ್ದಾರೆ.

    ನ್ಯೂಯಾರ್ಕ್ ಟೈಮ್ಸ್ ಈ ವಾರ ಸುಮಾರು 9,000 ಉಕ್ರೇನಿಯನ್ ಸೈನಿಕರ ವಿರುದ್ಧ 25,000 ರಷ್ಯಾದ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂದಾಜಿಸಿದೆ.

    ಯುಕ್ರೇನ್ ತನ್ನ ಇತ್ತೀಚಿನ ವರದಿಯಲ್ಲಿ ಫೆಬ್ರವರಿ 24 ರಿಂದ ರಷ್ಯಾ ಒಟ್ಟು 1,939 ಟ್ಯಾಂಕ್‌ಗಳು, 1045 ಫಿರಂಗಿ ವ್ಯವಸ್ಥೆಗಳು, 836 ಡ್ರೋನ್‌ಗಳು ಮತ್ತು 3,165 ವಾಹನಗಳನ್ನು ಕಳೆದುಕೊಂಡಿದೆ ಎಂದು ಹೇಳಿದೆ.

    ವಿಶ್ವಸಂಸ್ಥೆಯು ಈ ವಾರ ಉಕ್ರೇನ್‌ನಲ್ಲಿ 5,587 ನಾಗರಿಕರ ಸಾವುಗಳನ್ನು ದೃಢೀಕರಿಸಲು ಸಾಧ್ಯವಾಯಿತು ಎಂದು ಹೇಳಿದೆ, ನಿಜವಾದ ಸಂಖ್ಯೆಯು ತುಂಬಾ ಹೆಚ್ಚಿರಬಹುದು ಎಂದೂ ಹೇಳಿದೆ. ಆದರೆ ಇದೆಲ್ಲದರ ಮಧ್ಯೆ ರಷ್ಯಾಕ್ಕೆ ಅಪಾರ ಸಾವು ನೋವು ಮತ್ತು ನಷ್ಟವಾಗಿರುವುದಂತೂ ಸ್ಪಷ್ಟ ಎಂಬುದು ಧೃಡವಾಗುತ್ತಿದೆ.

    Verbattle
    Verbattle
    Verbattle
    BBC
    Share. Facebook Twitter Pinterest LinkedIn Tumblr Email WhatsApp
    Previous Articleತಾತನ ಅಂತ್ಯಸಂಸ್ಕಾರಕ್ಕೆ ನೀರಿನಲ್ಲಿ ನಡೆದು ಬಂದ ಬಾಣಂತಿ
    Next Article ಷೇರು ಮಾರುಕಟ್ಟೆ ಕುಸಿತಕ್ಕೆ ಕಾರಣವಾದ ರಿಲಯನ್ಸ್ AGM
    vartha chakra
    • Website

    Related Posts

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    February 8, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    January 18, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • AndrewAreta on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.