Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವಕರ ಹುಚ್ಚಾಟ- ತಪ್ಪಿದ ಅನಾಹುತ
    ಅಪರಾಧ

    ಯುವಕರ ಹುಚ್ಚಾಟ- ತಪ್ಪಿದ ಅನಾಹುತ

    vartha chakraBy vartha chakraJune 8, 2023Updated:June 9, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.8- ಜೆಪಿನಗರದ ಅಂಡರ್ ಪಾಸ್ ನಲ್ಲಿ ನಿನ್ನೆ ಮಧ್ಯರಾತ್ರಿ ಯುವಕರ ಹುಚ್ಚಾಟದಿಂದ ಸರಣಿ ಅಪಘಾತ ಸಂಭವಿಸಿ  ಆರು ಮಂದಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
    ವೆಗಾಸಿಟಿ ಕಡೆಯಿಂದ ಜೆಪಿ ನಗರ ಮೆಟ್ರೋ ಸ್ಟೇಷನ್ ಕಡೆಗೆ ಅತೀ ವೇಗದಲ್ಲಿ ಸ್ಕೋಡಾ ಕಾರು ಬರುತ್ತಿತ್ತು. ಕಾರಿನಲ್ಲಿ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರು ಇದ್ದರು.
    ಅತಿವೇಗದಲ್ಲಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲು ಆಟೋಗೆ ಡಿಕ್ಕಿ ಹೊಡೆದಿದೆ,ಬಳಿಕ ಡಿವೈಡರ್ಗೆ ಗುದ್ದಿ,ಅದರ ಪಕ್ಕದಲ್ಲಿ ಬರುತ್ತಿದ್ದ ರೆನಾಲ್ಟ್ ಡಸ್ಟರ್ ಕಾರನ್ನು ಅಪ್ಪಳಿಸಿದೆ.ಇದರ ರಭಸಕ್ಕೆ ಡಸ್ಟರ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಆಟೋ ಚಾಲಕ ಹಾಗೂ ಡಸ್ಟರ್ ಕಾರು ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಜೊತೆಗೆ ಡಿಕ್ಕಿ ಹೊಡೆದ ಸ್ಕೋಡಾ ಕಾರಿನಲ್ಲಿದ್ದ ಮಂದಿ ಸಣ್ಣ ಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಆಟೋ ಚಾಲಕ ಮತ್ತು ಡಸ್ಟರ್ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಅಪಘಾತದ  ಕುರಿತು ಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಪಘಾತ ಕಾರು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    Next Article Congress ಆಡಳಿತದಲ್ಲಿ ಜೇಬುಗಳ್ಳರು
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    June 12, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    June 6, 2025

    5 Comments

    1. 7ifal on June 4, 2025 7:32 am

      how can i get generic clomid tablets clomiphene pills price at clicks can i buy generic clomid without prescription where to get cheap clomid generic clomid walmart where buy clomid tablets can i get cheap clomid price

      Reply
    2. cialis for cheap on June 10, 2025 12:40 am

      I couldn’t hold back commenting. Warmly written!

      Reply
    3. can flagyl cure trichomoniasis on June 11, 2025 6:58 pm

      I am in point of fact enchant‚e ‘ to coup d’oeil at this blog posts which consists of tons of of use facts, thanks representing providing such data.

      Reply
    4. vx5si on June 22, 2025 3:03 am

      cheap amoxil – valsartan generic buy combivent 100 mcg sale

      Reply
    5. wagi2 on June 24, 2025 6:03 am

      azithromycin order online – order bystolic bystolic 20mg price

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ooyss on ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala
    • Bobbyglupe on ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • Bobbyglupe on ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe