Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.
    Trending

    ಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.

    vartha chakraBy vartha chakraDecember 9, 2024Updated:December 9, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ: ಪ್ರತಿ ತಿಂಗಳು ಎಷ್ಟು ಮಂದಿ ಪದವೀಧರರ ಕೈಗೆ ಯುವನಿಧಿ ಹಣ ಸೇರುತ್ತಿದೆ ಎಂಬ ಮಾಹಿತಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಪರಿಷತ್‌ನಲ್ಲಿ ತಿಳಿಸಿದ್ದಾರೆ.
    ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನವೀನ್ ಅವರು ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿದ್ದಾರೆ. ಆದರೆ ಯುವನಿಧಿಗೆ ನೋಂದಣಿ ಆಗಿರೋದು ಕಡಿಮೆ ಆಗಿದೆ ಯಾಕೆ? ಯುವನಿಧಿಗೆ ಪ್ರತಿ ತಿಂಗಳು ಹಣ ಕೊಡ್ತಿದ್ದೀರಾ? ಎಷ್ಟು ಹಣ ಕೊಡ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು.
    ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್, ಈವರೆಗೆ 1,81,699 ಪದವೀಧರು ಯುವನಿಧಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರ ಪೈಕಿ 1,45,978 ಪದವೀಧರಿಗೆ ಹಣ ಕೊಡಲಾಗಿದೆ ಎಂದು ಉತ್ತರಿಸಿದರು.
    ನಮ್ಮ ಗ್ಯಾರಂಟಿಯಲ್ಲಿ 2023-24 ರ ಅವಧಿಯಲ್ಲಿ ವಿದ್ಯಾರ್ಥಿಗಳು ಪದವಿ ಮುಗಿಸಿರಬೇಕು. ಉದ್ಯೋಗ ಸಿಗದೇ 6 ತಿಂಗಳು ಆಗಿದ್ದವರಿಗೆ ಮಾತ್ರ ಈ ಯೋಜನೆ ಅನ್ವಯ ಅಗುತ್ತದೆ. ಯುವನಿಧಿಗೆ ಅವರೇ ಅರ್ಜಿ ಹಾಕಬೇಕು. ಅರ್ಜಿ ಹಾಕಿದವರಿಗೆ ಯುವನಿಧಿ ಕೊಡುತ್ತಿದ್ದೇವೆ ಎಂದರು.
    1,81,669 ಪದವೀಧರ ಪೈಕಿ 1,45,978 ಪದವೀಧರಿಗೆ ಹಣ ಪಾವತಿ ಮಾಡಲಾಗಿದೆ. ಉಳಿದವರ ದಾಖಲೆ ಪರಿಶೀಲನೆ ಆಗಿಲ್ಲ. ಉಳಿದವರು ಉನ್ನತ ಶಿಕ್ಷಣಕ್ಕೆ ಹೋಗಿದ್ದಾರೆ. ಹೀಗಾಗಿ ಉಳಿದವರಿಗೆ ಹಣ ಹಾಕಿಲ್ಲ. ಪ್ರತಿ ತಿಂಗಳು ಯುವನಿಧಿ ಹಣ ಹೋಗುತ್ತಿದೆ ಎಂದು ತಿಳಿಸಿದರು.
    ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಯವನಿಧಿಯನ್ನು ಪ್ರಕಟಿಸಲಾಗಿತ್ತು. ಪದವೀಧರರಿಗೆ ಪ್ರತಿತಿಂಗಳು 3,000 ರೂ. ಡಿಪ್ಲೋಮಾ ಪದವೀಧರರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಘೋಷಿಸಿತ್ತು.

    ಕರ್ನಾಟಕ ಕಾಂಗ್ರೆಸ್ Election ಬಿಜೆಪಿ ವಿದ್ಯಾ ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    Next Article ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    vartha chakra
    • Website

    Related Posts

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    4 Comments

    1. r3oy3 on June 7, 2025 3:57 pm

      cost clomiphene without insurance where to get cheap clomid price get generic clomid pills order cheap clomid price clomid pill where can i buy cheap clomiphene pill where can i buy clomiphene without prescription

      Reply
    2. order cialis no prescription online on June 9, 2025 12:30 pm

      More posts like this would make the blogosphere more useful.

      Reply
    3. flagyl for clostridium difficile treatment on June 11, 2025 6:45 am

      More posts like this would make the online elbow-room more useful.

      Reply
    4. 16ooj on June 18, 2025 3:26 pm

      buy cheap inderal – generic plavix order generic methotrexate 2.5mg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • hvggp on Infosys ಯಾಕೆ ಹೀಗೆ ಮಾಡಿದೆ.?
    • Bobbyglupe on ಬೆಕ್ಕುಗಳ ಸಾವಿನ ಬೆನ್ನು ಹತ್ತಿದ ಪೊಲೀಸ್ | Cats
    • 4m3fc on ರಾಜ್ಯಪಾಲರ ಭಾಷಣಕ್ಕೆ ಈಶ್ವರ ಖಂಡ್ರೆ ಸಂತಸ | Eshwar Khandre
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe