Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೋಗೇಶ್ವರ್ ಗೆಲ್ಲೋದು ಪಕ್ಕಾ ಅಂತೆ.
    Trending

    ಯೋಗೇಶ್ವರ್ ಗೆಲ್ಲೋದು ಪಕ್ಕಾ ಅಂತೆ.

    vartha chakraBy vartha chakraNovember 20, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ರಾಜ ವಿಧಾನಸಭೆಯ ಮೂರೂ ಕ್ಷೇತ್ರಗಳಿಗೆ ನಡೆದ ಉಪElectionಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ.
    ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್ ಮತ್ತು ಕೇಂದ್ರ ಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯಿತು.
    ಈ ಇಬ್ಬರ ರಾಜಕೀಯ ಭವಿಷ್ಯ ಎಲೆಕ್ಟ್ರಾನಿಕ್ ಯಂತ್ರದಲ್ಲಿ ಭದ್ರವಾಗಿ ಕುಳಿತಿದ್ದು ನವೆಂಬರ್ 23ರಂದು ಫಲಿತಾಂಶ ಸ್ಪೋಟಗೊಳ್ಳಲಿದೆ. ಇದು ರಾಜ್ಯಾದ್ಯಂತ ಕುತೂಹಲ ಮೂಡಿಸಿದೆ.
    ಈ ಜಿದ್ದಾಜಿದ್ದಿನ ಅಖಾಡದಲ್ಲಿ ಗೆಲ್ಲುವವರು ಯಾರು ಸೋಲುವವರು ಯಾರು ಎಂಬ ಕುರಿತಂತೆ ಸಾಕಷ್ಟು ಚರ್ಚೆ ಮತ್ತು ಲೆಕ್ಕಾಚಾರಗಳು ನಡೆದಿದೆ ಇದರ ನಡುವೆ ಬೆಟ್ಟಿಂಗ್ ಭರಾಟೆಯಿಂದ ನಡೆಯುತ್ತಿದೆ.
    ಮತದಾನ ಮುಗಿಯುತಿದ್ದಂತೆ ಮಾತನಾಡಿದ ಯೋಗೇಶ್ವರ್ ಅವರು ಒಂದು ರೀತಿಯಲ್ಲಿ ಈ ಚುನಾವಣೆಯಲ್ಲಿ ತಾವು ಸೋಲು ಅನುಭವಿಸುತ್ತೇನೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ. ಆದರೆ ವಾಸ್ತವ ಬೇರೆ ಇದೆ ಅವರ ಈ ಮಾತಿನ ಹಿಂದೆ ದೊಡ್ಡ ಲೆಕ್ಕಾಚಾರವೇ ಇದೆ ಎನ್ನುತ್ತವೆ ಅವರ ಆಪ್ತ ಮೂಲಗಳು.
    ಸ್ವತಃ ಯೋಗೇಶ್ವರ್ ತಾವು ಎಂದಿಗೂ ಸೋಲುತ್ತೇನೆ ಎಂದು ಹೇಳುವವರಲ್ಲ ಆದರೆ ಈ ಚುನಾವಣೆಯ ಅಕಾಡ ಜಿದ್ದಾಜಿದ್ದಿನಿಂದ ಕೂಡಿದ ಪರಿಣಾಮ ತಮ್ಮ ಆಪ್ತರಿಗೆ ಬೆಟ್ಟಿಂಗ್ ಕಟ್ಟಲು ಅನುಕೂಲವಾಗಲಿ ಎಂದು ಈ ರೀತಿ ಹೇಳಿದ್ದಾರೆ ಎಂದು ಅವರ ಆಪ್ತ ವಲಯಗಳು ತಿಳಿಸಿವೆ.
    ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ನ ಮತಗಳ ಪಟ್ಟಿಯನ್ನು ಹಿಡಿದುಕೊಂಡು ಕುಳಿತಿರುವ ಯೋಗೇಶ್ವರ್ ಆಪ್ತರು ತಮ್ಮ ನಾಯಕ ಕನಿಷ್ಠ ನಾಲ್ಕರಿಂದ 6000 ಅಂತರದಲ್ಲಿ ಗೆಲ್ಲುವುದು ನಿಶ್ಚಿತ ಆದರೆ ಮಾಧ್ಯಮಗಳಲ್ಲಿ ಅತಿ ಹೆಚ್ಚು ಪ್ರಚಾರ ಪಡೆದಿರುವ ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ ಎಂದು ವ್ಯಾಖ್ಯಾನಿಸಲಾಗುತ್ತಿದೆ ಹೀಗಾಗಿ ನಿಖಿಲ್ ಕುಮಾರಸ್ವಾಮಿ ಪರ ವಿರುವ ವ್ಯಕ್ತಿಗಳಿಂದ ಬೆಟ್ಟಿಂಗ್ ಕಟ್ಟಿಸಿ ತಮ್ಮ ಆಪ್ತರಿಗೆ ನೆರವು ಮಾಡುವ ಲೆಕ್ಕಾಚಾರ ಯೋಗೇಶ್ವರ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    Congress ಕಾಂಗ್ರೆಸ್ Election Bengaluru ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಇಎಸ್ಐ ವ್ಯವಸ್ಥೆಗೆ ಕನ್ನ.
    Next Article ಈ ಕಳ್ಳರಿಗಾಗಿ 25 ವರ್ಷ ಹುಡುಕಾಟ ನಡೆದಿತ್ತು .
    vartha chakra
    • Website

    Related Posts

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephrem on ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • ГЁ possibile ottenere lexapro generico senza ricetta medica on ಕುಂಭಮೇಳದಲ್ಲಿ ಕಿನ್ನರ ಕಲರವ
    • Josephrem on ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe