Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.
    ಚುನಾವಣೆ 2024

    ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.

    vartha chakraBy vartha chakraMay 23, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 23:
    ಈ ಬಾರಿ ಲೋಕಸಭಾ Electionಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ.ಬದಲಾಗಿ ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ಹೇಯ ಕೃತ್ಯ ಎಂದು ಬಣ್ಣಿಸಿದರು.
    ಈ ಪ್ರಕರಣ ಈಗ ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು.
    ಪ್ರತಿಪಕ್ಷ ನಾಯಕರುಗಳು ತನಿಖೆಯ ದಿಕ್ಕು ತಪ್ಪಿಸಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನರಲ್ಲಿ ಗೊಂದಲ ಉಂಟು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಹಲವು ಮಹಿಳೆಯರು ಈಗಾಗಲೇ ಅತ್ಯಾಚಾರದ ದೂರು ದಾಖಲಿಸಿದ್ದು, ಪ್ರಮುಖ ಆರೋಪಿಗೆ ಶಿಕ್ಷೆ ಆಗಬೇಕೋ ಬೇಡವೋ ಎಂದು ಪ್ರಶ್ನಿಸಿದರು.
    ಪ್ರತಿಪಕ್ಷದವರಿಗೆ ಬದ್ಧತೆ ಇದ್ದರೆ ಪ್ರಜ್ವಲ್ ರೇವಣ್ಣನನ್ನು ಕರೆತಂದು ಪೊಲೀಸರಿಗೆ ಒಪ್ಪಿಸಬೇಕು, ತೋರಿಕೆಗೆ 48 ಗಂಟೆಯಲ್ಲಿ ಬಂದು ಬಿಡಿ ಎಂದು ಹೇಳಿದರೆ ಆಗದು. ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದರು.
    ಪ್ರಜ್ವಲ್ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್ ಪೋಲ್ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು.
    ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.

    Congress Government Politics ಕಾಂಗ್ರೆಸ್ ಕಾನೂನು Election ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಪ್ರಕ್ರಿಯೆ.
    Next Article 60 ಕೋಟಿ ರೂಪಾಯಿ ಮೌಲ್ಯ ದ ಅರಣ್ಯ ಭೂಮಿ ವಶ.
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    6 Comments

    1. 3wi00 on June 7, 2025 7:28 am

      how to get clomiphene pill generic clomiphene online get cheap clomid online can i order cheap clomid without a prescription how to get cheap clomiphene tablets clomid tablets price in pakistan buy cheap clomiphene without dr prescription

      Reply
    2. cialis for daily use on June 9, 2025 1:20 pm

      More posts like this would create the online play more useful.

      Reply
    3. flagyl adult dosage on June 11, 2025 7:36 am

      This website really has all of the bumf and facts I needed to this thesis and didn’t identify who to ask.

      Reply
    4. gdw0z on June 18, 2025 4:25 pm

      order inderal 10mg online cheap – plavix cost methotrexate 10mg cost

      Reply
    5. l9sio on June 21, 2025 2:05 pm

      amoxil drug – combivent price buy ipratropium 100mcg pill

      Reply
    6. yineo on June 23, 2025 5:05 pm

      azithromycin order – tinidazole 300mg brand order bystolic 5mg sale

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ged3m on Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    • AlbertDuabe on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • j6gii on DCM ಹುದ್ದೆ ಬೇಡಿಕೆಗೆ ಸದ್ಯಕ್ಕೆ ಪುಲ್ ಸ್ಟಾಪ್
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe