Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    Trending

    ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.

    vartha chakraBy vartha chakraAugust 2, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1-
    ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ಆವರಿಸಿರುವ ಬೆನ್ನಲ್ಲೇ ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಹಿರಿಯ ನಾಯಕ ಹಿರಿಯ ನಾಯಕ ಡಿವಿ ಸದಾನಂದ ಗೌಡ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾಮಾನ್ಯ ವಾಗಿ ಆಡಳಿತ ಪಕ್ಷದಲ್ಲಿ ಒಡಕು ಸಹಜ ಆದರೆ ದುರದೃಷ್ಟವಶಾತ್ ಪ್ರತಿ ಪಕ್ಷದಲ್ಲಿ ಒಡಕು ಹೆಚ್ಚಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ ಅಶೋಕ್ ಜಾರಕಿಹೊಳಿ ಯತ್ನಾಳ್ ಮೊದಲಾದ ಬಣಗಳು ಉಂಟಾಗಿದೆ ಇದು ಪಕ್ಷ ಸಂಘಟನೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
    ರಾಜ್ಯದಲ್ಲಿ ಆಡಳಿತ ಪಕ್ಷದಲ್ಲೇ ಹಲವಾರು ಗೊಂದಲಗಳು ಇವೆ ಜನಸಾಮಾನ್ಯರಿಗೆ ನೀಡಬೇಕಾದ ನಿವೇಶನಗಳನ್ನು ಮುಖ್ಯಮಂತ್ರಿ ನಿಯಮ ಬಾಹಿರವಾಗಿ ತಮ್ಮ ಪತ್ನಿಯ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹವರ ವಿರುದ್ಧ ಹೋರಾಟ ನಡೆಸಬೇಕಾದ ಪ್ರತಿಪಕ್ಷದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಕಾರ್ಯಕರ್ತರಗಳು ಅತಿವ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಎನ್ ಡಿ ಎ ಮಿತ್ರಕೂಟಕ್ಕೆ ಉತ್ತಮ ಅವಕಾಶವಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಜೆಡಿಎಸ್ ಜೊತೆಗೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಬೇಕು ನಿರ್ಧಾರಗಳನ್ನು ಕೈಗೊಳ್ಳುವಾಗ ಬಿಜೆಪಿ ನಾಯಕರು ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು
    ಜೋಶಿ ಸಂಧಾನ:
    ಈ ನಡುವೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸಂಧಾನ ಮಾತುಕತೆ ನಡೆಸಿದರು.
    ವರಿಷ್ಠರ ಸೂಚನೆಯ ಮೇರೆಗೆ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ ಜೋಶಿ ಅವರು ಉಭಯ ಪಕ್ಷಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಕೈಗೊಳ್ಳಬೇಕಾಗಿರುವ ನಿರ್ಧಾರಗಳ ಕುರಿತು ಗೃಹ ಸಚಿವ ಅಮಿತ್ ಷಾ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ತಿಳಿಸಿದರು.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಮಣಿಸುವ ದೃಷ್ಟಿಯಿಂದ ಉಭಯ ಪಕ್ಷಗಳು ಜಂಟಿಯಾಗಿ ಹೋರಾಟ ಮಾಡುವ ಅಗತ್ಯವಿದೆ ಇಂತಹ ಸಮಯದಲ್ಲಿ ರಾಜ್ಯದ ಕೆಲವು ನಾಯಕರು ತೀರ್ಮಾನ ಸಂಘಟಿತ ಹೋರಾಟಕ್ಕೆ ಅಡ್ಡಿ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದರೆ ಎನ್ನಲಾಗಿದೆ.
    ಅಂತಿಮವಾಗಿ ಕುಮಾರಸ್ವಾಮಿ ಜೋಶಿ ಅವರು ಮಾಡಿದ ಸಂಧಾನಕ್ಕೆ ಮಣಿದಿದ್ದು ಉದ್ದೇಶಿತ ಪಾದಯಾತ್ರೆಯಿಂದ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ಹೊರಗಿಟ್ಟಿದ್ದೆ ಆದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಮರು ಚಿಂತನೆ ಮಾಡಲಿದ್ದಾರೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.

    Bangalore BJP Congress Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಜೆಡಿಎಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    Next Article ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    4 Comments

    1. discount cialis professional on June 10, 2025 3:57 am

      I am in truth happy to glitter at this blog posts which consists of tons of useful facts, thanks for providing such data.

      Reply
    2. flagyl alternative on June 11, 2025 10:17 pm

      Good blog you procure here.. It’s hard to assign strong quality script like yours these days. I really comprehend individuals like you! Take mindfulness!!

      Reply
    3. kpjfz on June 22, 2025 6:45 am

      buy amoxicillin online – ipratropium sale order combivent 100mcg

      Reply
    4. JamesNeego on June 22, 2025 10:16 pm

      ¡Bienvenidos, exploradores de oportunidades !
      Casino fuera de EspaГ±a con mГЎs de 3000 juegos – https://casinofueraespanol.xyz/# casino online fuera de espaГ±a
      ¡Que vivas increíbles instantes únicos !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 8i1kl on ಬಂಡಾಯದ ಗೀತೆಯಲ್ಲಿ ತೋಯುತ್ತಿರುವ ರಾಘವೇಂದ್ರ (ಶಿವಮೊಗ್ಗ ಲೋಕಸಭಾ ಕ್ಷೇತ್ರ) | Shivamogga
    • nr4cc on ನಿವೃತ್ತ ನೌಕರರಿಗೆ ಸಿಕ್ಕ ಸಿಹಿ ಸುದ್ದಿ ಗೊತ್ತಾ | Karnataka
    • xevpb on ರಷ್ಯಾಕ್ಕೆ ಓಡಿಹೋದ ಸಿರಿಯಾದ ಅಧ್ಯಕ್ಷ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe