Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ
    ಸುದ್ದಿ

    ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ

    vartha chakraBy vartha chakraApril 25, 2022Updated:April 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ: ನಾಯಕ ಕೆ.ಎಲ್. ರಾಹುಲ್ ಅವರ ಆಜೇಯ ಶತಕದ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಟಾ ಐಪಿಎಲ್‌ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್‌ಗಳ ವಿಜಯ ಸಾಧಿಸಿದೆ.
    ಈ ಮೂಲಕ ಆಡಿರುವ ಎಲ್ಲ 8 ಪಂದ್ಯಗಳಲ್ಲಿ ಸೋಲುಂಡಿರುವ ಮುಂಬೈ ತಂಡದ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತಾಗಿದೆ. ಅಲ್ಲದೆ, ಐಪಿಎಲ್‌ನಲ್ಲಿ ರಾಹುಲ್ ಮುಂಬೈ ವಿರುದ್ಧವೇ ಮೂರನೇ ಶತಕ ಸಿಡಿಸಿರುವುದೂ ಪಂದ್ಯಾವಳಿಯ ಇತಿಹಾಸದಲ್ಲೇ ಒಂದು ಅಪೂರ್ವ ದಾಖಲೆಯೂ ಆಗಿದೆ. 62 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಬೌಂಡರಿಗಳೊಂದಿಗೆ ರಾಹುಲ್ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದರು. ಮನೀಷ್ ಪಾಂಡೆ (22) ಮಾತ್ರ ಕೊಂಚ ಹೊತ್ತು ಮುಂಬೈ ದಾಳಿಯನ್ನು ತಾಳಿಕೊಂಡಿದ್ದರು. 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದ ಲಕ್ನೋ ಸವಾಲಿನ ಮೊತ್ತ ದಾಖಲಿಸಿತು. ಪೊಲಾರ್ಡ್ 8 ರನ್‌ಗೆ 2 ವಿಕೆಟ್ ಕಿತ್ತರು.
    ಉತ್ತರವಾಗಿ ಮುಂಬೈ ನಾಯಕ ರೋಹಿತ್ ಶರ್ಮ (39 ರನ್, 31 ಎಸೆತ, 5 ಬೌಂಡರಿ 1 ಸಿಕ್ಸರ್), ತಿಲಕ್ ವರ್ಮಾ (38 ರನ್, 27 ಎಸೆತ, 2 ಬೌಂಡರಿ, 2 ಸಿಕ್ಸರ್) ಇನ್ನಿಂಗ್ಸ್ ಬೆಳೆಸಲು ಯತ್ನಿಸಿದರೂ ಮಿಕ್ಕೆಲ್ಲ ಆಟಗಾರರ ವೈಫಲ್ಯದಿಂದ ರನ್ ಗತಿ ಹೆಚ್ಚಿಸಿಕೊಳ್ಳಲು ವಿಫಲವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಕೃನಾಲ್ ಪಾಂಡ್ಯ 19 ರನ್ ನೀಡಿ 3 ವಿಕೆಟ್ ಗಳಿಸಿದರು.
    ಇಂದು ಚೆನ್ನೈ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.

    #klrahul #mubaiindians #rohithsharma #sports
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗ ಏರ್ ಪೋರ್ಟ್ ಗೆ ಯಾರ ಹೆಸರು ಸೂಕ್ತ?
    Next Article ಮಗು ಬೇಕು… ಮಗು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • i97o9 on ಪೊಲೀಸ್ ಅಧಿಕಾರಿಯೇ‌ ದರೋಡೆ ರೂವಾರಿ
    • 4o5fz on ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    • wjcwx on ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe