Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ
    ಸುದ್ದಿ

    ರಾಹುಲ್‌ ಅಬ್ಬರಕ್ಕೆ ಮುಂಬೈ ತತ್ತರ

    vartha chakraBy vartha chakraApril 25, 2022Updated:April 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ನಾಯಕ ಕೆ.ಎಲ್. ರಾಹುಲ್ ಅವರ ಆಜೇಯ ಶತಕದ ನೆರವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಟಾಟಾ ಐಪಿಎಲ್‌ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 36 ರನ್‌ಗಳ ವಿಜಯ ಸಾಧಿಸಿದೆ.
    ಈ ಮೂಲಕ ಆಡಿರುವ ಎಲ್ಲ 8 ಪಂದ್ಯಗಳಲ್ಲಿ ಸೋಲುಂಡಿರುವ ಮುಂಬೈ ತಂಡದ ಪ್ಲೇ-ಆಫ್ ಕನಸು ಬಹುತೇಕ ಭಗ್ನವಾದಂತಾಗಿದೆ. ಅಲ್ಲದೆ, ಐಪಿಎಲ್‌ನಲ್ಲಿ ರಾಹುಲ್ ಮುಂಬೈ ವಿರುದ್ಧವೇ ಮೂರನೇ ಶತಕ ಸಿಡಿಸಿರುವುದೂ ಪಂದ್ಯಾವಳಿಯ ಇತಿಹಾಸದಲ್ಲೇ ಒಂದು ಅಪೂರ್ವ ದಾಖಲೆಯೂ ಆಗಿದೆ. 62 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 12 ಬೌಂಡರಿಗಳೊಂದಿಗೆ ರಾಹುಲ್ ಏಕಾಂಗಿಯಾಗಿ ಇನ್ನಿಂಗ್ಸ್ ಕಟ್ಟಿದರು. ಮನೀಷ್ ಪಾಂಡೆ (22) ಮಾತ್ರ ಕೊಂಚ ಹೊತ್ತು ಮುಂಬೈ ದಾಳಿಯನ್ನು ತಾಳಿಕೊಂಡಿದ್ದರು. 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದ ಲಕ್ನೋ ಸವಾಲಿನ ಮೊತ್ತ ದಾಖಲಿಸಿತು. ಪೊಲಾರ್ಡ್ 8 ರನ್‌ಗೆ 2 ವಿಕೆಟ್ ಕಿತ್ತರು.
    ಉತ್ತರವಾಗಿ ಮುಂಬೈ ನಾಯಕ ರೋಹಿತ್ ಶರ್ಮ (39 ರನ್, 31 ಎಸೆತ, 5 ಬೌಂಡರಿ 1 ಸಿಕ್ಸರ್), ತಿಲಕ್ ವರ್ಮಾ (38 ರನ್, 27 ಎಸೆತ, 2 ಬೌಂಡರಿ, 2 ಸಿಕ್ಸರ್) ಇನ್ನಿಂಗ್ಸ್ ಬೆಳೆಸಲು ಯತ್ನಿಸಿದರೂ ಮಿಕ್ಕೆಲ್ಲ ಆಟಗಾರರ ವೈಫಲ್ಯದಿಂದ ರನ್ ಗತಿ ಹೆಚ್ಚಿಸಿಕೊಳ್ಳಲು ವಿಫಲವಾಗಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ಕೃನಾಲ್ ಪಾಂಡ್ಯ 19 ರನ್ ನೀಡಿ 3 ವಿಕೆಟ್ ಗಳಿಸಿದರು.
    ಇಂದು ಚೆನ್ನೈ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.

    Verbattle
    Verbattle
    Verbattle
    #klrahul #mubaiindians #rohithsharma #sports
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೊಗ್ಗ ಏರ್ ಪೋರ್ಟ್ ಗೆ ಯಾರ ಹೆಸರು ಸೂಕ್ತ?
    Next Article ಮಗು ಬೇಕು… ಮಗು
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Marcusreomb on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • MichaelAffew on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.