Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.
    Trending

    ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.

    vartha chakraBy vartha chakraSeptember 11, 20245 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.

    ನವದೆಹಲಿ.
    ಈ ದೇಶ ವಿರೋಧಿಗಳ ಜೊತೆಯಲ್ಲಿ ನಿಂತು ದೇಶ ವಿಭಜಿಸುವ ಹೇಳಿಕೆ ನೀಡುವಲ್ಲಿ
    ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿಸ್ಸೀಮರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದಿದ್ದಾರೆ.
    ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಭಾರತ ಎಲ್ಲಾ ವಿಷಯದಲ್ಲೂ ಸಮಾನತೆ ಸಾಧಿಸಿ ಮುನ್ನಡೆ ಹೊಂದಿದಾಗ ಮೀಸಲಾತಿ ರದ್ದು ಪಡಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಲಿದೆ ಎಂದು ಹೇಳಿದ್ದರು.
    ಈ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ ಬಿಜೆಪಿ ಎಂದಿಗೂ ಕೂಡ ಮೀಸಲಾತಿ ರದ್ದುಪಡಿಸಲು ಚಿಂತಿಸುವುದಿಲ್ಲ ಹಾಗೂ ಆ ಬಗ್ಗೆ ಆಲೋಚನೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಬಿಜೆಪಿ ಅಧಿಕಾರದಲ್ಲಿರುವವರೆಗೆ ರಾಷ್ಟ್ರಿಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಮೀಸಲಾತಿಗೆ ರದ್ದು ಪಡಿಸುವ ಬಗ್ಗೆ ಚಿಂತನೆಯೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
    ರಾಹುಲ್ ಗಾಂಧಿ ಪ್ರಾದೇಶಿಕತೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಯಾವಾಗಲೂ ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ರಾಷ್ಟ್ರೀಯ ಭದ್ರತೆಗೆ ವಿರೋಧಿಯಾದ ಶಕ್ತಿಗಳೊಂದಿಗೆ ಸೇರಿಕೊಂಡು ಕಾಶ್ಮೀರದಲ್ಲಿ Election ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ

    ನವದೆಹಲಿ.
    ಈ ದೇಶ ವಿರೋಧಿಗಳ ಜೊತೆಯಲ್ಲಿ ನಿಂತು ದೇಶ ವಿಭಜಿಸುವ ಹೇಳಿಕೆ ನೀಡುವಲ್ಲಿ
    ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿಸ್ಸೀಮರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದಿದ್ದಾರೆ.
    ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಭಾರತ ಎಲ್ಲಾ ವಿಷಯದಲ್ಲೂ ಸಮಾನತೆ ಸಾಧಿಸಿ ಮುನ್ನಡೆ ಹೊಂದಿದಾಗ ಮೀಸಲಾತಿ ರದ್ದು ಪಡಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಲಿದೆ ಎಂದು ಹೇಳಿದ್ದರು.
    ಈ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ ಬಿಜೆಪಿ ಎಂದಿಗೂ ಕೂಡ ಮೀಸಲಾತಿ ರದ್ದುಪಡಿಸಲು ಚಿಂತಿಸುವುದಿಲ್ಲ ಹಾಗೂ ಆ ಬಗ್ಗೆ ಆಲೋಚನೆ ಕೂಡ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ಬಿಜೆಪಿ ಅಧಿಕಾರದಲ್ಲಿರುವವರೆಗೆ ರಾಷ್ಟ್ರಿಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಮೀಸಲಾತಿಗೆ ರದ್ದು ಪಡಿಸುವ ಬಗ್ಗೆ ಚಿಂತನೆಯೂ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
    ರಾಹುಲ್ ಗಾಂಧಿ ಪ್ರಾದೇಶಿಕತೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಯಾವಾಗಲೂ ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ರಾಷ್ಟ್ರೀಯ ಭದ್ರತೆಗೆ ವಿರೋಧಿಯಾದ ಶಕ್ತಿಗಳೊಂದಿಗೆ ಸೇರಿಕೊಂಡು ಕಾಶ್ಮೀರದಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ

    Bangalore Government Karnataka Politics Trending Varthachakra ಕಾಂಗ್ರೆಸ್ Election ಧರ್ಮ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಬೆಂಬಲಕ್ಕೆ ನಿಂತ ಪ್ರತಾಪ ಸಿಂಹ.
    Next Article ಸರ್ಕಾರಿ ನೌಕರರ ಸಂಘಕ್ಕೆ ಸಂಕಷ್ಟ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. n6vfc on June 7, 2025 4:29 am

      clomiphene uses can you buy clomiphene prices cost generic clomid prices cost cheap clomid without insurance where can i buy generic clomid price clomid tablets for sale can you buy clomiphene without insurance

      Reply
    2. is flagyl compatible with lr on June 11, 2025 11:47 am

      I am in fact happy to glance at this blog posts which consists of tons of useful facts, thanks for providing such data.

      Reply
    3. oq8st on June 18, 2025 9:32 pm

      order inderal online cheap – order methotrexate 10mg pills how to get methotrexate without a prescription

      Reply
    4. 88xea on June 21, 2025 6:52 pm

      amoxil online buy – combivent 100 mcg ca buy ipratropium pills for sale

      Reply
    5. igu3u on June 23, 2025 9:54 pm

      buy azithromycin cheap – tindamax 300mg cheap buy bystolic online

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelrop on Honey Trap ಸುಳಿಗೆ ಬಿದ್ದ ನಿರ್ಮಾಪಕ
    • Michaelodoky on ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ
    • Michaelodoky on ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe