Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಂಚ ಕೇಳುತ್ತಾರೆ ಎಂದ ಯತೀಂದ್ರ ಸಿದ್ದರಾಮಯ್ಯ
    Viral

    ಲಂಚ ಕೇಳುತ್ತಾರೆ ಎಂದ ಯತೀಂದ್ರ ಸಿದ್ದರಾಮಯ್ಯ

    vartha chakraBy vartha chakraMarch 19, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.19 –
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ರಾಜ್ಯ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿ ಆದರೆ ಇಂತಹ ವ್ಯಕ್ತಿಯೇ ತಮ್ಮ ತವರು ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಬಗ್ಗೆ ಪ್ರಸ್ತಾಪಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
    ಮೈಸೂರಿನಲ್ಲಿ ಬಗರ್ ಹುಕುಂ ಸಾಗುವಳಿ ಚೀಟಿ ಪಡೆದಿರುವ ಫಲಾನುಭವಿ ರೈತರುಗಳಿಗೆ ತಮ್ಮ ಜಮೀನಿನ ಖಾತೆ ಮಾಡಿಕೊಡಲು ಅಧಿಕಾರಿಗಳು ಲಂಚ್ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನಲ್ಲಿ ಆಪಾದಿಸಿದ್ದಾರೆ.
    ಪ್ರಶ್ನೋತ್ತರ ಕಲಾಪದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಮತ್ತು ಇತರೆ ದಾಖಲಾತಿ ಮಾಡಿಕೊಡುವ ಸಂಬಂಧ ಪ್ರಶ್ನೆ ಕೇಳಿದ ಯತೀಂದ್ರ ಸಿದ್ದರಾಮಯ್ಯ ಅವರು, ಮೈಸೂರಿನಲ್ಲಿ ಸಾಗುವಳಿ ಚೀಟಿ ಇರುವವರಿಗೆ ದಾಖಲಾತಿ ಮಾಡಿಕೊಡುತ್ತಿಲ್ಲ‌ ಎಂದು ಆಪಾದಿಸಿದರು
    ಫಲಾನುಭವಿಗಳು ಖಾತೆ ಮಾಡಿ ಕೊಡುವಂತೆ ಕೋರಿ ಅರ್ಜಿ ಹಾಕಿ, ಹಣ ಕಟ್ಟಿದ ಮೇಲೆಯೂ ಖಾತೆ ಮಾಡಿಕೊಡುತ್ತಿಲ್ಲ. ಮೈಸೂರಿನಲ್ಲಿ ಈ ವಿಚಾರವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ತಮ್ಮ ಸರ್ಕಾರದ ವಿರುದ್ಧವೇ ಮಾತನಾಡಿದರು
    ಫಲಾನುಭವಿ ರೈತರು ತಮ್ಮ ಜಮೀನಿನ ಖಾತೆ ಮಾಡಿಸಲು ಲಂಚ ಕೊಡುವ ಪರಿಸ್ಥಿತಿ ಬಂದಿದೆ. 30-35 ವರ್ಷಗಳಿಂದ ಖಾತೆ ಆಗಿಲ್ಲ. ಎಂದು ಅಳಲು ತೋಡಿಕೊಂಡ ಅವರು ಸಾಗುವಳಿ ಚೀಟಿ ಕೊಟ್ಟವರಿಗೆ ಕೂಡಲೇ ಖಾತೆ ಮಾಡಿಕೊಡಬೇಕು. ಖಾತೆ ಮಾಡಿ ಕೊಡುವುದಕ್ಕೆ ಒಂದು ಕಾಲ ಮಿತಿಯನ್ನು ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.
    ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಖಾತೆ ಮಾಡಿಕೊಡಲು ಲಂಚ ಕೇಳಿದ ದೂರು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು.
    ಸಾಗುವಳಿ ಚೀಟಿ ಕೊಟ್ಟವರಿಗೆ ಇನ್ನೂ ಖಾತೆ ಆಗಿಲ್ಲ ಅನ್ನೋದು ಸತ್ಯ. 20-30 ವರ್ಷಗಳಿಂದ ಸಾಗುವಳಿ ಚೀಟಿ ಇದ್ದರೂ ಖಾತೆ ಮಾಡಿಕೊಡಲು ಆಗಿಲ್ಲ. ನೈಜವಾಗಿ ಇರುವ ಕೇಸಲ್ಲಿ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ. ಅಧಿಕಾರಿಗಳಿಗೂ ಖಾತೆ ಮಾಡಲು ಸೂಚನೆ ಕೊಟ್ಟಿದ್ದೇನೆ‌ ಎಂದು ಹೇಳಿದರು

    Bengaluru ಮೈ ಲಂಚ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜನಾರ್ದನ ರೆಡ್ಡಿ?
    Next Article ಬಿರಿಯಾನಿ ತಿಂದವರು ಕೊಟ್ಟಿದ್ದೇನು..?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    5 Comments

    1. h3keq on June 6, 2025 4:48 pm

      can you get clomid without insurance cost generic clomid online where to buy generic clomiphene tablets buying cheap clomiphene no prescription how can i get cheap clomiphene price where can i get clomiphene pill buy generic clomiphene

      Reply
    2. cialis buy europe on June 10, 2025 3:16 am

      This is the kind of scribble literary works I truly appreciate.

      Reply
    3. 4q7vm on June 19, 2025 9:38 am

      purchase inderal sale – cheap propranolol methotrexate 2.5mg without prescription

      Reply
    4. v7gvn on June 22, 2025 5:59 am

      buy amoxil without prescription – amoxicillin price order combivent pill

      Reply
    5. 2ai93 on June 24, 2025 8:58 am

      purchase azithromycin generic – order bystolic 20mg online bystolic pills

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • oxwvb on ನಷ್ಟದಲ್ಲಿದೆಯಾ ವಿ ಆರ್ ಎಲ್ ಸಂಸ್ಥೆ.
    • Bobbyglupe on ಮಹತ್ವ ಕಳೆದುಕೊಂಡ ಪಾದಯಾತ್ರೆ.
    • 74veq on ನಟ ದರ್ಶನ್ ಕೇಸ್- ತನಿಖೆ ಪೂರ್ಣ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe