Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.
    ಸುದ್ದಿ

    ಲಾಠಿ ಚಾರ್ಜ್ ಯಾಕೆ ಮಾಡಬೇಕಾಯಿತು ಎಂದ ಸಿಎಂ.

    vartha chakraBy vartha chakraDecember 13, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಜಯಪುರ,ಡಿ.13:
    ಕಾನೂನು ಕೈಗೆತ್ತಿಕೊಂಡು ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ, ಸರ್ಕಾರ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಂಡಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು ಬಲವಾಗಿ ಸಮರ್ಪಿಸಿದ ಅವರು ಪ್ರತಿಭಟನಾಕಾರರು
    ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಕೆಲ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿ ಇದೆ ಎಂದು ಹೇಳಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರ ಮೇಲೆ
    ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದಕ್ಕೆ ಸಾಕ್ಷಿಯಾಗಿ ಫೋಟೋಗಳಿವೆ ಎಂದು ಹೇಳಿದರು.
    ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದ ಅವರು, ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
    ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.
    ಪಂಚಮಸಾಲಿ ಹೋರಾಟಗಾರರು ಟ್ರ್ಯಾಕ್ಟರ್ ತರುವ ಮೂಲಕ ಹೋರಾಟ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ಕೋರ್ಟ್ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ, ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.
    ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.
    ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು

    ಕಾನೂನು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಒಂದು ದೇಶ ಒಂದು ಚುನಾವಣೆ ಇದಕ್ಕಾಗಿ ಅಂತೆ.
    Next Article ಅಲ್ಲು ಅರ್ಜುನ್ ಬಂಧನ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    5 Comments

    1. buy cheap cialis link online on June 9, 2025 8:23 am

      Thanks on putting this up. It’s well done.

      Reply
    2. can flagyl cause bloating on June 11, 2025 2:35 am

      Good blog you possess here.. It’s obdurate to on elevated calibre belles-lettres like yours these days. I really respect individuals like you! Take mindfulness!!

      Reply
    3. 1kiqt on June 18, 2025 10:31 am

      inderal order online – buy inderal 20mg without prescription buy methotrexate cheap

      Reply
    4. 6lb06 on June 21, 2025 8:11 am

      order amoxicillin generic – buy amoxicillin tablets purchase combivent online

      Reply
    5. f1zl6 on June 23, 2025 11:19 am

      order zithromax pills – tindamax without prescription bystolic 5mg ca

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2zmvq on ರಾಜಕೀಯಕ್ಕೆ ಧುಮುಕಿದ ಬಾಲಿವುಡ್ ಬೆಡಗಿ ನೇಹಾ ಶರ್ಮಾ | Neha Sharma
    • 5cbt2 on  ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಿಂದ ಬಂತು ಹಣ..?
    • ivgg0 on ರಾಜ್ಯ ಸರ್ಕಾರದ ವಿರುದ್ಧ BJP Charge Sheet | Karnataka BJP
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe