Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಂಚಕಿ ಐಶ್ವರ್ಯಾ ಗೌಡನಿಗೂ ವಿನಯ್ ಕುಲಕರ್ಣಿ ಗೂ ಏನು ನಂಟು
    ಸುದ್ದಿ

    ವಂಚಕಿ ಐಶ್ವರ್ಯಾ ಗೌಡನಿಗೂ ವಿನಯ್ ಕುಲಕರ್ಣಿ ಗೂ ಏನು ನಂಟು

    vartha chakraBy vartha chakraJanuary 7, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.7-ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಹೆಸರಲ್ಲಿ ಹಲವು ವಂಚನೆ ನಡೆಸಿರುವ ಐಶ್ವರ್ಯ ಗೌಡ
    ಹೆಸರಿನಲ್ಲಿ ನೋಂದಣಿಯಾಗಿರುವ ಐಷಾರಾಮಿ ಬೆನ್ಜ್‌ ಕಾರನ್ನು ಶಾಸಕ ವಿನಯ್ ಕುಲಕರ್ಣಿ ಬಳಕೆ ಮಾಡಿರುವುದು ಪೊಲೀಸ್‌ ತನಿಖೆಯಲ್ಲಿ ಪತ್ತೆಯಾಗಿದೆ.
    ಐಶ್ವರ್ಯ ಗೌಡ ಹೆಸರಿನಲ್ಲಿ ನೋಂದಣಿಯಾಗಿರುವ ಐಷಾರಾಮಿ ಬೆನ್ಜ್‌ ಕಾರನ್ನು ಬಳಸಿದ ವಿಚಾರವು ತನಿಖೆಯಲ್ಲಿ ಬೆಳಕಿಗೆ ಬರುತ್ತಿದ್ದಂತೆ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ನೋಟಿಸ್‌ ನೀಡಿ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಯಿದೆ.
    ಈಗಾಗಲೇ ಒಂದು ಬಿಎಂಡಬ್ಲ್ಯೂ , ಆಡಿ ಹಾಗೂ ಫಾರ್ಚೂನರ್ ಕಾರನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಐಶ್ವರ್ಯ ಬಳಿ ಇನ್ನೂ ಎರಡು ಬೆನ್ಜ್‌ ಕಾರುಗಳಿದ್ದವು. ಈ ಎರಡು ಬೆನ್ಜ್‌ ಕಾರುಗಳ ಬಗ್ಗೆ ಐಶ್ವರ್ಯ ಇನ್ನೂ ಬಾಯಿಬಿಟ್ಟಿಲ್ಲ.
    ವಿಚಾರಣೆಯಲ್ಲಿ ನನಗೆ ಗೊತ್ತಿಲ್ಲ ಎಂದು ಐಶ್ವರ್ಯ ಹೇಳುತ್ತಿರುವುದರಿಂದ ಎರಡು ಬೆನ್ಜ್ ಕಾರುಗಳ ಮೂಲದ ಬಗ್ಗೆ ಪೊಲೀಸರು ತನಿಖೆಯನ್ನು ಕೈಗೊಂಡಾಗ ಎರಡರಲ್ಲಿ ಒಂದು ಬೆನ್ಜ್ ಕಾರನ್ನು ವಿನಯ್ ಕುಲಕರ್ಣಿ ಬಳಸುತ್ತಿರುವುದು ಗೊತ್ತಾಗಿದೆ.
    ಐಶ್ವರ್ಯ ಗೌಡ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಶ್ವಥ್‌ ಗೌಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿದ್ದಾನೆ. ವಿನಯ್‌ ಕುಲಕರ್ಣಿಯ ಆಪ್ತನಾಗಿದ್ದ ಅಶ್ವಥ್‌ ಗೌಡ ಐಶ್ವರ್ಯಗೆ ಚಾಲಕನಾಗಿದ್ದು ಹೇಗೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.
    ಈ ಕಾರಣಕ್ಕಾಗಿ ಐಶ್ವರ್ಯ ಗೌಡ ದಂಪತಿಯೊಂದಿಗೆ ಸಂಬಂಧ, ವ್ಯವಹಾರ ಕುರಿತು ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
    ಇಬ್ಬರಿಗೂ ಪರಿಚಯ:
    ವಂಚನೆ ಪ್ರಕರಣದ ಆರೋಪಿಗಳಾಗಿರುವ ಐಶ್ವರ್ಯ ಗೌಡ ದಂಪತಿ ಹಾಗೂ ದೂರುದಾರೆ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿ ಮಾಲಕಿ ವನಿತಾ ಐತಾಳ್‌ಗೆ ವಿನಯ್ ಕುಲಕರ್ಣಿ ಚಿರಪರಿತರಾಗಿದ್ದಾರೆ. ವಂಚನೆ ಪ್ರಕರಣ ದಾಖಲಾಗುವ ಮುನ್ನ ಐಶ್ವರ್ಯ ಗೌಡ ಮತ್ತು ದೂರುದಾರೆ ವನಿತಾ ಐತಾಳ್ ಅವರನ್ನು ವಿನಯ್ ಕುಲಕರ್ಣಿ ಯಶವಂತಪುರದಲ್ಲಿರುವ ಖಾಸಗಿ ಹೊಟೇಲೊಂದರಲ್ಲಿ ಭೇಟಿ ಮಾಡಿ ಸಂಧಾನ ನಡೆಸಲು ಯತ್ನಿಸಿದ್ದರು.
    ಐಶ್ವರ್ಯ ಗೌಡ ಮತ್ತು ವನಿತಾ ಐತಾಳ್ ಸಹ ಮಾಧ್ಯಮಗಳ ಜೊತೆ ಮಾತನಾಡುವಾಗ ವಿನಯ್ ಕುಲಕರ್ಣಿ ನಮಗೆ ಪರಿಚಯ ಇರುವುದಾಗಿ ಹೇಳಿಕೊಂಡಿದ್ದರು. ಯಶವಂತಪುರದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗಿ ಇಬ್ಬರನ್ನೂ ಕೂರಿಸಿ ಬುದ್ದಿವಾದ ಹೇಳಿದ್ದಾಗಿಯೂ ಐಶ್ವರ್ಯ ಗೌಡ ಹಾಗೂ ವನಿತಾ ಐತಾಳ್ ತಿಳಿಸಿದ್ದರು.

    Verbattle
    Verbattle
    Verbattle
    ಕಾರು ಚಿನ್ನ Bengaluru ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ.ಸುರೇಶ್ ಸೋದರಿ ಎಂದು ಸ್ತ್ರೀ ರೋಗ ತಜ್ಞರಿಗೂ ವಂಚನೆ
    Next Article ನಕ್ಸಲ್ ಮುಕ್ತವಾಗಲಿದೆ ಕರ್ನಾಟಕ
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    1 Comment

    1. ThomasAbini on November 26, 2025 2:45 pm

      ?Celebremos a cada entusiasta del triunfo !
      lideran esta tendencia.
      cumplen con estas expectativas.
      Adapta tu experiencia con casino sin licencia personalizada – http://www.caponesaurora.es/
      ?Que la fortuna te favorezca con que disfrutes de asombrosos jackpots destacados!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • промокоды для 1win on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Walterfak on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • MichaelAffew on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.