Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಕೀಲರ ಸಂಘಕ್ಕೆ ವಿವೇಕ್ ಸುಬ್ಬಾರೆಡ್ಡಿ ಅಧಿಪತಿ
    Viral

    ವಕೀಲರ ಸಂಘಕ್ಕೆ ವಿವೇಕ್ ಸುಬ್ಬಾರೆಡ್ಡಿ ಅಧಿಪತಿ

    vartha chakraBy vartha chakraFebruary 17, 20253 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:Bengaluru ವಕೀಲರ ಸಂಘದ (ಎಎಬಿ) ಅಧ್ಯಕ್ಷರಾಗಿ ಹಿರಿಯ ವಕೀಲ ವಿವೇಕ್‌ ಸುಬ್ಬಾರೆಡ್ಡಿ ಸತತ ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ.
    ಬೆಂಗಳೂರು ವಕೀಲರ ಸಂಘದ Electionಯಲ್ಲಿ ಹಿರಿಯ ವಕೀಲ ವಿವೇಕ್‌ ರೆಡ್ಡಿ ಅವರು 6,820 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ.
    ವಿವೇಕ್‌ ರೆಡ್ಡಿ ಅವರಿಗೆ 4,518 ಮತ ಪಡೆಯುವ ಮೂಲಕ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್‌ ಅವರು ತೀವ್ರ ಪೈಪೋಟಿ ನೀಡಿ ಸೋಲು ಕಂಡಿದ್ದಾರೆ.
    ಉಳಿದಂತೆ ಆರ್‌ ರಾಜಣ್ಣ ಅವರು 1,473 ಮತ ಪಡೆದಿದ್ದು, ಎಎಬಿ ಮಾಜಿ ಪ್ರಧಾನ ಕಾರ್ಯದರ್ಶಿ ಟಿ ಜಿ ರವಿ ಕೇವಲ 378 ಮತ ಪಡೆದಿದ್ದಾರೆ. 123 ಮತ ಪಡೆದಿರುವ ನಂಜಪ್ಪ ಕಾಳೇಗೌಡ ಮತ್ತು 90 ಮತ ಪಡೆದಿರುವ ಟಿ ಎ ರಾಜಶೇಖರ್‌ ಸ್ಪರ್ಧೆ ಔಪಚಾರಿಕವಾಗಿತ್ತು.
    ಬೆಂಗಳೂರು ವಕೀಲರ ಸಂಘದ 38 ಹುದ್ದೆಗಳಿಗೆ 180 ಮಂದಿ ಸ್ಪರ್ಧೆ ಮಾಡಿದ್ದು ಭಾನುವಾರ ರಾತ್ರಿ ವೇಳೆಗೆ ಫಲಿತಾಂಶ ಪ್ರಕಟಗೊಂಡಿದೆ.
    ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ವಿವೇಕ್‌ ಸುಬ್ಬಾರೆಡ್ಡಿ ಅವರು ಅಂತಿಮವಾಗಿ ಗೆಲುವಿನ ನಗೆ ಬೀರಿದ್ದಾರೆ.
    ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಆಡಳಿತ ಮಂಡಳಿ ಸದಸ್ಯತ್ವ ಹಾಗೂ ಹೈಕೋರ್ಟ್‌, ಸಿಟಿ ಸಿವಿಲ್‌ ಕೋರ್ಟ್‌, ಮೆಯೊ ಹಾಲ್‌ ಮತ್ತು ಮ್ಯಾಜಿಸ್ಟ್ರೇಟ್‌ ಘಟಕಗಳಲ್ಲಿನ ಸದಸ್ಯರ ಸ್ಥಾನಕ್ಕೂ ಚುನಾವಣೆ ನಡೆದಿದ್ದು, ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಮತ ಎಣಿಕೆ ನಡೆಯಿತು.

    Election Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಮಗನ Instagram ನಿಂದ ಸಿಕ್ಕಿ ಬಿದ್ದ ಖದೀಮ
    Next Article ಪೊಲೀಸ್ ಅಧಿಕಾರಿಯೇ‌ ದರೋಡೆ ರೂವಾರಿ
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    3 Comments

    1. ff6y8 on June 5, 2025 10:45 am

      can you buy generic clomiphene pills cost cheap clomid without rx clomiphene contraindications clomiphene for sale in usa order clomiphene prices clomid buying clomid without prescription

      Reply
    2. cheapest generic cialis on June 9, 2025 3:54 am

      I’ll certainly bring back to review more.

      Reply
    3. metronidazole flagyl side effects on June 10, 2025 10:05 pm

      More posts like this would make the online space more useful.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertnes on ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    • RobertBag on Crypto ವಂಚಕ Arrest.
    • Michelpog on ಮನೆ‌ ಬಾಗಿಲಲ್ಲಿ ನಿಂತ ಸಲಗ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe