Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಬದಲಾವಣೆ ನಿಶ್ಚಿತ.
    ಸುದ್ದಿ

    ವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಬದಲಾವಣೆ ನಿಶ್ಚಿತ.

    vartha chakraBy vartha chakraJune 26, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.26:
    ಈ ವರ್ಷಾಂತ್ಯಕ್ಕೆ ರಾಜ್ಯ ಸರ್ಕಾರದಲ್ಲಿ ಕೆಲವು ಬದಲಾವಣೆಗಳಾಗಲಿವೆ.ಆದರೆ ಮುಖ್ಯಮಂತ್ರಿ ಹುದ್ದೆಯಂತಹ ದೊಡ್ಡ ಬದಲಾವಣೆ ಇಲ್ಲ ಎಂದು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾವು ಸೇರಿದಂತೆ ಕೆಲವು ಮಂತ್ರಿಗಳು ದೆಹಲಿಗೆ ತೆರಳಿದ್ದರಲ್ಲಿ ವಿಶೇಷ ಏನೂ ಇಲ್ಲ. ಮುಖ್ಯಮಂತ್ರಿ ಜೊತೆ ದೆಹಲಿಗೆ ಹೋಗಿದ್ದೆವು ಅಷ್ಟೆ. ರಾಷ್ಟ್ರಪತಿಯವರನ್ನು ಭೇಟಿ ಮಾಡಿದ್ದೆವು. ದೆಹಲಿಗೆ ಹೋದಾಗಲೆಲ್ಲಾ ವರಿಷ್ಠರನ್ನು ಭೇಟಿ ಮಾಡುತ್ತೇವೆ. ಮುಖ್ಯಮಂತ್ರಿಯವರು ವೈಯಕ್ತಿಕವಾಗಿ ಭೇಟಿಯಾಗಿದ್ದಾರೆ. ನಾವು ಎಲ್ಲರನ್ನೂ ಒಟ್ಟಿಗೆ ಭೇಟಿ ಮಾಡಿದೆವು’ ಎಂದು ತಿಳಿಸಿದರು.
    ದೆಹಲಿಗೆ ಹೋದ ಮೇಲೆ ಸಕ್ರಿಯವಾಗುವುದು ಸ್ವಾಭಾವಿಕ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ. ಯುದ್ಧ ಇದ್ದಾಗ ಶಸ್ತ್ರ ಹಿಡಿಯಬೇಕು. ಯುದ್ಧ ಇಲ್ಲದೇ ಇರುವಾಗ ಶಸ್ತ್ರ ಹಿಡಿಯುವ ಅಗತ್ಯ ಇಲ್ಲ’ ಎಂದೂ ಹೇಳಿದರು
    ನಾನು ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ.ಇದಕ್ಕಾಗಿ ಯಾವುದೇ ಪ್ರಯತ್ನ ನಡೆಸುತ್ತಿಲ್ಲ
    ‘ವರಿಷ್ಠರು ಎಲ್ಲವನ್ನೂ ಗಮನಿಸುತ್ತಾರೆ. ಯಾರಿಗೆ ಏನು ಕೊಡಬೇಕೆಂದು ಹೈಕಮಾಂಡ್‌ಗೆ ಗೊತ್ತಿದೆ’ ಎಂದರು.
    ಶಾಸಕ ಬಿ.ಆರ್. ಪಾಟೀಲ ಅವರ ಹೇಳಿಕೆ ವಿಚಾರವೂ ದೆಹಲಿಯಲ್ಲಿ ಚರ್ಚೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ವರಿಷ್ಠರು ಮಾತನಾಡಿದ್ದಾರೆ.
    ‘ಅನುದಾನ, ವರ್ಗಾವಣೆ ಎಂದು ಹೇಳಲು ಆಗುವುದಿಲ್ಲ. ಕ್ಷೇತ್ರದಲ್ಲಿ ಬೇರೆ ಬೇರೆ ಸಮಸ್ಯೆಗಳು ಇರುತ್ತದೆ. ಶಾಸಕ ರಾಜು ಕಾಗೆ ಅವರು ಒಂದು ವರ್ಷದಿಂದ ನನ್ನ ಬಳಿಯೂ ಸಾಕಷ್ಟು ಹೇಳಿದ್ದಾರೆ. ಹಾಗೆಂದು, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ.‌ ಮುಖ್ಯಮಂತ್ರಿ ಎಲ್ಲವನ್ನೂ ಸರಿ ಮಾಡುತ್ತಾರೆ’ ಎಂದು ಹೇಳಿದರು
    ಜಲಸಂಪನ್ಮೂಲ ಇಲಾಖೆಯಿಂದ ಅನುದಾನ ಸಿಕ್ಕಿಲ್ಲ’ ಎಂಬ ಶಾಸಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನೀರಾವರಿ ಸಮಸ್ಯೆ ಬಗ್ಗೆ ಶಾಸಕ ರಾಜು ಕಾಗೆ ಮೊದಲಿನಿಂದಲೂ ಹೇಳುತ್ತಲೇ ಇದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕರೆದು ಮುಖ್ಯಮಂತ್ರಿ ಹೇಳುತ್ತಾರೆ’ ಎಂದರು.
    ಜಲಸಂಪನ್ಮೂಲ ಇಲಾಖೆಯಲ್ಲಿ ಹಣ ಇಲ್ಲ ಎಂದವರು ಯಾರು? ಇಲಾಖೆಯಲ್ಲಿ 25 ಸಾವಿರ ಕೋಟಿ ಹಣ ಇದೆ. ಬಾಕಿ ಬಿಲ್‌ಗಳೂ ಕೂಡ ಇವೆ. ಯಾವ ಸರ್ಕಾರ ಬಂದರೂ ಆರಂಭದ ಮೂರು ವರ್ಷದಷ್ಟು ಬಿಲ್ ಬಾಕಿ ಇದ್ದೆ ಇರುತ್ತದೆ’ ಎಂದು ಸ್ಪಷ್ಟಪಡಿಸಿದರು.

    Bengaluru ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ
    Next Article ಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DarnellDyels on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • TommyKit on ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • Leroyevorn on ರಾಜ್ಯಪಾಲರಿಗೆ ಸರ್ಕಾರದ ಮೊರೆ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe