Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    ಅಪರಾಧ

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    vartha chakraBy vartha chakraAugust 30, 2025Updated:August 30, 202512 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯಾದಗಿರಿ,ಆ.30-
    ರಾಜ್ಯ ಸರ್ಕಾರದ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.‌ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಇಬ್ಬರನ್ನೂ ನಿರೀಕ್ಷಣಾ ಮಂದಿರದಲ್ಲಿ ಇರಿಸಲಾಗಿದೆ.
    ಈ ಸುದ್ದಿ ಮಾಧ್ಯಮಗಳಲ್ಲಿ ವರದಿ ಯಾಗುವ ಮೂಲಕ ಸಾಕಷ್ಟು ಸಂಚಲನ ಮೂಡಿಸಿತ್ತು.
    ಈ ಬಗ್ಗೆ ವಸತಿ ಶಾಲೆಯ ಮುಖ್ಯಸ್ಥರು ನೀಡಿದ ದೂರು ಆಧರಿಸಿ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿಯಾಗಿದ್ದಾನೆ.ಪ್ರಕರಣದ ಸಂಬಂಧ ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾದಾಗ ಎ1 ಆರೋಪಿ ಸ್ಥಾನ ಖಾಲಿ ಇಡಲಾಗಿತ್ತು. ಈಗ ಪರಮಣ್ಣನನ್ನು ಬಂಧಿಸಿ ಎ1 ಆರೋಪಿ ಮಾಡಿದ್ದಾರೆ.
    ಬಂಧಿತ ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ ಸಂಬಂಧ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದನು.
    ಪ್ರಮುಖ ಆರೋಪಿಯನ್ನು ಬಂಧಿಸಿರುವ  ಪೊಲೀಸರ ಕಾರ್ಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.
    ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಬಾಲಕಿ ಅಸ್ಪೃಶ್ಯ ಪಂಗಡಕ್ಕೆ ಸೇರಿದ್ದು, ಆರೋಪಿ ಸ್ಪರ್ಶ ಸಮುದಾಯಕ್ಕೆ ಸೇರಿದವನಾಗಿದ್ದರಿಂದ ಅಟ್ರಾಸಿಟಿ ಪ್ರಕರಣವನ್ನು ಸೇರಿಸಿ ತ್ವರಿತ ಗತಿಯಲ್ಲಿ ಪ್ರಕ್ರಿಯೆ ಮುಗಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಸುರಪುರ ಡಿವೈಎಸ್ಪಿ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
    ಆರೋಪಿಯು ಹಳ್ಳಿಯಲ್ಲಿ ಆಕೆಯ ಮನೆಯ ಬಳಿಯಲ್ಲೇ ವಾಸವಾಗಿದ್ದಾನೆ ಎಂದು ಹೇಳಲಾಗಿದೆ. ಆತನಿಗೆ ಈಗಾಗಲೇ ಮದುವೆಯಾಗಿ ಒಂದು ಮಗುವೂ ಇದೆ. ಆದರೂ, ಆತ ಈ ಹುಡುಗಿಯನ್ನು ಮರುಳು ಮಾಡಿ ಆಕೆಯ ಇಂಥ ಪರಿಸ್ಥಿತಿಗೆ ಕಾರಣನಾಗಿದ್ದಾನೆ ಎಂದು ಹೇಳಲಾಗಿದೆ.
    ವಿದ್ಯಾರ್ಥಿನಿಯು 9ನೇ ತರಗತಿಯಲ್ಲಿ ಓದುತ್ತಿದ್ದು ಆಕೆ ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಹಾಸ್ಟೆಲ್ ಹತ್ತಿರದಲ್ಲೇ ತನ್ನ ಹಳ್ಳಿಯಿದಿದ್ದರಿಂದ ತನ್ನ ಮನೆಗೆ ಆಗಾಗ ಹೋಗಿಬರುತ್ತಿದ್ದಳು. ಆರೋಪಿಯು ಆಕೆಯ ಮನೆಯ ಬಳಿಯಲ್ಲೇ ವಾಸವಾಗಿದ್ದಾನೆ. ಮನೆ ಹತ್ತಿರದಲ್ಲಿದ್ದ ಆತ ಆಕೆಗೆ ಪರಿಚಯವಾಗಿದ್ದಾನೆ. ಅವರಿಬ್ಬರ ನಡುವೆ ಪ್ರೇಮವಾಗಿ ಅದೇ ಈ ಪರಿಸ್ಥಿತಿ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಆಕೆಗೆ, ತನ್ನ ವಸತಿ ನಿಲಯದ ಶೌಚಾಲಯದಲ್ಲಿ ಹೆರಿಗೆ ಆದಾಗಲೇ ವಿಚಾರ ಬೆಳಕಿಗೆ ಬಂದಿದೆ. ಸಂತ್ರಸ್ಥ ಬಾಲಕಿಯನ್ನೂ ಪೊಲೀಸರಿಗೆ ಹೇಳಿಕೆ ನೀಡಿಲ್ಲ. ಆಕೆ ಹೆರಿಗೆಯಾಗಿ ಇನ್ನೂ ಶುಶ್ರೂಷೆಯಲ್ಲಿರುವುದೇ ಅದಕ್ಕೆ ಕಾರಣ. ಆದರೂ ಪ್ರಾಥಮಿಕ ತನಿಖೆಯಲ್ಲಿ ಈ ವಿಚಾರ ತಿಳಿದುಬಂದಿದೆ. ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ ನ್ಯಾಯ ಮದುವೆ ವಿದ್ಯಾ ವಿದ್ಯಾರ್ಥಿ ಶಾಲೆ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleSIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?
    Next Article ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    12 Comments

    1. LeonardReawn on February 11, 2026 1:44 pm

      generic zoloft zoloft tablet sertraline

      Reply
    2. Glennhof on February 11, 2026 4:57 pm

      http://smartgenrxusa.com/# Smart GenRx USA

      Reply
    3. Glennhof on February 11, 2026 8:29 pm

      https://neuroreliefusa.shop/# Neuro Relief USA

      Reply
    4. LeonardReawn on February 11, 2026 9:49 pm

      Smart GenRx USA Smart GenRx USA canadian online pharmacy cialis

      Reply
    5. Glennhof on February 11, 2026 11:59 pm

      https://sertralineusa.shop/# sertraline

      Reply
    6. Glennhof on February 12, 2026 3:31 am

      https://neuroreliefusa.com/# Neuro Relief USA

      Reply
    7. LinwoodGah on February 12, 2026 4:35 am

      stromectol 6 mg dosage: Iver Therapeutics – Iver Therapeutics

      Reply
    8. Glennhof on February 12, 2026 6:56 am

      https://sertralineusa.com/# zoloft medication

      Reply
    9. LinwoodGah on February 12, 2026 7:54 am

      canadian pharmacy store: pharmacy online – Smart GenRx USA

      Reply
    10. Glennhof on February 12, 2026 1:53 pm

      http://neuroreliefusa.com/# Neuro Relief USA

      Reply
    11. LeonardReawn on February 12, 2026 2:19 pm

      neurontin 800 mg pill Neuro Relief USA Neuro Relief USA

      Reply
    12. LinwoodGah on February 12, 2026 9:06 pm

      sertraline generic: generic for zoloft – generic zoloft

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah on ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.